AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾ ಘಾಟ್​​ಗೆ ಪ್ರಧಾನಿ ಮೋದಿ ಸಹೋದರಿ ವಸಂತಿ ಬೆನ್ ಭೇಟಿ, ಸರಳತೆಗೆ ನೆಟ್ಟಿಗರ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ಸಹೋದರಿ ವಸಂತಿ ಬೆನ್ ಇತ್ತೀಚೆಗೆ ಋಷಿಕೇಶದಲ್ಲಿರುವ ಗಂಗಾ ಘಾಟ್​ಗೆ ಭೇಟಿ ನೀಡಿದ್ದರು. ಅವರ ಸರಳತೆಯನ್ನು ನೆಟ್ಟಿಗಳು ಬಾಯ್ತುಂಬಾ ಹೊಗಳಿದ್ದಾರೆ. ಅಪೂರ್ವ ಸಿಂಗ್ ಎಂಬುವವರು ಎಕ್ಸ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಈಕೆ ಸಾಮಾನ್ಯ ಮಹಿಳೆಯಲ್ಲ, ಭಾರತದ ಅತ್ಯಂತ ಜನಪ್ರಿಯ ನಾಯಕಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ವಸಂತಿಬೆನ್ ಮೋದಿ.

ಗಂಗಾ ಘಾಟ್​​ಗೆ ಪ್ರಧಾನಿ ಮೋದಿ ಸಹೋದರಿ ವಸಂತಿ ಬೆನ್ ಭೇಟಿ, ಸರಳತೆಗೆ ನೆಟ್ಟಿಗರ ಮೆಚ್ಚುಗೆ
ವಸಂತಿಬೆನ್
ನಯನಾ ರಾಜೀವ್
| Edited By: |

Updated on:Nov 11, 2025 | 12:51 PM

Share

ಋಷಿಕೇಶ, ನವೆಂಬರ್ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ಸಹೋದರಿ ವಸಂತಿ ಬೆನ್ ಇತ್ತೀಚೆಗೆ ಋಷಿಕೇಶದಲ್ಲಿರುವ ಗಂಗಾ ಘಾಟ್​ಗೆ ಭೇಟಿ ನೀಡಿದ್ದರು. ಅವರ ಸರಳತೆಯನ್ನು ನೆಟ್ಟಿಗಳು ಬಾಯ್ತುಂಬಾ ಹೊಗಳಿದ್ದಾರೆ. ಅಪೂರ್ವ ಸಿಂಗ್ ಎಂಬುವವರು ಎಕ್ಸ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ.

ಈಕೆ ಸಾಮಾನ್ಯ ಮಹಿಳೆಯಲ್ಲ, ಭಾರತದ ಅತ್ಯಂತ ಜನಪ್ರಿಯ ನಾಯಕಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ವಸಂತಿಬೆನ್ ಮೋದಿ.ಅವರು ಸಾಮಾನ್ಯ ವ್ಯಕ್ತಿಯಂತೆ, ಗಂಗಾ ಘಾಟ್‌ನಲ್ಲಿ ಸ್ನಾನ ಮಾಡಲು ಬಂದಿದ್ದರು.

ವರದಿಗಳ ಪ್ರಕಾರ, ವಸಂತಿಬೆನ್ ಮತ್ತು ಅವರ ಪತಿ ಹಸ್ಮುಖ್‌ಲಾಲ್ ಮೋದಿ ಆರು ದಿನಗಳ ಧಾರ್ಮಿಕ ಪ್ರವಾಸಕ್ಕಾಗಿ ಋಷಿಕೇಶ ಬಂದಿದ್ದರು.ಅವರನ್ನು ಹೋಟೆಲ್ ಉದ್ಯಮಿ ಅಕ್ಷತ್ ಗೋಯಲ್ ಮತ್ತು ನಮಾಮಿ ನರ್ಮದಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಪಂಡಿತ್ ಹರೀಶ್ ಉನಿಯಾಲ್ ಅವರು ಪ್ರೀತಿಯಿಂದ ಬರಮಾಡಿಕೊಂಡರು, ಋಷಿಕೇಶದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು.

ವಿಡಿಯೋ ಇಲ್ಲಿದೆ

ಕೆಲವು ನೆಟ್ಟಿಗರು ಆರಂಭದಲ್ಲಿ ಇದನ್ನು ಕಾಶಿ ಘಾಟ್‌ನಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಈ ವಿಡಿಯೋವನ್ನು ಉತ್ತರಾಖಂಡದ ಋಷಿಕೇಶದಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಗಳು ಸ್ಪಷ್ಟಪಡಿಸಿವೆ.

ಅನೇಕ ನೆಟ್ಟಿಗರು ಪ್ರಧಾನಿ ಕುಟುಂಬದ ಸರಳತೆಯನ್ನು ಶ್ಲಾಘಿಸಿದರು ಮತ್ತು ಇತರೆ ರಾಜಕೀಯ ಕುಟುಂಬಗಳ ಜೀವನಶೈಲಿಯೊಂದಿಗೆ ಇದನ್ನು ಹೋಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:30 pm, Tue, 11 November 25

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ