AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​

ಇಂದು ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳ 44 ಸೀಟ್​ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಏಪ್ರಿಲ್​ನಲ್ಲಿಯೇ ನಡೆಯಬೇಕಿತ್ತು. ಆದರೆ ಕೊವಿಡ್​ನಿಂದಾಗಿ ಮುಂದೂಡಲ್ಪಟ್ಟಿತ್ತು.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆ; ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪ್ರಧಾನಿ ಮೋದಿ ತಾಯಿ ಹೀರಾಬೆನ್​
ಮತ ಚಲಾಯಿಸಿದ ಮಾಡಿದ ಹೀರಾಬೆನ್​
TV9 Web
| Edited By: |

Updated on:Oct 03, 2021 | 12:43 PM

Share

ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ (Heeraben)​ ಯಾವುದೇ ಚುನಾವಣೆಯಿರಲಿ ತಮ್ಮ ಮತವನ್ನು ತಪ್ಪದೆ ಚಲಾಯಿಸುತ್ತಾರೆ. ಹಾಗೇ, ಇಂದು ನಡೆಯುತ್ತಿರುವ ಗುಜರಾತ್​​ನ ಗಾಂಧಿನಗರ ಮುನ್ಸಿಪಲ್​ ಕಾರ್ಪೋರೇಶನ್​ (ಗಾಂಧಿನಗರ ಮಹಾನಗರ ಪಾಲಿಕೆ) ಚುನಾವಣೆ (Gandhinagar Municipal Corporation)ಯಲ್ಲಿ ಅವರು ಮತದಾನ ಮಾಡಿದ್ದಾರೆ. ಮತಗಟ್ಟೆಗೆ ಬಂದ ಅವರಿಗೆ ಭದ್ರತೆ ಕಲ್ಪಿಸಲಾಗಿತ್ತು. ಜತೆಗೆ ಕುಟುಂಬದವರೂ ಇದ್ದರು.  

ಇಂದು ಗಾಂಧಿನಗರ ಮಹಾನಗರ ಪಾಲಿಕೆಯ 11 ವಾರ್ಡ್​ಗಳ 44 ಸೀಟ್​ಗಳಿಗೆ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಏಪ್ರಿಲ್​ನಲ್ಲಿಯೇ ನಡೆಯಬೇಕಿತ್ತು. ಆದರೆ ಕೊವಿಡ್​ 19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿತ್ತು. ಇಂದು ಬೆಳಗ್ಗೆ7 ಗಂಟೆಯಿಂದ ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ. ಅಕ್ಟೋಬರ್​ 5ರಂದು ಫಲಿತಾಂಶ ಹೊರಬೀಳಲಿದೆ. ಗಾಂಧಿ ನಗರದಲ್ಲಿ 2.8 ಲಕ್ಷ ನೋಂದಾಯಿತ ಮತದಾರರಿದ್ದಾರೆ.

ಗಾಂಧಿನಗರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್​, ಬಿಜೆಪಿ, ಆಪ್​ಗಳು ಅಭ್ಯರ್ಥಿಗಳನ್ನು ನಿಲ್ಲಿಸಿದ್ದಾರೆ. ಇಲ್ಲಿ ಕಾಂಗ್ರೆಸ್​ ಮತ್ತು ಬಿಜೆಪಿ ನಡುವೆ ಸಮಾನವಾದ ಫೈಟ್​ ನಡೆಯುವ ಸಾಧ್ಯತೆ ಇದೆ. ಇನ್ನು ಆಪ್​​ನಿಂದ ಸೆಪ್ಟೆಂಬರ್​ 30ರಂದು, ಮನೀಶ್​ ಸಿಸೋಡಿಯಾ ರೋಡ್ ಶೋ ನಡೆಸಿದ್ದು. ಕಾಂಗ್ರೆಸ್ ಸಣ್ಣ ಮಟ್ಟದಲ್ಲಿ ಪ್ರಚಾರ ಸಭೆ ನಡೆಸಿತ್ತು..ಮನೆ ಬಾಗಿಲಿಗೆ ತೆರಳಿ ಮತ ಕೇಳಿತ್ತು. ಬಿಜೆಪಿಯೂ ಪ್ರಚಾರ ನಡೆಸಿತ್ತು.

ಇದನ್ನೂ ಓದಿ:  ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ಸುಪ್ರೀಂಕೋರ್ಟ್​ ಮೆಟ್ಟಿಲೇರಿದ ಹರಿಯಾಣ ಸರ್ಕಾರ

WhatsApp: ವಾಟ್ಸ್​ಆ್ಯಪ್​ನಲ್ಲಿರುವ ಈ ಹಿಡನ್ ಫೀಚರ್ ಅನ್ನು ನೀವು ಬಳಸಿದ್ದೀರಾ?: ಒಮ್ಮೆ ಚೆಕ್ ಮಾಡಿ

Published On - 12:42 pm, Sun, 3 October 21

Follow Us
Web contact
Web contact

TV9 Kannada

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ