AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​

ಇಂದು ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳ 44 ಸೀಟ್​ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಏಪ್ರಿಲ್​ನಲ್ಲಿಯೇ ನಡೆಯಬೇಕಿತ್ತು. ಆದರೆ ಕೊವಿಡ್​ನಿಂದಾಗಿ ಮುಂದೂಡಲ್ಪಟ್ಟಿತ್ತು.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​
ಮತ ಚಲಾಯಿಸಿದ ಮಾಡಿದ ಹೀರಾಬೆನ್​
TV9 Web
| Edited By: |

Updated on:Oct 03, 2021 | 12:43 PM

Share

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ (Heeraben)​ ಯಾವುದೇ ಚುನಾವಣೆಯಿರಲಿ ತಮ್ಮ ಮತವನ್ನು ತಪ್ಪದೆ ಚಲಾಯಿಸುತ್ತಾರೆ. ಹಾಗೇ, ಇಂದು ನಡೆಯುತ್ತಿರುವ ಗುಜರಾತ್​​ನ ಗಾಂಧಿನಗರ ಮುನ್ಸಿಪಲ್​ ಕಾರ್ಪೋರೇಶನ್​ (ಗಾಂಧಿನಗರ ಮಹಾನಗರ ಪಾಲಿಕೆ) ಚುನಾವಣೆ (Gandhinagar Municipal Corporation)ಯಲ್ಲಿ ಅವರು ಮತದಾನ ಮಾಡಿದ್ದಾರೆ. ಮತಗಟ್ಟೆಗೆ ಬಂದ ಅವರಿಗೆ ಭದ್ರತೆ ಕಲ್ಪಿಸಲಾಗಿತ್ತು. ಜತೆಗೆ ಕುಟುಂಬದವರೂ ಇದ್ದರು.  

ಇಂದು ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳ 44 ಸೀಟ್​ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಏಪ್ರಿಲ್​ನಲ್ಲಿಯೇ ನಡೆಯಬೇಕಿತ್ತು. ಆದರೆ ಕೊವಿಡ್​ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಇಂದು ಬೆಳಗ್ಗೆ7 ಗಂಟೆಯಿಂದ ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ. ಅಕ್ಟೋಬರ್​ 5ರಂದು ಫಲಿತಾಂಶ ಹೊರಬೀಳಲಿದೆ. ಗಾಂಧಿ ನಗರದಲ್ಲಿ 2.8 ಲಕ್ಷ ನೋಂದಾಯಿತ ಮತದಾರರಿದ್ದಾರೆ.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​, ಬಿಜೆಪಿ, ಆಪ್​ಗಳು ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ. ಇಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಸಮಾನವಾದ ಫೈಟ್​ ನಡೆಯುವ ಸಾಧ್ಯತೆ ಇದೆ. ಇನ್ನು ಆಪ್​​ನಿಂದ ಸೆಪ್ಟೆಂಬರ್​ 30ರಂದು, ಮನೀಶ್​ ಸಿಸೋಡಿಯಾ ರೋಡ್ ಶೋ ನಡೆಸಿದ್ದು. ಕಾಂಗ್ರೆಸ್ ಸಣ್ಣ ಮಟ್ಟದಲ್ಲಿ ಪ್ರಚಾರ ಸಭೆ ನಡೆಸಿತ್ತು..ಮನೆ ಬಾಗಿಲಿಗೆ ತೆರಳಿ ಮತ ಕೇಳಿತ್ತು. ಬಿಜೆಪಿಯೂ ಪ್ರಚಾರ ನಡೆಸಿತ್ತು.

ಇದನ್ನೂ ಓದಿ:  ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಹರಿಯಾಣ ಸರ್ಕಾರ

WhatsApp: ವಾಟ್ಸ್​ಆ್ಯಪ್​ನಲ್ಲಿರುವ ಈ ಹಿಡನ್ ಫೀಚರ್ ಅನ್ನು ನೀವು ಬಳಸಿದ್ದೀರಾ?: ಒಮ್ಮೆ ಚೆಕ್ ಮಾಡಿ

Published On - 12:42 pm, Sun, 3 October 21

Follow Us
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!