AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​

ಇಂದು ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳ 44 ಸೀಟ್​ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಏಪ್ರಿಲ್​ನಲ್ಲಿಯೇ ನಡೆಯಬೇಕಿತ್ತು. ಆದರೆ ಕೊವಿಡ್​ನಿಂದಾಗಿ ಮುಂದೂಡಲ್ಪಟ್ಟಿತ್ತು.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​
ಮತ ಚಲಾಯಿಸಿದ ಮಾಡಿದ ಹೀರಾಬೆನ್​
TV9 Web
| Edited By: |

Updated on:Oct 03, 2021 | 12:43 PM

Share

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ (Heeraben)​ ಯಾವುದೇ ಚುನಾವಣೆಯಿರಲಿ ತಮ್ಮ ಮತವನ್ನು ತಪ್ಪದೆ ಚಲಾಯಿಸುತ್ತಾರೆ. ಹಾಗೇ, ಇಂದು ನಡೆಯುತ್ತಿರುವ ಗುಜರಾತ್​​ನ ಗಾಂಧಿನಗರ ಮುನ್ಸಿಪಲ್​ ಕಾರ್ಪೋರೇಶನ್​ (ಗಾಂಧಿನಗರ ಮಹಾನಗರ ಪಾಲಿಕೆ) ಚುನಾವಣೆ (Gandhinagar Municipal Corporation)ಯಲ್ಲಿ ಅವರು ಮತದಾನ ಮಾಡಿದ್ದಾರೆ. ಮತಗಟ್ಟೆಗೆ ಬಂದ ಅವರಿಗೆ ಭದ್ರತೆ ಕಲ್ಪಿಸಲಾಗಿತ್ತು. ಜತೆಗೆ ಕುಟುಂಬದವರೂ ಇದ್ದರು.  

ಇಂದು ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳ 44 ಸೀಟ್​ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಏಪ್ರಿಲ್​ನಲ್ಲಿಯೇ ನಡೆಯಬೇಕಿತ್ತು. ಆದರೆ ಕೊವಿಡ್​ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಇಂದು ಬೆಳಗ್ಗೆ7 ಗಂಟೆಯಿಂದ ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ. ಅಕ್ಟೋಬರ್​ 5ರಂದು ಫಲಿತಾಂಶ ಹೊರಬೀಳಲಿದೆ. ಗಾಂಧಿ ನಗರದಲ್ಲಿ 2.8 ಲಕ್ಷ ನೋಂದಾಯಿತ ಮತದಾರರಿದ್ದಾರೆ.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​, ಬಿಜೆಪಿ, ಆಪ್​ಗಳು ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ. ಇಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಸಮಾನವಾದ ಫೈಟ್​ ನಡೆಯುವ ಸಾಧ್ಯತೆ ಇದೆ. ಇನ್ನು ಆಪ್​​ನಿಂದ ಸೆಪ್ಟೆಂಬರ್​ 30ರಂದು, ಮನೀಶ್​ ಸಿಸೋಡಿಯಾ ರೋಡ್ ಶೋ ನಡೆಸಿದ್ದು. ಕಾಂಗ್ರೆಸ್ ಸಣ್ಣ ಮಟ್ಟದಲ್ಲಿ ಪ್ರಚಾರ ಸಭೆ ನಡೆಸಿತ್ತು..ಮನೆ ಬಾಗಿಲಿಗೆ ತೆರಳಿ ಮತ ಕೇಳಿತ್ತು. ಬಿಜೆಪಿಯೂ ಪ್ರಚಾರ ನಡೆಸಿತ್ತು.

ಇದನ್ನೂ ಓದಿ:  ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಹರಿಯಾಣ ಸರ್ಕಾರ

WhatsApp: ವಾಟ್ಸ್​ಆ್ಯಪ್​ನಲ್ಲಿರುವ ಈ ಹಿಡನ್ ಫೀಚರ್ ಅನ್ನು ನೀವು ಬಳಸಿದ್ದೀರಾ?: ಒಮ್ಮೆ ಚೆಕ್ ಮಾಡಿ

Published On - 12:42 pm, Sun, 3 October 21

Follow Us
TV9 Web
TV9 Web

TV9 Kannada

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ