AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mera Booth Sabse Majboot: ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು: ಪ್ರಧಾನಿ ಮೋದಿ

ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ

Mera Booth Sabse Majboot: ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು: ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Jun 27, 2023 | 12:15 PM

Share

ನೀವು ಕೇವಲ ಬಿಜೆಪಿ ಕಾರ್ಯಕರ್ತರಲ್ಲ ದೇಶದ ಸಂಕಲ್ಪ ಸಿದ್ಧಿಗೆ ಹಗಲಿರುಳು ಶ್ರಮಿಸುವ ಸಿಪಾಯಿಗಳು ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದ್ದಾರೆ. ಪ್ರತಿ ಬಾರಿಯೂ ಮುಖ್ಯಮಂತ್ರಿಗಳು, ಸಚಿವರು, ಪಕ್ಷದ ಅಧ್ಯಕ್ಷರು, ಪ್ರದೇಶ ಕಾರ್ಯಸಮಿತಿ, ಜಿಲ್ಲಾ ಸಮಿತಿ, ಮಂಡಲ ಕಾರ್ಯಸಮಿತಿ ಸದಸ್ಯರೊಂದಿಗೆ ಸಭೆಗಳು ನಡೆಯುವುದು ಸಾಮಾನ್ಯ ಆದರೆ ಈ ಬಾರಿ ಬೇರು ಅಂದರೆ ಬೂತ್ ಮಟ್ಟದಿಂದಲೇ ಸಭೆಯನ್ನು ಆಯೋಜಿಸಲಾಗಿದೆ ಎಂದು ಪ್ರಧಾನಿ ಮೋದಿ ಸಂತಸ ವ್ಯಕ್ತಪಡಿಸಿದ್ದಾರೆ.

ನೀವು ನಿಮ್ಮ ಬೂತ್​ನಲ್ಲಿ ವರ್ಷಪೂರ್ತಿ ಕೆಲಸ ಮಾಡುತ್ತಿರುತ್ತೀರಿ, ಕೇಂದ್ರ ಸರ್ಕಾರ 9 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ದೇಶಾದ್ಯಂತ ಕಾರ್ಯಕ್ರಮ ಮಾಡುತ್ತಿದ್ದೇವೆ, ಅದರಲ್ಲಿ ನಿಮ್ಮನ್ನು ಸೇರಿಸಿಕೊಳ್ಳಬೇಕೆಂಬುದು ಎಲ್ಲರ ಆಶಯವಾಗಿತ್ತು ಎಂದರು.

ಕೇಂದ್ರದ ಬಿಜೆಪಿ ಸರ್ಕಾರಕ್ಕೆ 9 ವರ್ಷಗಳು ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಪಕ್ಷವು ನಡೆಸುತ್ತಿರುವ ಜನಸಂಪರ್ಕ ಅಭಿಯಾನದ ಅಂಗವಾಗಿ ಮೇರಾ ಬೂತ್, ಸಬ್ಸೆ ಮಜಬೂತ್ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ರಾಜ್ಯದ 1918 ಸಂಘಟನಾ ಮಂಡಳಿಗಳು ಮತ್ತು ಬೂತ್‌ಗಳಲ್ಲಿ ಹಾಜರಿರುವ ಕಾರ್ಯಕರ್ತರು, ಪದಾಧಿಕಾರಿಗಳು ಮತ್ತು ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.

ರಾಷ್ಟ್ರೀಯ ಸುದ್ದಿಗಲಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಉತ್ಖನನ ನೋಡಲು ಲಕ್ಕುಂಡಿಗೆ ಬಂದ ಫ್ರಾನ್ಸ್​​ ಪ್ರವಾಸಿಗರು!
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಶಾಲಾ ಬಸ್​ ಚಾಲಕರ ತಪಾಸಣೆ: ಮದ್ಯಪಾನ ಮಾಡಿ ಸಿಕ್ಕಿಬಿದ್ದ 26 ಚಾಲಕರು
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಭೈರತಿ ಸುರೇಶ್ ನೀವು 7 ತಿಂಗಳಿಗೆ ಹುಟ್ಟಿದವರಂತೆ ಆಡ್ಬೇಡಿ
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?
ಚಂದ್ರದ್ರೋಣ ಪರ್ವತದಲ್ಲಿ ಅಕ್ರಮವಾಗಿ ರೆಸಾರ್ಟ್ ನಿರ್ಮಾಣ: DFO ಹೇಳಿದ್ದೇನು?