AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ಕುಟುಂಬಕ್ಕೆ ಹೊಸ ಸದಸ್ಯೆ; ದೀಪಜ್ಯೋತಿಗೆ ಮುತ್ತಿಡುವ ವಿಡಿಯೊ ಶೇರ್ ಮಾಡಿದ ಪ್ರಧಾನಿ

ದಿಸಿ ಹೂಮಾಲೆ ಹಾಕುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದು, ನಮ್ಮ ಗ್ರಂಥಗಳಲ್ಲಿ ಗಾವಃ ಸರ್ವಸುಖ ಪ್ರದಾಃ ಎಂದು ಹೇಳಲಾಗಿದೆ. ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿ  ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಮಂಗಳಕರ ಆಗಮನವಾಗಿದೆ. ಪ್ರಧಾನಿ ನಿವಾಸದಲ್ಲಿ ಪ್ರೀತಿಯ ತಾಯಿ ಹಸು ಹೊಸ ಕರುವಿಗೆ ಜನ್ಮ ನೀಡಿದ್ದು, ಹಣೆಯ ಮೇಲೆ ಬೆಳಕಿನ ಗುರುತು ಇದೆ. ಹಾಗಾಗಿ ಇದಕ್ಕೆ ‘ದೀಪಜ್ಯೋತಿ’ ಎಂದು ಹೆಸರಿಟ್ಟಿದ್ದೇನೆ ಎಂದಿದ್ದಾರೆ ಮೋದಿ.

ಮೋದಿ ಕುಟುಂಬಕ್ಕೆ ಹೊಸ ಸದಸ್ಯೆ; ದೀಪಜ್ಯೋತಿಗೆ ಮುತ್ತಿಡುವ ವಿಡಿಯೊ ಶೇರ್ ಮಾಡಿದ ಪ್ರಧಾನಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:Sep 14, 2024 | 2:00 PM

Share

ದೆಹಲಿ ಸೆಪ್ಟೆಂಬರ್ 14: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ಲೋಕ ಕಲ್ಯಾಣ ಮಾರ್ಗದಲ್ಲಿರುವ (Lok Kalyan Marg) ತಮ್ಮ ನಿವಾಸಕ್ಕೆ ಹೊಸ ಸದಸ್ಯೆ ಬಂದಿದ್ದಾರೆ. ಈಕೆಯ ಹೆಸರು ದೀಪಜ್ಯೋತಿ (Deepjyoti). ಪ್ರಧಾನಿಯವರ ಮನೆಯ ಆವರಣದಲ್ಲಿರುವ ಹಸು ಕರು ಹಾಕಿದ್ದು, ಆ ಕರುವಿನ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ. ಕರುವಿನ ಹಣೆ ಮೇಲೆ ವಿಶಿಷ್ಟವಾದ ಗುರುತು ಇದು, ಇದು ಬೆಳಕಿನ ಸಂಕೇತವನ್ನು ಹೋಲುತ್ತದೆ. ಈ ವಿಶಿಷ್ಟ ವೈಶಿಷ್ಟ್ಯವನ್ನು ಗುರುತಿಸಿ, ಪ್ರಧಾನಿ ಮೋದಿ ಅವರು ಕರುವಿಗೆ ‘ದೀಪಜ್ಯೋತಿ’ ಎಂದು ಹೆಸರಿಟ್ಟಿದ್ದಾರೆ.

ಪ್ರಧಾನಮಂತ್ರಿಯವರು ಕರುವನ್ನು ಮನೆಯೊಳಗೆ ಕರೆತಂದು ಅದಕ್ಕೆ ಶಾಲು ಹೊದಿಸಿ ಹೂಮಾಲೆ ಹಾಕುತ್ತಿರುವ ವಿಡಿಯೊವನ್ನು ಟ್ವೀಟ್ ಮಾಡಿದ್ದು, ನಮ್ಮ ಗ್ರಂಥಗಳಲ್ಲಿ ಗಾವಃ ಸರ್ವಸುಖ ಪ್ರದಾಃ ಎಂದು ಹೇಳಲಾಗಿದೆ. ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಮಂತ್ರಿ  ಕುಟುಂಬಕ್ಕೆ ಹೊಸ ಸದಸ್ಯರೊಬ್ಬರು ಮಂಗಳಕರ ಆಗಮನವಾಗಿದೆ. ಪ್ರಧಾನಿ ನಿವಾಸದಲ್ಲಿ ಪ್ರೀತಿಯ ತಾಯಿ ಹಸು ಹೊಸ ಕರುವಿಗೆ ಜನ್ಮ ನೀಡಿದ್ದು, ಹಣೆಯ ಮೇಲೆ ಬೆಳಕಿನ ಗುರುತು ಇದೆ. ಹಾಗಾಗಿ ಇದಕ್ಕೆ ‘ದೀಪಜ್ಯೋತಿ’ ಎಂದು ಹೆಸರಿಟ್ಟಿದ್ದೇನೆ ಎಂದಿದ್ದಾರೆ.

ಮೋದಿ ಟ್ವೀಟ್ ಮಾಡಿದ ವಿಡಿಯೊ

ದೀಪಜ್ಯೋತಿ ಜತೆ ಮೋದಿ

ಪೋಸ್ಟ್ ಮಾಡಿದ ವೀಡಿಯೊದಲ್ಲಿ, ಪ್ರಧಾನಿ ಮೋದಿ ಅವರು ಕರುವನ್ನು ಪ್ರಾರ್ಥನೆ ಮಾಡಿ ಪ್ರೀತಿಯಿಂದ ಸ್ವಾಗತಿಸುತ್ತಿರುವುದನ್ನು ಕಾಣಬಹುದು. ಪ್ರಧಾನಿ ಕರುವನ್ನು ಮುದ್ದಾಡುವುದು ಮತ್ತು ಆಟವಾಡುವುದು, ಅದರ ಹಣೆಯ ಮೇಲೆ ಮುತ್ತಿಡುವ ವಿಡಿಯೊದಲ್ಲಿ ಕಾಣಬಹುದು.

ಇದನ್ನೂ ಓದಿ: ಲಂಡನ್​: ಲ್ಯಾಂಬೆತ್​​ ಬಸವೇಶ್ವರ ಫೌಂಡೇಶನ್​​ ಸ್ಮಾರಕ ದಶಮಾನೋತ್ಸವಕ್ಕೆ ಪ್ರಧಾನಿ ಮೋದಿಗೆ ಆಹ್ವಾನ

ಇನ್ನೊಂದು ಟ್ವೀಟ್  ನಲ್ಲಿ ಅವರು ಕರುವನ್ನು ಮುದ್ದಾಡುತ್ತಿರುವ ಫೋಟೊಗಳನ್ನು ಶೇರ್ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:45 pm, Sat, 14 September 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ