AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cyclone Yaas: ಯಾಸ್​ ಚಂಡಮಾರುತದಿಂದಾದ ಹಾನಿ ಪರಿಶೀಲನೆಗೆ ನಾಳೆ ಒಡಿಶಾಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ

ಯಾಸ್ ಚಂಡಮಾರುತ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ, ಪಶ್ಚಿಮ ಮೇದಿನಿಪುರ, ಬಂಕುರಾ, ದಕ್ಷಿಣ 24 ಪರಗಣ ಮತ್ತು ಜಾಗ್ರಮ್​ ಜಿಲ್ಲೆಗಳಲ್ಲಿ ಹಾನಿಯನ್ನುಂಟು ಮಾಡಿದೆ.

Cyclone Yaas: ಯಾಸ್​ ಚಂಡಮಾರುತದಿಂದಾದ ಹಾನಿ ಪರಿಶೀಲನೆಗೆ ನಾಳೆ ಒಡಿಶಾಕ್ಕೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
Lakshmi Hegde
|

Updated on:May 27, 2021 | 4:39 PM

Share

ಯಾಸ್​ ಚಂಡಮಾರುತದಿಂದ ಉಂಟಾದ ಹಾನಿಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿಯವರು ನಾಳೆ (ಮೇ 28) ಒಡಿಶಾಕ್ಕೆ ಭೇಟಿ ನೀಡಲಿದ್ದಾರೆ. ನರೇಂದ್ರ ಮೋದಿ ಭುವನೇಶ್ವರ್​ಗೆ ತೆರಳಲಿದ್ದು, ಅಲ್ಲಿಂದ ಬಾಳಾಸೋರ್, ಭದ್ರಕ್​, ಪುರ್ಬಾ ಮೇದಿನಿಪುರ್​​​​ನಲ್ಲಿ ಉಂಟಾದ ಹಾನಿಯ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ನಂತರ ಅಲ್ಲಿನ ಸಿಎಂ, ಉನ್ನತ ಅಧಿಕಾರಿಗಳೊಟ್ಟಿಗೆ ಪರಿಶೀಲನಾ ಸಭೆ ನಡೆಸಲಿದ್ದಾರೆ. ಹಾಗೇ ಪಶ್ಚಿಮ ಬಂಗಾಳದ ಪರಿಸ್ಥಿತಿ ಬಗ್ಗೆಯೂ ಪ್ರಧಾನಿ ಮೋದಿ ಚರ್ಚಿಸಲಿದ್ದಾರೆ.

ಯಾಸ್ ಚಂಡಮಾರುತ ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ, ಪಶ್ಚಿಮ ಮೇದಿನಿಪುರ, ಬಂಕುರಾ, ದಕ್ಷಿಣ 24 ಪರಗಣ ಮತ್ತು ಜಾಗ್ರಮ್​ ಜಿಲ್ಲೆಗಳಲ್ಲಿ ಹಾಗೂ ಓಡಿಶಾದ ಭದ್ರಕ್​, ಜಗತ್​​ಸಿಂಗ್​ಪುರ್​, ಕೇಂದ್ರಪರ, ಜೈಪುರ, ಕಿಯೋಂಜರ್​ ಮತ್ತು ಮಯೂರ್​ಭಂಜ್​ ಜಿಲ್ಲೆಗಳಲ್ಲಿ ಹೆಚ್ಚಿನ ಹಾನಿ ಉಂಟು ಮಾಡಿದೆ. ಜಾರ್ಖಂಡ್​​ನಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿದ್ದಾನೆ. ಇಲ್ಲಿಯವರೆಗೆ 15,000 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಈ ಕಾರ್ಯಾಚರಣೆ ಇನ್ನೂ ಮುಂದುವರಿದಿದೆ.

ತೌಕ್ತೆ ಚಂಡಮಾರುತದಿಂದ ಉಂಟಾದ ಹಾನಿ ಪರಿಶೀಲನೆಗಾಗಿ ಇತ್ತೀಚೆಗಷ್ಟೇ ಪ್ರಧಾನಿ ಮೋದಿ ಗುಜರಾತ್​ಗೆ ಭೇಟಿಕೊಟ್ಟು, ವೈಮಾನಿಕ ಸಮೀಕ್ಷೆ ನಡೆಸಿದ್ದರು. ಪರಿಹಾರವನ್ನೂ ಘೋಷಿಸಿದ್ದರು.

ಇದನ್ನೂ ಓದಿ: ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್

Cyclone Yaas ಒಡಿಶಾ ಮತ್ತು ಬಂಗಾಳದಲ್ಲಿ ನಾಶನಷ್ಟಕ್ಕೆ ಕಾರಣವಾದ ಯಾಸ್ ಚಂಡಮಾರುತ, ಜಾರ್ಖಂಡ್​ನಲ್ಲಿ ಮುನ್ನೆಚ್ಚರಿಕೆ

Published On - 4:39 pm, Thu, 27 May 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ
ಜಾತ್ರೆಯಲ್ಲಿ ಯುವತಿಯರನ್ನು ಹಿಂಬಾಲಿಸಿ ಖಾಸಗಿ ಭಾಗ ಮುಟ್ಟಿ ಹಿಂಸೆ