AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​

ಇಂದು ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳ 44 ಸೀಟ್​ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಏಪ್ರಿಲ್​ನಲ್ಲಿಯೇ ನಡೆಯಬೇಕಿತ್ತು. ಆದರೆ ಕೊವಿಡ್​ನಿಂದಾಗಿ ಮುಂದೂಡಲ್ಪಟ್ಟಿತ್ತು.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​
ಮತ ಚಲಾಯಿಸಿದ ಮಾಡಿದ ಹೀರಾಬೆನ್​
TV9 Web
| Updated By: Lakshmi Hegde|

Updated on:Oct 03, 2021 | 12:43 PM

Share

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ (Heeraben)​ ಯಾವುದೇ ಚುನಾವಣೆಯಿರಲಿ ತಮ್ಮ ಮತವನ್ನು ತಪ್ಪದೆ ಚಲಾಯಿಸುತ್ತಾರೆ. ಹಾಗೇ, ಇಂದು ನಡೆಯುತ್ತಿರುವ ಗುಜರಾತ್​​ನ ಗಾಂಧಿನಗರ ಮುನ್ಸಿಪಲ್​ ಕಾರ್ಪೋರೇಶನ್​ (ಗಾಂಧಿನಗರ ಮಹಾನಗರ ಪಾಲಿಕೆ) ಚುನಾವಣೆ (Gandhinagar Municipal Corporation)ಯಲ್ಲಿ ಅವರು ಮತದಾನ ಮಾಡಿದ್ದಾರೆ. ಮತಗಟ್ಟೆಗೆ ಬಂದ ಅವರಿಗೆ ಭದ್ರತೆ ಕಲ್ಪಿಸಲಾಗಿತ್ತು. ಜತೆಗೆ ಕುಟುಂಬದವರೂ ಇದ್ದರು.  

ಇಂದು ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳ 44 ಸೀಟ್​ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಏಪ್ರಿಲ್​ನಲ್ಲಿಯೇ ನಡೆಯಬೇಕಿತ್ತು. ಆದರೆ ಕೊವಿಡ್​ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಇಂದು ಬೆಳಗ್ಗೆ7 ಗಂಟೆಯಿಂದ ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ. ಅಕ್ಟೋಬರ್​ 5ರಂದು ಫಲಿತಾಂಶ ಹೊರಬೀಳಲಿದೆ. ಗಾಂಧಿ ನಗರದಲ್ಲಿ 2.8 ಲಕ್ಷ ನೋಂದಾಯಿತ ಮತದಾರರಿದ್ದಾರೆ.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​, ಬಿಜೆಪಿ, ಆಪ್​ಗಳು ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ. ಇಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಸಮಾನವಾದ ಫೈಟ್​ ನಡೆಯುವ ಸಾಧ್ಯತೆ ಇದೆ. ಇನ್ನು ಆಪ್​​ನಿಂದ ಸೆಪ್ಟೆಂಬರ್​ 30ರಂದು, ಮನೀಶ್​ ಸಿಸೋಡಿಯಾ ರೋಡ್ ಶೋ ನಡೆಸಿದ್ದು. ಕಾಂಗ್ರೆಸ್ ಸಣ್ಣ ಮಟ್ಟದಲ್ಲಿ ಪ್ರಚಾರ ಸಭೆ ನಡೆಸಿತ್ತು..ಮನೆ ಬಾಗಿಲಿಗೆ ತೆರಳಿ ಮತ ಕೇಳಿತ್ತು. ಬಿಜೆಪಿಯೂ ಪ್ರಚಾರ ನಡೆಸಿತ್ತು.

ಇದನ್ನೂ ಓದಿ:  ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಹರಿಯಾಣ ಸರ್ಕಾರ

WhatsApp: ವಾಟ್ಸ್​ಆ್ಯಪ್​ನಲ್ಲಿರುವ ಈ ಹಿಡನ್ ಫೀಚರ್ ಅನ್ನು ನೀವು ಬಳಸಿದ್ದೀರಾ?: ಒಮ್ಮೆ ಚೆಕ್ ಮಾಡಿ

Published On - 12:42 pm, Sun, 3 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ