AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾ ಘಾಟ್​​ಗೆ ಪ್ರಧಾನಿ ಮೋದಿ ಸಹೋದರಿ ವಸಂತಿ ಬೆನ್ ಭೇಟಿ, ಸರಳತೆಗೆ ನೆಟ್ಟಿಗರ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ಸಹೋದರಿ ವಸಂತಿ ಬೆನ್ ಇತ್ತೀಚೆಗೆ ಋಷಿಕೇಶದಲ್ಲಿರುವ ಗಂಗಾ ಘಾಟ್​ಗೆ ಭೇಟಿ ನೀಡಿದ್ದರು. ಅವರ ಸರಳತೆಯನ್ನು ನೆಟ್ಟಿಗಳು ಬಾಯ್ತುಂಬಾ ಹೊಗಳಿದ್ದಾರೆ. ಅಪೂರ್ವ ಸಿಂಗ್ ಎಂಬುವವರು ಎಕ್ಸ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ. ಈಕೆ ಸಾಮಾನ್ಯ ಮಹಿಳೆಯಲ್ಲ, ಭಾರತದ ಅತ್ಯಂತ ಜನಪ್ರಿಯ ನಾಯಕಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ವಸಂತಿಬೆನ್ ಮೋದಿ.

ಗಂಗಾ ಘಾಟ್​​ಗೆ ಪ್ರಧಾನಿ ಮೋದಿ ಸಹೋದರಿ ವಸಂತಿ ಬೆನ್ ಭೇಟಿ, ಸರಳತೆಗೆ ನೆಟ್ಟಿಗರ ಮೆಚ್ಚುಗೆ
ವಸಂತಿಬೆನ್
ನಯನಾ ರಾಜೀವ್
| Updated By: Digi Tech Desk|

Updated on:Nov 11, 2025 | 12:51 PM

Share

ಋಷಿಕೇಶ, ನವೆಂಬರ್ 11: ಪ್ರಧಾನಿ ನರೇಂದ್ರ ಮೋದಿ (Narendra Modi) ಯವರ ಸಹೋದರಿ ವಸಂತಿ ಬೆನ್ ಇತ್ತೀಚೆಗೆ ಋಷಿಕೇಶದಲ್ಲಿರುವ ಗಂಗಾ ಘಾಟ್​ಗೆ ಭೇಟಿ ನೀಡಿದ್ದರು. ಅವರ ಸರಳತೆಯನ್ನು ನೆಟ್ಟಿಗಳು ಬಾಯ್ತುಂಬಾ ಹೊಗಳಿದ್ದಾರೆ. ಅಪೂರ್ವ ಸಿಂಗ್ ಎಂಬುವವರು ಎಕ್ಸ್​ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾರೆ.

ಈಕೆ ಸಾಮಾನ್ಯ ಮಹಿಳೆಯಲ್ಲ, ಭಾರತದ ಅತ್ಯಂತ ಜನಪ್ರಿಯ ನಾಯಕಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರಿ ವಸಂತಿಬೆನ್ ಮೋದಿ.ಅವರು ಸಾಮಾನ್ಯ ವ್ಯಕ್ತಿಯಂತೆ, ಗಂಗಾ ಘಾಟ್‌ನಲ್ಲಿ ಸ್ನಾನ ಮಾಡಲು ಬಂದಿದ್ದರು.

ವರದಿಗಳ ಪ್ರಕಾರ, ವಸಂತಿಬೆನ್ ಮತ್ತು ಅವರ ಪತಿ ಹಸ್ಮುಖ್‌ಲಾಲ್ ಮೋದಿ ಆರು ದಿನಗಳ ಧಾರ್ಮಿಕ ಪ್ರವಾಸಕ್ಕಾಗಿ ಋಷಿಕೇಶ ಬಂದಿದ್ದರು.ಅವರನ್ನು ಹೋಟೆಲ್ ಉದ್ಯಮಿ ಅಕ್ಷತ್ ಗೋಯಲ್ ಮತ್ತು ನಮಾಮಿ ನರ್ಮದಾ ಸಂಘದ ರಾಷ್ಟ್ರೀಯ ಅಧ್ಯಕ್ಷ ಪಂಡಿತ್ ಹರೀಶ್ ಉನಿಯಾಲ್ ಅವರು ಪ್ರೀತಿಯಿಂದ ಬರಮಾಡಿಕೊಂಡರು, ಋಷಿಕೇಶದ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು.

ವಿಡಿಯೋ ಇಲ್ಲಿದೆ

ಕೆಲವು ನೆಟ್ಟಿಗರು ಆರಂಭದಲ್ಲಿ ಇದನ್ನು ಕಾಶಿ ಘಾಟ್‌ನಲ್ಲಿ ಚಿತ್ರೀಕರಿಸಲಾಗಿದೆ ಎಂದು ಹೇಳಿಕೊಂಡಿದ್ದಾರೆ. ಆದರೆ, ಈ ವಿಡಿಯೋವನ್ನು ಉತ್ತರಾಖಂಡದ ಋಷಿಕೇಶದಲ್ಲಿ ಚಿತ್ರೀಕರಿಸಲಾಗಿದೆ ಎಂದು ವರದಿಗಳು ಸ್ಪಷ್ಟಪಡಿಸಿವೆ.

ಅನೇಕ ನೆಟ್ಟಿಗರು ಪ್ರಧಾನಿ ಕುಟುಂಬದ ಸರಳತೆಯನ್ನು ಶ್ಲಾಘಿಸಿದರು ಮತ್ತು ಇತರೆ ರಾಜಕೀಯ ಕುಟುಂಬಗಳ ಜೀವನಶೈಲಿಯೊಂದಿಗೆ ಇದನ್ನು ಹೋಲಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:30 pm, Tue, 11 November 25

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?