AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ, ಕೇಂದ್ರದಿಂದಲೂ ಸುಗ್ರೀವಾಜ್ಞೆ: ರಾಷ್ಟ್ರಪತಿಗೆ ರವಾನೆ

ನವದೆಹಲಿ: ವೈದ್ಯರ ಮೇಲಿನ ಹಲ್ಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಸರಕಾರದಿಂದಲೂ ಸುಗ್ರೀವಾಜ್ಞೆ ಜಾರಿಗೊಳಿಸುವ ಪ್ರಯತ್ನ ನಡೆದಿದೆ. ಸುಗ್ರೀವಾಜ್ಞೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿ, ರಾಷ್ಟ್ರಪತಿಗಳಿಗೆ ರವಾನೆ ಮಾಡಿದೆ. ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮದ ಸುಗ್ರೀವಾಜ್ಞೆಯಲ್ಲಿ 6 ತಿಂಗಳಿಂದ 7 ವರ್ಷದ ವರೆಗೆ ಶಿಕ್ಷೆ ವಿಧಿಸುವ ಪ್ರಸ್ತಾವನೆಯಿದೆ. 1 ಲಕ್ಷದಿಂದ 8 ಲಕ್ಷದವರಗೆಗೂ ದಂಡ ವಿಧಿಸುವ ಅಂಶವೂ ಇದೆ. ಕೊರನಾ ವಾರಿಯರ್ಸ್ ರಕ್ಷಣೆಗೆ ಈ ಕಠಿಣ ಕಾನೂನು ಕ್ರಮ ನೆರವಾಗಲಿದೆ.

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ,  ಕೇಂದ್ರದಿಂದಲೂ ಸುಗ್ರೀವಾಜ್ಞೆ: ರಾಷ್ಟ್ರಪತಿಗೆ ರವಾನೆ
ಸಾಧು ಶ್ರೀನಾಥ್​
|

Updated on: Apr 22, 2020 | 3:24 PM

Share

ನವದೆಹಲಿ: ವೈದ್ಯರ ಮೇಲಿನ ಹಲ್ಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಸರಕಾರದಿಂದಲೂ ಸುಗ್ರೀವಾಜ್ಞೆ ಜಾರಿಗೊಳಿಸುವ ಪ್ರಯತ್ನ ನಡೆದಿದೆ. ಸುಗ್ರೀವಾಜ್ಞೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿ, ರಾಷ್ಟ್ರಪತಿಗಳಿಗೆ ರವಾನೆ ಮಾಡಿದೆ.

ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮದ ಸುಗ್ರೀವಾಜ್ಞೆಯಲ್ಲಿ 6 ತಿಂಗಳಿಂದ 7 ವರ್ಷದ ವರೆಗೆ ಶಿಕ್ಷೆ ವಿಧಿಸುವ ಪ್ರಸ್ತಾವನೆಯಿದೆ. 1 ಲಕ್ಷದಿಂದ 8 ಲಕ್ಷದವರಗೆಗೂ ದಂಡ ವಿಧಿಸುವ ಅಂಶವೂ ಇದೆ. ಕೊರನಾ ವಾರಿಯರ್ಸ್ ರಕ್ಷಣೆಗೆ ಈ ಕಠಿಣ ಕಾನೂನು ಕ್ರಮ ನೆರವಾಗಲಿದೆ.

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?