AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೂರಿಸಂಗೆ ಉತ್ತೇಜನ, ಸಮುದ್ರದ ಮೂಲಕ ಅಂಡಮಾನ್ ದ್ವೀಪಗಳಿಗೆ OFC ಸಂಪರ್ಕ ಸಿಕ್ತು!

ನವದೆಹಲಿ: ಚೆನ್ನೈ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳ ನಡುವೆ ಸಮುದ್ರ ಮಾರ್ಗವಾಗಿ OFC ಸಂಪರ್ಕ ಕಲ್ಪಿಸುವ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ದೇಶದ ಮುಖ್ಯ ಭಾಗದಿಂದ ಸಮುದ್ರ ಮಾರ್ಗದ ಮೂಲಕ ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಪ್ಟಿಕಲ್ ಫೈಬರ್ ಕೇಬಲ್ ಸಂಪರ್ಕ ಯೋಜನೆಗೆ 2018 ರ ಡಿಸೆಂಬರ್ 30 ರಂದು ಮೋದಿ ಶಂಕುಸ್ಥಾಪನೆ ಮಾಡಿದ್ದರು. ಈಗ 2,300 ಕಿ.ಮೀ. ಸಮುದ್ರ ಮಾರ್ಗದಲ್ಲಿ 1,224 ಕೋಟಿ ರೂ ವೆಚ್ಚದಲ್ಲಿ OFC ಸಂಪರ್ಕ ಯೋಜನೆಯನ್ನು […]

ಟೂರಿಸಂಗೆ ಉತ್ತೇಜನ, ಸಮುದ್ರದ ಮೂಲಕ ಅಂಡಮಾನ್ ದ್ವೀಪಗಳಿಗೆ OFC ಸಂಪರ್ಕ ಸಿಕ್ತು!
Guru
| Edited By: |

Updated on: Aug 10, 2020 | 12:47 PM

Share

ನವದೆಹಲಿ: ಚೆನ್ನೈ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳ ನಡುವೆ ಸಮುದ್ರ ಮಾರ್ಗವಾಗಿ OFC ಸಂಪರ್ಕ ಕಲ್ಪಿಸುವ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ.

ದೇಶದ ಮುಖ್ಯ ಭಾಗದಿಂದ ಸಮುದ್ರ ಮಾರ್ಗದ ಮೂಲಕ ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಪ್ಟಿಕಲ್ ಫೈಬರ್ ಕೇಬಲ್ ಸಂಪರ್ಕ ಯೋಜನೆಗೆ 2018 ರ ಡಿಸೆಂಬರ್ 30 ರಂದು ಮೋದಿ ಶಂಕುಸ್ಥಾಪನೆ ಮಾಡಿದ್ದರು. ಈಗ 2,300 ಕಿ.ಮೀ. ಸಮುದ್ರ ಮಾರ್ಗದಲ್ಲಿ 1,224 ಕೋಟಿ ರೂ ವೆಚ್ಚದಲ್ಲಿ OFC ಸಂಪರ್ಕ ಯೋಜನೆಯನ್ನು ಮೋದಿ ಲೋಕಾರ್ಪಣೆ ಮಾಡಿದ್ದಾರೆ.

ಟೂರಿಸಂಗೆ ಉತ್ತೇಜನ ಈ ಟೆಲಿಕಾಂ, ಬ್ರಾಡ್ ಬ್ಯಾಂಡ್ ಸಂಪರ್ಕದಿಂದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಹೈ ಸ್ಪೀಡ್ ಇಂಟರ್ ನೆಟ್ ಸಂಪರ್ಕ ಸಿಗಲಿದೆ. ದ್ವೀಪಗಳ ಟೂರಿಸಂಗೆ ಉತ್ತೇಜನ ಸಿಗಲಿದೆ. ಹಾಗೇನೆ ಉದ್ಯೋಗ ಸೃಷ್ಟಿಗೆ ಕೂಡಾ ಅವಕಾಶವಾಗಲಿದೆ. ಆರ್ಥಿಕಾಭಿವೃದ್ಧಿ , ಜನರ ಜೀವನಮಟ್ಟ ಸುಧಾರಣೆ ಸಾಧ್ಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ