AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Narendra Modi: ಭಾರತೀಯ ಹೆಣ್ಮಕ್ಕಳ ಸಿಂದೂರ ಅಳಿಸಿದರೆ ಪರಿಣಾಮ ಏನೆಂತ ಉಗ್ರರಿಗೆ ತೋರಿಸಿದ್ದೇವೆ: ಪ್ರಧಾನಿ ನರೇಂದ್ರ ಮೋದಿ

PM Narendra Modi speech after Operation Sindoor: ನಮ್ಮ ವೈರಿಗಳಿಗೆ ಭಾರತೀಯ ಮಹಿಳೆಯರ ಸಿಂದೂರ ಅಳಿಸಿದರೆ ಏನಾಗುತ್ತದೆ ಎನ್ನುವ ಪಾಠ ಗೊತ್ತಾಗಿದೆ. ಸಿಂದೂರ ಎನ್ನುವುದು ಸಾಮಾನ್ಯದ ಸಂಗತಿ ಅಲ್ಲ. ಆಪರೇಷನ್ ಸಿಂದೂರ್ ನ್ಯಾಯದ ಅಖಂಡ ಪ್ರತಿಜ್ಞೆ ಆಗಿದೆ. ವೈರಿಗಳು ಆಪರೇಷನ್ ಸಿಂದೂರ ಇಷ್ಟು ಕಟುವಾಗಿರುತ್ತದೆ ಎಂದು ಎಣಿಸಿರಲಿಲ್ಲ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್ ಸಿಂದೂರ ಕಾರ್ಯಾಚರಣೆ ಆರಂಭಗೊಂಡ ಬಳಿಕ ಪ್ರಧಾನಿಗಳು ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.

Narendra Modi: ಭಾರತೀಯ ಹೆಣ್ಮಕ್ಕಳ ಸಿಂದೂರ ಅಳಿಸಿದರೆ ಪರಿಣಾಮ ಏನೆಂತ ಉಗ್ರರಿಗೆ ತೋರಿಸಿದ್ದೇವೆ: ಪ್ರಧಾನಿ ನರೇಂದ್ರ ಮೋದಿ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 12, 2025 | 8:37 PM

Share

ನವದೆಹಲಿ, ಮೇ 12: ನಮ್ಮ ವೈರಿಗಳಿಗೆ ಭಾರತೀಯ ಮಹಿಳೆಯರ ಸಿಂದೂರ ಅಳಿಸಿದರೆ ಏನಾಗುತ್ತದೆ ಎನ್ನುವ ಪಾಠ ಗೊತ್ತಾಗಿದೆ. ಸಿಂದೂರ ಎನ್ನುವುದು ಸಾಮಾನ್ಯದ ಸಂಗತಿ ಅಲ್ಲ. ಆಪರೇಷನ್ ಸಿಂದೂರ್ (Operation Sindoor) ನ್ಯಾಯದ ಅಖಂಡ ಪ್ರತಿಜ್ಞೆ ಆಗಿದೆ. ವೈರಿಗಳು ಆಪರೇಷನ್ ಸಿಂದೂರ ಇಷ್ಟು ಕಟುವಾಗಿರುತ್ತದೆ ಎಂದು ಎಣಿಸಿರಲಿಲ್ಲ ಎಂದು ನರೇಂದ್ರ ಮೋದಿ ಹೇಳಿದ್ದಾರೆ. ಆಪರೇಷನ್ ಸಿಂದೂರ ಕಾರ್ಯಾಚರಣೆ ಆರಂಭಗೊಂಡ ಬಳಿಕ ಪ್ರಧಾನಿಗಳು ಮೊದಲ ಬಾರಿಗೆ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ. ಇಂದು ಸಂಜೆ 8 ಗಂಟೆಗೆ ಪ್ರಸಾರವಾದ ಭಾಷಣದಲ್ಲಿ ಅವರು ಆಪರೇಷನ್ ಸಿಂದೂರವನ್ನು ಯಶಸ್ವಿಯಾಗಿಸಿದ ಭಾರತೀಯ ಯೋಧರಿಗೆ ವಂದನೆಗಳನ್ನು ಸಲ್ಲಿಸಿದ್ದಾರೆ.

ನಂತರ, ಪ್ರಧಾನಿಗಳು ಭಯೋತ್ಪಾದಕರ ವಿರುದ್ಧ ಟೀಕಾ ಪ್ರಹಾರ ನಡೆಸಿದರು. ಭಾರತೀಯ ಹೆಣ್ಮಕ್ಕಳ ಸಿಂದೂರ ಅಳಿಸಿದರೆ ಏನು ಪರಿಣಾಮ ಆಗುತ್ತದೆ ಎಂಬುದು ಎಲ್ಲಾ ಉಗ್ರ ಸಂಘಟನೆಗಳಿಗೂ ಗೊತ್ತಾಗಿದೆ. ನಮ್ಮ ಸೇನಾಪಡೆಗಳು ಉಗ್ರರ ಶಿಬಿರಗಳ ಮೇಲೆ ನಿಖರ ದಾಳಿ ನಡೆಸಿವೆ. ದೇಶ ಒಗ್ಗಟ್ಟಾಗಿದ್ದಾಗ ಇಂತ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬಹುದು ಎಂದು ನರೇಂದ್ರ ಮೋದಿ ಹೇಳಿದರು.

ಇದನ್ನೂ ಓದಿ: ಪ್ಯಾಲೆಸ್ಟೈನ್, ಪಾಕ್ ಬೆಂಬಲಿಸಿ ಕರಪತ್ರ ಹಂಚಿದ ದೇಶದ್ರೋಹಿಗಳಿಗೆ ಹಿಗ್ಗಾಮುಗ್ಗ ಥಳಿಸಿದ ಸ್ಥಳೀಯ ನಾಗರಿಕರು

ಪಾಕಿಸ್ತಾನದೊಂದಿಗೆ ಮಾತುಕತೆ ಆಗುವುದೇ ಆದರೆ…

ಭಯೋತ್ಪಾದನೆ ಮತ್ತು ಮಾತುಕತೆ ಒಟ್ಟಿಗೆ ಇರಲು ಸಾಧ್ಯವಿಲ್ಲ. ಭಯೋತ್ಪಾದನೆ ಮತ್ತು ವ್ಯಾಪಾರ ಒಟ್ಟಿಗೆ ಇರಲು ಸಾಧ್ಯವಿಲ್ಲ. ನೀರು ಮತ್ತು ರಕ್ತ ಒಟ್ಟಿಗೆ ಇರಲು ಸಾಧ್ಯವಿಲ್ಲ. ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸುವುದಾದರೆ ಅದು ಭಯೋತ್ಪಾದನೆಯ ವಿಚಾರವಾಗಿ ಇರುತ್ತದೆ. ಪಿಒಕೆ ವಿಚಾರವಾಗಿ ಇರುತ್ತದೆ ಎಂದು ನರೇಂದ್ರ ಮೋದಿ ಸ್ಪಷ್ಟಪಡಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 8:20 pm, Mon, 12 May 25

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ