AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೂರಿಸಂಗೆ ಉತ್ತೇಜನ, ಸಮುದ್ರದ ಮೂಲಕ ಅಂಡಮಾನ್ ದ್ವೀಪಗಳಿಗೆ OFC ಸಂಪರ್ಕ ಸಿಕ್ತು!

ನವದೆಹಲಿ: ಚೆನ್ನೈ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳ ನಡುವೆ ಸಮುದ್ರ ಮಾರ್ಗವಾಗಿ OFC ಸಂಪರ್ಕ ಕಲ್ಪಿಸುವ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ದೇಶದ ಮುಖ್ಯ ಭಾಗದಿಂದ ಸಮುದ್ರ ಮಾರ್ಗದ ಮೂಲಕ ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಪ್ಟಿಕಲ್ ಫೈಬರ್ ಕೇಬಲ್ ಸಂಪರ್ಕ ಯೋಜನೆಗೆ 2018 ರ ಡಿಸೆಂಬರ್ 30 ರಂದು ಮೋದಿ ಶಂಕುಸ್ಥಾಪನೆ ಮಾಡಿದ್ದರು. ಈಗ 2,300 ಕಿ.ಮೀ. ಸಮುದ್ರ ಮಾರ್ಗದಲ್ಲಿ 1,224 ಕೋಟಿ ರೂ ವೆಚ್ಚದಲ್ಲಿ OFC ಸಂಪರ್ಕ ಯೋಜನೆಯನ್ನು […]

ಟೂರಿಸಂಗೆ ಉತ್ತೇಜನ, ಸಮುದ್ರದ ಮೂಲಕ ಅಂಡಮಾನ್ ದ್ವೀಪಗಳಿಗೆ OFC ಸಂಪರ್ಕ ಸಿಕ್ತು!
Guru
| Edited By: |

Updated on: Aug 10, 2020 | 12:47 PM

Share

ನವದೆಹಲಿ: ಚೆನ್ನೈ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳ ನಡುವೆ ಸಮುದ್ರ ಮಾರ್ಗವಾಗಿ OFC ಸಂಪರ್ಕ ಕಲ್ಪಿಸುವ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ.

ದೇಶದ ಮುಖ್ಯ ಭಾಗದಿಂದ ಸಮುದ್ರ ಮಾರ್ಗದ ಮೂಲಕ ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಪ್ಟಿಕಲ್ ಫೈಬರ್ ಕೇಬಲ್ ಸಂಪರ್ಕ ಯೋಜನೆಗೆ 2018 ರ ಡಿಸೆಂಬರ್ 30 ರಂದು ಮೋದಿ ಶಂಕುಸ್ಥಾಪನೆ ಮಾಡಿದ್ದರು. ಈಗ 2,300 ಕಿ.ಮೀ. ಸಮುದ್ರ ಮಾರ್ಗದಲ್ಲಿ 1,224 ಕೋಟಿ ರೂ ವೆಚ್ಚದಲ್ಲಿ OFC ಸಂಪರ್ಕ ಯೋಜನೆಯನ್ನು ಮೋದಿ ಲೋಕಾರ್ಪಣೆ ಮಾಡಿದ್ದಾರೆ.

ಟೂರಿಸಂಗೆ ಉತ್ತೇಜನ ಈ ಟೆಲಿಕಾಂ, ಬ್ರಾಡ್ ಬ್ಯಾಂಡ್ ಸಂಪರ್ಕದಿಂದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಹೈ ಸ್ಪೀಡ್ ಇಂಟರ್ ನೆಟ್ ಸಂಪರ್ಕ ಸಿಗಲಿದೆ. ದ್ವೀಪಗಳ ಟೂರಿಸಂಗೆ ಉತ್ತೇಜನ ಸಿಗಲಿದೆ. ಹಾಗೇನೆ ಉದ್ಯೋಗ ಸೃಷ್ಟಿಗೆ ಕೂಡಾ ಅವಕಾಶವಾಗಲಿದೆ. ಆರ್ಥಿಕಾಭಿವೃದ್ಧಿ , ಜನರ ಜೀವನಮಟ್ಟ ಸುಧಾರಣೆ ಸಾಧ್ಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

Follow Us
Guru
Guru
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​