AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೂರಿಸಂಗೆ ಉತ್ತೇಜನ, ಸಮುದ್ರದ ಮೂಲಕ ಅಂಡಮಾನ್ ದ್ವೀಪಗಳಿಗೆ OFC ಸಂಪರ್ಕ ಸಿಕ್ತು!

ನವದೆಹಲಿ: ಚೆನ್ನೈ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳ ನಡುವೆ ಸಮುದ್ರ ಮಾರ್ಗವಾಗಿ OFC ಸಂಪರ್ಕ ಕಲ್ಪಿಸುವ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ದೇಶದ ಮುಖ್ಯ ಭಾಗದಿಂದ ಸಮುದ್ರ ಮಾರ್ಗದ ಮೂಲಕ ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಪ್ಟಿಕಲ್ ಫೈಬರ್ ಕೇಬಲ್ ಸಂಪರ್ಕ ಯೋಜನೆಗೆ 2018 ರ ಡಿಸೆಂಬರ್ 30 ರಂದು ಮೋದಿ ಶಂಕುಸ್ಥಾಪನೆ ಮಾಡಿದ್ದರು. ಈಗ 2,300 ಕಿ.ಮೀ. ಸಮುದ್ರ ಮಾರ್ಗದಲ್ಲಿ 1,224 ಕೋಟಿ ರೂ ವೆಚ್ಚದಲ್ಲಿ OFC ಸಂಪರ್ಕ ಯೋಜನೆಯನ್ನು […]

ಟೂರಿಸಂಗೆ ಉತ್ತೇಜನ, ಸಮುದ್ರದ ಮೂಲಕ ಅಂಡಮಾನ್ ದ್ವೀಪಗಳಿಗೆ OFC ಸಂಪರ್ಕ ಸಿಕ್ತು!
Guru
| Updated By: ಸಾಧು ಶ್ರೀನಾಥ್​|

Updated on: Aug 10, 2020 | 12:47 PM

Share

ನವದೆಹಲಿ: ಚೆನ್ನೈ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳ ನಡುವೆ ಸಮುದ್ರ ಮಾರ್ಗವಾಗಿ OFC ಸಂಪರ್ಕ ಕಲ್ಪಿಸುವ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ.

ದೇಶದ ಮುಖ್ಯ ಭಾಗದಿಂದ ಸಮುದ್ರ ಮಾರ್ಗದ ಮೂಲಕ ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಪ್ಟಿಕಲ್ ಫೈಬರ್ ಕೇಬಲ್ ಸಂಪರ್ಕ ಯೋಜನೆಗೆ 2018 ರ ಡಿಸೆಂಬರ್ 30 ರಂದು ಮೋದಿ ಶಂಕುಸ್ಥಾಪನೆ ಮಾಡಿದ್ದರು. ಈಗ 2,300 ಕಿ.ಮೀ. ಸಮುದ್ರ ಮಾರ್ಗದಲ್ಲಿ 1,224 ಕೋಟಿ ರೂ ವೆಚ್ಚದಲ್ಲಿ OFC ಸಂಪರ್ಕ ಯೋಜನೆಯನ್ನು ಮೋದಿ ಲೋಕಾರ್ಪಣೆ ಮಾಡಿದ್ದಾರೆ.

ಟೂರಿಸಂಗೆ ಉತ್ತೇಜನ ಈ ಟೆಲಿಕಾಂ, ಬ್ರಾಡ್ ಬ್ಯಾಂಡ್ ಸಂಪರ್ಕದಿಂದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಹೈ ಸ್ಪೀಡ್ ಇಂಟರ್ ನೆಟ್ ಸಂಪರ್ಕ ಸಿಗಲಿದೆ. ದ್ವೀಪಗಳ ಟೂರಿಸಂಗೆ ಉತ್ತೇಜನ ಸಿಗಲಿದೆ. ಹಾಗೇನೆ ಉದ್ಯೋಗ ಸೃಷ್ಟಿಗೆ ಕೂಡಾ ಅವಕಾಶವಾಗಲಿದೆ. ಆರ್ಥಿಕಾಭಿವೃದ್ಧಿ , ಜನರ ಜೀವನಮಟ್ಟ ಸುಧಾರಣೆ ಸಾಧ್ಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ