AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭಾಷಣ -ವೀಕ್ಷಿಸಿ ಟಿವಿ9 ಕನ್ನಡ ಲೈವ್​

ದೆಹಲಿ: ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಕ್ಷಣಗಣನೆ ಶುರುವಾಗಿದೆ. ಜು.1ರಿಂದ ಅನ್​ಲಾಕ್​ 2.0 ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಅನ್​ಲಾಕ್​ 2.0 ಬಗ್ಗೆ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ ಇದೆ. ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕೊರೊನಾ ಸಮರ ಹೇಗೆ ಮುಂದುವರಿಸಬೇಕೆಂದು ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸುವ ಸಾಧ್ಯತೆ ಇದೆ. ಸುದ್ದಿಗೋಷ್ಠಿಗೂ ಮುನ್ನ ದೆಹಲಿಯಲ್ಲಿ ಕೊರೊನಾಗೆ ಔಷಧ ಸಂಶೋಧನೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದರು. ಕೊರೊನಾಗೆ ಯಾವಾಗ ಔಷಧ ಸಿಗಲಿದೆ ಎನ್ನುವ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ರು. […]

ಪ್ರಧಾನಿ ಮೋದಿ ಭಾಷಣ -ವೀಕ್ಷಿಸಿ ಟಿವಿ9 ಕನ್ನಡ ಲೈವ್​
ಪ್ರಧಾನಿ ನರೇಂದ್ರ ಮೋದಿ (ಸಾಂದರ್ಭಿಕ ಚಿತ್ರ)
ಸಾಧು ಶ್ರೀನಾಥ್​
|

Updated on:Jun 30, 2020 | 5:14 PM

Share

ದೆಹಲಿ: ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಕ್ಷಣಗಣನೆ ಶುರುವಾಗಿದೆ. ಜು.1ರಿಂದ ಅನ್​ಲಾಕ್​ 2.0 ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಅನ್​ಲಾಕ್​ 2.0 ಬಗ್ಗೆ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ ಇದೆ. ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕೊರೊನಾ ಸಮರ ಹೇಗೆ ಮುಂದುವರಿಸಬೇಕೆಂದು ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಸುದ್ದಿಗೋಷ್ಠಿಗೂ ಮುನ್ನ ದೆಹಲಿಯಲ್ಲಿ ಕೊರೊನಾಗೆ ಔಷಧ ಸಂಶೋಧನೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದರು. ಕೊರೊನಾಗೆ ಯಾವಾಗ ಔಷಧ ಸಿಗಲಿದೆ ಎನ್ನುವ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ರು. ಸರ್ಕಾರದ ವೈಜ್ಞಾನಿಕ ಸಲಹೆಗಾರರು, PMO ಅಧಿಕಾರಿಗಳು, ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಚೀನಾ ಬಗ್ಗೆ ಪ್ರಸ್ತಾಪ? ಗಡಿಯಲ್ಲಿ ಚೀನಾದ ಕಾಟ, ದೇಶದಲ್ಲಿ ಚೀನಿ ವೈರಸ್ ಕಾಟವಿದೆ. ಹಾಗಾಗಿ ಚೀನಾ ವಿರುದ್ಧದ ಸಮರದಲ್ಲಿ ಗೆಲ್ಲಬೇಕೆಂಬ ಸಂದೇಶ ರವಾನೆ ಮಾಡುವ ಸಾಧ್ಯತೆ ಇದೆ. ಚೀನಿ ಆ್ಯಪ್ ಬ್ಯಾನ್ ಮಾಡಿರುವ ಬಗ್ಗೆಯೂ ಸುದ್ದಿಗೋಷ್ಠಿಯಲ್ಲಿ ಮೋದಿ ಪ್ರಸ್ತಾಪಿಸುವ ಸಾಧ್ಯತೆಯಿದೆ.

Published On - 3:49 pm, Tue, 30 June 20

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!