AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ, ಕೇಂದ್ರದಿಂದಲೂ ಸುಗ್ರೀವಾಜ್ಞೆ: ರಾಷ್ಟ್ರಪತಿಗೆ ರವಾನೆ

ನವದೆಹಲಿ: ವೈದ್ಯರ ಮೇಲಿನ ಹಲ್ಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಸರಕಾರದಿಂದಲೂ ಸುಗ್ರೀವಾಜ್ಞೆ ಜಾರಿಗೊಳಿಸುವ ಪ್ರಯತ್ನ ನಡೆದಿದೆ. ಸುಗ್ರೀವಾಜ್ಞೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿ, ರಾಷ್ಟ್ರಪತಿಗಳಿಗೆ ರವಾನೆ ಮಾಡಿದೆ. ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮದ ಸುಗ್ರೀವಾಜ್ಞೆಯಲ್ಲಿ 6 ತಿಂಗಳಿಂದ 7 ವರ್ಷದ ವರೆಗೆ ಶಿಕ್ಷೆ ವಿಧಿಸುವ ಪ್ರಸ್ತಾವನೆಯಿದೆ. 1 ಲಕ್ಷದಿಂದ 8 ಲಕ್ಷದವರಗೆಗೂ ದಂಡ ವಿಧಿಸುವ ಅಂಶವೂ ಇದೆ. ಕೊರನಾ ವಾರಿಯರ್ಸ್ ರಕ್ಷಣೆಗೆ ಈ ಕಠಿಣ ಕಾನೂನು ಕ್ರಮ ನೆರವಾಗಲಿದೆ.

ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ,  ಕೇಂದ್ರದಿಂದಲೂ ಸುಗ್ರೀವಾಜ್ಞೆ: ರಾಷ್ಟ್ರಪತಿಗೆ ರವಾನೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Apr 22, 2020 | 3:24 PM

Share

ನವದೆಹಲಿ: ವೈದ್ಯರ ಮೇಲಿನ ಹಲ್ಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಸರಕಾರದಿಂದಲೂ ಸುಗ್ರೀವಾಜ್ಞೆ ಜಾರಿಗೊಳಿಸುವ ಪ್ರಯತ್ನ ನಡೆದಿದೆ. ಸುಗ್ರೀವಾಜ್ಞೆಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿ, ರಾಷ್ಟ್ರಪತಿಗಳಿಗೆ ರವಾನೆ ಮಾಡಿದೆ.

ಹಲ್ಲೆ ಮಾಡುವವರ ವಿರುದ್ಧ ಕಠಿಣ ಕ್ರಮದ ಸುಗ್ರೀವಾಜ್ಞೆಯಲ್ಲಿ 6 ತಿಂಗಳಿಂದ 7 ವರ್ಷದ ವರೆಗೆ ಶಿಕ್ಷೆ ವಿಧಿಸುವ ಪ್ರಸ್ತಾವನೆಯಿದೆ. 1 ಲಕ್ಷದಿಂದ 8 ಲಕ್ಷದವರಗೆಗೂ ದಂಡ ವಿಧಿಸುವ ಅಂಶವೂ ಇದೆ. ಕೊರನಾ ವಾರಿಯರ್ಸ್ ರಕ್ಷಣೆಗೆ ಈ ಕಠಿಣ ಕಾನೂನು ಕ್ರಮ ನೆರವಾಗಲಿದೆ.

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ