AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಭಾಷಣ -ವೀಕ್ಷಿಸಿ ಟಿವಿ9 ಕನ್ನಡ ಲೈವ್​

ದೆಹಲಿ: ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಕ್ಷಣಗಣನೆ ಶುರುವಾಗಿದೆ. ಜು.1ರಿಂದ ಅನ್​ಲಾಕ್​ 2.0 ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಅನ್​ಲಾಕ್​ 2.0 ಬಗ್ಗೆ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ ಇದೆ. ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕೊರೊನಾ ಸಮರ ಹೇಗೆ ಮುಂದುವರಿಸಬೇಕೆಂದು ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸುವ ಸಾಧ್ಯತೆ ಇದೆ. ಸುದ್ದಿಗೋಷ್ಠಿಗೂ ಮುನ್ನ ದೆಹಲಿಯಲ್ಲಿ ಕೊರೊನಾಗೆ ಔಷಧ ಸಂಶೋಧನೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದರು. ಕೊರೊನಾಗೆ ಯಾವಾಗ ಔಷಧ ಸಿಗಲಿದೆ ಎನ್ನುವ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ರು. […]

ಪ್ರಧಾನಿ ಮೋದಿ ಭಾಷಣ -ವೀಕ್ಷಿಸಿ ಟಿವಿ9 ಕನ್ನಡ ಲೈವ್​
ಪ್ರಧಾನಿ ನರೇಂದ್ರ ಮೋದಿ (ಸಾಂದರ್ಭಿಕ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 30, 2020 | 5:14 PM

Share

ದೆಹಲಿ: ದೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಭಾಷಣಕ್ಕೆ ಕ್ಷಣಗಣನೆ ಶುರುವಾಗಿದೆ. ಜು.1ರಿಂದ ಅನ್​ಲಾಕ್​ 2.0 ಜಾರಿಯಾಗುತ್ತಿರುವ ಹಿನ್ನೆಲೆಯಲ್ಲಿ ಅನ್​ಲಾಕ್​ 2.0 ಬಗ್ಗೆ ಪ್ರಧಾನಿ ಮೋದಿ ಮಾತನಾಡುವ ಸಾಧ್ಯತೆ ಇದೆ. ಸೋಂಕು ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಕೊರೊನಾ ಸಮರ ಹೇಗೆ ಮುಂದುವರಿಸಬೇಕೆಂದು ಇಂದಿನ ಭಾಷಣದಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸುವ ಸಾಧ್ಯತೆ ಇದೆ.

ಸುದ್ದಿಗೋಷ್ಠಿಗೂ ಮುನ್ನ ದೆಹಲಿಯಲ್ಲಿ ಕೊರೊನಾಗೆ ಔಷಧ ಸಂಶೋಧನೆ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿದರು. ಕೊರೊನಾಗೆ ಯಾವಾಗ ಔಷಧ ಸಿಗಲಿದೆ ಎನ್ನುವ ಬಗ್ಗೆ ಪರಿಶೀಲನಾ ಸಭೆ ನಡೆಸಿದ್ರು. ಸರ್ಕಾರದ ವೈಜ್ಞಾನಿಕ ಸಲಹೆಗಾರರು, PMO ಅಧಿಕಾರಿಗಳು, ನೀತಿ ಆಯೋಗದ ಸದಸ್ಯ ವಿ.ಕೆ.ಪೌಲ್ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು.

ಚೀನಾ ಬಗ್ಗೆ ಪ್ರಸ್ತಾಪ? ಗಡಿಯಲ್ಲಿ ಚೀನಾದ ಕಾಟ, ದೇಶದಲ್ಲಿ ಚೀನಿ ವೈರಸ್ ಕಾಟವಿದೆ. ಹಾಗಾಗಿ ಚೀನಾ ವಿರುದ್ಧದ ಸಮರದಲ್ಲಿ ಗೆಲ್ಲಬೇಕೆಂಬ ಸಂದೇಶ ರವಾನೆ ಮಾಡುವ ಸಾಧ್ಯತೆ ಇದೆ. ಚೀನಿ ಆ್ಯಪ್ ಬ್ಯಾನ್ ಮಾಡಿರುವ ಬಗ್ಗೆಯೂ ಸುದ್ದಿಗೋಷ್ಠಿಯಲ್ಲಿ ಮೋದಿ ಪ್ರಸ್ತಾಪಿಸುವ ಸಾಧ್ಯತೆಯಿದೆ.

Published On - 3:49 pm, Tue, 30 June 20

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​