AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದಲ್ಲಿ ರೇಡಿಯೋ ಸಂಪರ್ಕ ಹೆಚ್ಚಿಸಲು 91 ಎಫ್​ಎಂ ಟ್ರಾನ್ಸ್​ಮಿಟರ್​ಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ದೇಶದಲ್ಲಿ ರೇಡಿಯೋ(Radi0)ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ 91 ಎಫ್​ಎಂ ಟ್ರಾನ್ಸ್​ಮಿಟರ್​ಗಳಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಚಾಲನೆ ನೀಡಿದ್ದಾರೆ.

ದೇಶದಲ್ಲಿ ರೇಡಿಯೋ ಸಂಪರ್ಕ ಹೆಚ್ಚಿಸಲು 91 ಎಫ್​ಎಂ ಟ್ರಾನ್ಸ್​ಮಿಟರ್​ಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Apr 28, 2023 | 10:59 AM

Share

ದೇಶದಲ್ಲಿ ರೇಡಿಯೋ(Radi0)ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ 91 ಎಫ್​ಎಂ ಟ್ರಾನ್ಸ್​ಮಿಟರ್​ಗಳಿಗೆ ಪ್ರಧಾನಿ ನರೇಂದ್ರ ಮೋದಿ(Narendra Modi) ಚಾಲನೆ ನೀಡಿದ್ದಾರೆ. ದೇಶದಲ್ಲಿ ಎಫ್‌ಎಂ ಸಂಪರ್ಕವನ್ನು ಹೆಚ್ಚಿಸಲು ಸರ್ಕಾರ ಬದ್ಧವಾಗಿದೆ. 91 ಹೊಸ 100 W FM ಟ್ರಾನ್ಸ್‌ಮಿಟರ್‌ಗಳನ್ನು 18 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳಲ್ಲಿ 84 ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿದೆ.

ಬಿಹಾರ, ಜಾರ್ಖಂಡ್, ಒಡಿಶಾ, ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಹರಿಯಾಣ, ರಾಜಸ್ಥಾನ, ಉತ್ತರ ಪ್ರದೇಶ, ಉತ್ತರಾಖಂಡ, ಆಂಧ್ರಪ್ರದೇಶ, ಕೇರಳ, ತೆಲಂಗಾಣ, ಛತ್ತೀಸ್‌ಗಢ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಲಡಾಖ್ ಮತ್ತು ವ್ಯಾಪ್ತಿಗೆ ಒಳಪಡುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಸ್ಥಾಪಿಸಲಾಗಿದೆ.

ಜನಸಾಮಾನ್ಯರನ್ನು ತಲುಪುವಲ್ಲಿ ರೇಡಿಯೋ ಪ್ರಮುಖ ಪಾತ್ರ ವಹಿಸುತ್ತದೆ ಎಂದು ನಂಬಲಾಗಿದೆ. ಈ ವಿಸ್ತರಣೆಯ ವಿಶೇಷ ಗಮನವು ಮಹತ್ವಾಕಾಂಕ್ಷೆಯ ಜಿಲ್ಲೆಗಳಲ್ಲಿ ಮತ್ತು ಗಡಿ ಪ್ರದೇಶಗಳಲ್ಲಿ ವ್ಯಾಪ್ತಿಯನ್ನು ಹೆಚ್ಚಿಸುವುದರ ಮೇಲೆ ಕೇಂದ್ರೀಕರಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:57 am, Fri, 28 April 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ