AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾ ಘಾಟ್​​ಗೆ ಪ್ರಧಾನಿ ಮೋದಿ ಸಹೋದರಿ ವಸಂತಿ ಬೆನ್ ಭೇಟಿ, ಸರಳತೆಗೆ ನೆಟ್ಟಿಗರ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ಸಹೋದರಿ ವಸಂತಿ ಬೆನ್ ಇತ್ತೀಚೆಗೆ ಋಷಿಕೇಶದಲ್ಲಿರುವ ಗಂಗಾ ಘಾಟ್​ಗೆ ಭೇಟಿ ನೀಡಿದ್ದರು. ಅವರ ಸರಳತೆಯನ್ನು ನೆಟ್ಟಿಗಳು ಬಾಯ್ತುಂಬಾ ಹೊಗಳಿದ್ದಾರೆ. ಅಪೂರ್ವ ಸಿಂಗ್ ಎಂಬುವವರು ಎಕ್ಸ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಈಕೆ ಸಾಮಾನ್ಯ ಮಹಿಳೆಯಲ್ಲ, ಭಾರತದ ಅತ್ಯಂತ ಜನಪ್ರಿಯ ನಾಯಕಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ವಸಂತಿಬೆನ್ ಮೋದಿ.

ಗಂಗಾ ಘಾಟ್​​ಗೆ ಪ್ರಧಾನಿ ಮೋದಿ ಸಹೋದರಿ ವಸಂತಿ ಬೆನ್ ಭೇಟಿ, ಸರಳತೆಗೆ ನೆಟ್ಟಿಗರ ಮೆಚ್ಚುಗೆ
ವಸಂತಿಬೆನ್
ನಯನಾ ರಾಜೀವ್
| Edited By: |

Updated on:Nov 11, 2025 | 12:51 PM

Share

ಋಷಿಕೇಶ, ನವೆಂಬರ್ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ಸಹೋದರಿ ವಸಂತಿ ಬೆನ್ ಇತ್ತೀಚೆಗೆ ಋಷಿಕೇಶದಲ್ಲಿರುವ ಗಂಗಾ ಘಾಟ್​ಗೆ ಭೇಟಿ ನೀಡಿದ್ದರು. ಅವರ ಸರಳತೆಯನ್ನು ನೆಟ್ಟಿಗಳು ಬಾಯ್ತುಂಬಾ ಹೊಗಳಿದ್ದಾರೆ. ಅಪೂರ್ವ ಸಿಂಗ್ ಎಂಬುವವರು ಎಕ್ಸ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ.

ಈಕೆ ಸಾಮಾನ್ಯ ಮಹಿಳೆಯಲ್ಲ, ಭಾರತದ ಅತ್ಯಂತ ಜನಪ್ರಿಯ ನಾಯಕಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ವಸಂತಿಬೆನ್ ಮೋದಿ.ಅವರು ಸಾಮಾನ್ಯ ವ್ಯಕ್ತಿಯಂತೆ, ಗಂಗಾ ಘಾಟ್‌ನಲ್ಲಿ ಸ್ನಾನ ಮಾಡಲು ಬಂದಿದ್ದರು.

ವರದಿಗಳ ಪ್ರಕಾರ, ವಸಂತಿಬೆನ್ ಮತ್ತು ಅವರ ಪತಿ ಹಸ್ಮುಖ್‌ಲಾಲ್ ಮೋದಿ ಆರು ದಿನಗಳ ಧಾರ್ಮಿಕ ಪ್ರವಾಸಕ್ಕಾಗಿ ಋಷಿಕೇಶ ಬಂದಿದ್ದರು.ಅವರನ್ನು ಹೋಟೆಲ್ ಉದ್ಯಮಿ ಅಕ್ಷತ್ ಗೋಯಲ್ ಮತ್ತು ನಮಾಮಿ ನರ್ಮದಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಪಂಡಿತ್ ಹರೀಶ್ ಉನಿಯಾಲ್ ಅವರು ಪ್ರೀತಿಯಿಂದ ಬರಮಾಡಿಕೊಂಡರು, ಋಷಿಕೇಶದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು.

ವಿಡಿಯೋ ಇಲ್ಲಿದೆ

ಕೆಲವು ನೆಟ್ಟಿಗರು ಆರಂಭದಲ್ಲಿ ಇದನ್ನು ಕಾಶಿ ಘಾಟ್‌ನಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಈ ವಿಡಿಯೋವನ್ನು ಉತ್ತರಾಖಂಡದ ಋಷಿಕೇಶದಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಗಳು ಸ್ಪಷ್ಟಪಡಿಸಿವೆ.

ಅನೇಕ ನೆಟ್ಟಿಗರು ಪ್ರಧಾನಿ ಕುಟುಂಬದ ಸರಳತೆಯನ್ನು ಶ್ಲಾಘಿಸಿದರು ಮತ್ತು ಇತರೆ ರಾಜಕೀಯ ಕುಟುಂಬಗಳ ಜೀವನಶೈಲಿಯೊಂದಿಗೆ ಇದನ್ನು ಹೋಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:30 pm, Tue, 11 November 25

Follow Us
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಬೆಂಗಳೂರು ಪೊಲೀಸರಿಂದ ಆಪರೇಷನ್ ಮುಕ್ತ: ಬಾಂಗ್ಲಾದೇಶಿಯರ ಗಡಿಪಾರಿಗೆ ಕ್ರಮ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಗೃಹಲಕ್ಷ್ಮಿಯರಿಗೆ ಬಿಗ್ ಅಪ್‌ಡೇಟ್: ಮನೆ-ಮನೆಗೆ ಭೇಟಿ ನೀಡಿ ಮರುಪರಿಶೀಲನೆ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಶೌಚಾಲಯದಲ್ಲೇ ಅಡುಗೆ, ಊಟ! ಕೋಲಾರ ಬಸ್ ನಿಲ್ದಾಣದಲ್ಲಿ ಅನಾಗರಿಕ ಕೃತ್ಯ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ
ಸೆಲೆಬ್ರಿಟಿಗಳಿಗೆ ಏಕೆ ಅಗ್ನಿಪರೀಕ್ಷೆ ಇಲ್ಲ? ಕಿಚ್ಚ ಸುದೀಪ್ ಸ್ಪಷ್ಟನೆ