AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi: ಗಿನ್ನಿಸ್ ದಾಖಲೆ ಬರೆದ ಅಸ್ಸಾಂ ಸಾಂಪ್ರದಾಯಿಕ ಬಿಹು ನೃತ್ಯದಲ್ಲಿ ನಮೋ ಭಾಗಿ

ಪ್ರಧಾನಿ ನರೇಂದ್ರ ಮೋದಿಯವರು ಅಸ್ಸಾಂ ಪ್ರವಾಸ ಕೈಗೊಂಡಿದ್ದು, ಈ ವೇಳೆ AIIMS ಗುವಾಹಟಿ ಕಾರ್ಯಾರಂಭಕ್ಕೆ ಚಾಲನೆ ನೀಡುವುದರ ಜೊತೆಗೆ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಶಂಕುಸ್ಥಾಪನೆ ನೇರವೆರಿಸಿದರು.

Praveen Sannamani
|

Updated on:Apr 14, 2023 | 9:21 PM

Share

ಅಸ್ಸಾಂ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರು ಏಮ್ಸ್ ಗುವಾಹಟಿ ಇತರ ಮೂರು ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದರು. ಜೊತೆಗೆ 14,300 ಕೋಟಿ ರೂ ಮೌಲ್ಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಲಿದ್ದಾರೆ. ಸಾರ್ವಜನಿಕ ಸಮಾರಂಭದಲ್ಲಿ ಮೂರು ವೈದ್ಯಕೀಯ ಕಾಲೇಜುಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದು, ಪಲಾಶಬರಿ ಮತ್ತು ಸುಳ್ಕುಚಿಯನ್ನು ಸಂಪರ್ಕಿಸುವ ಬ್ರಹ್ಮಪುತ್ರ ನದಿಯ ಸೇತುವೆ ಮತ್ತು ಶಿವಸಾಗರದಲ್ಲಿ ರಂಗ್ ಘರ್ ಸೌಂದರ್ಯೀಕರಣ ಕಾಮಗಾರಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದರು.

ಇದೇ ವೇಳೆ ಪ್ರಧಾನಿ ಮೋದಿಯವರು ಅಸ್ಸಾಂ ರಾಜ್ಯದ ಸಾಂಪ್ರದಾಯಿಕ ಬಿಹು ನೃತ್ಯ ವೀಕ್ಷಿಸಿದರು. ಬಿಹು ನೃತ್ಯದಲ್ಲಿ 11,304 ಕಲಾವಿದರು ಭಾಗಿಯಾಗುವ ಮೂಲಕ ಹೊಸ ಗಿನ್ನೆಸ್ ಬುಕ್ ಆಫ್ ದಿ ರೇಕಾರ್ಡ್ ಗೆ ಸೇರ್ಪಡೆಯಾಗಿದ್ದು ವಿಶೇಷವಾಗಿತ್ತು.

ಒಂದೇ ವೇದಿಕೆಯ ಮೂಲಕ 11,304 ಕಲಾವಿದರಿಂದ ಬಿಹು ನೃತ್ಯ ಪ್ರದರ್ಶನ ಮಾಡಿದ್ದಲ್ಲದೆ 2548 ಕಲಾವಿದರು ಡ್ರಮ್ ಬಾರಿಸಿದ್ದು ಕೂಡಾ ಹೊಸ ದಾಖಲೆ ನಿರ್ಮಾಣ ಮಾಡಿದರು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗಿಯಾದ ಪ್ರಧಾನಿ ಮೋದಿಯವರು ಕಲಾವಿದರಿಗೆ ಅಭಿನಂದನೆ ಸಲ್ಲಿಸಿದರು.

Published On - 9:21 pm, Fri, 14 April 23

Follow Us
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಮೈದಾನದಲ್ಲೇ ಕುಸಿದು ಬಿದ್ದು ಪಟ್ಟಣ ಪಂಚಾಯತ್‌ ಸದಸ್ಯ ಸಾವು
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​