AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೂರಿಸಂಗೆ ಉತ್ತೇಜನ, ಸಮುದ್ರದ ಮೂಲಕ ಅಂಡಮಾನ್ ದ್ವೀಪಗಳಿಗೆ OFC ಸಂಪರ್ಕ ಸಿಕ್ತು!

ನವದೆಹಲಿ: ಚೆನ್ನೈ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳ ನಡುವೆ ಸಮುದ್ರ ಮಾರ್ಗವಾಗಿ OFC ಸಂಪರ್ಕ ಕಲ್ಪಿಸುವ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ. ದೇಶದ ಮುಖ್ಯ ಭಾಗದಿಂದ ಸಮುದ್ರ ಮಾರ್ಗದ ಮೂಲಕ ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಪ್ಟಿಕಲ್ ಫೈಬರ್ ಕೇಬಲ್ ಸಂಪರ್ಕ ಯೋಜನೆಗೆ 2018 ರ ಡಿಸೆಂಬರ್ 30 ರಂದು ಮೋದಿ ಶಂಕುಸ್ಥಾಪನೆ ಮಾಡಿದ್ದರು. ಈಗ 2,300 ಕಿ.ಮೀ. ಸಮುದ್ರ ಮಾರ್ಗದಲ್ಲಿ 1,224 ಕೋಟಿ ರೂ ವೆಚ್ಚದಲ್ಲಿ OFC ಸಂಪರ್ಕ ಯೋಜನೆಯನ್ನು […]

ಟೂರಿಸಂಗೆ ಉತ್ತೇಜನ, ಸಮುದ್ರದ ಮೂಲಕ ಅಂಡಮಾನ್ ದ್ವೀಪಗಳಿಗೆ OFC ಸಂಪರ್ಕ ಸಿಕ್ತು!
Guru
Guru| Edited By: ಸಾಧು ಶ್ರೀನಾಥ್​|

Updated on: Aug 10, 2020 | 12:47 PM

Share

ನವದೆಹಲಿ: ಚೆನ್ನೈ ಮತ್ತು ಅಂಡಮಾನ್, ನಿಕೋಬಾರ್ ದ್ವೀಪಗಳ ನಡುವೆ ಸಮುದ್ರ ಮಾರ್ಗವಾಗಿ OFC ಸಂಪರ್ಕ ಕಲ್ಪಿಸುವ ಯೋಜನೆಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಿದ್ದಾರೆ.

ದೇಶದ ಮುಖ್ಯ ಭಾಗದಿಂದ ಸಮುದ್ರ ಮಾರ್ಗದ ಮೂಲಕ ಅಂಡಮಾನ್, ನಿಕೋಬಾರ್ ದ್ವೀಪಗಳಿಗೆ ಆಪ್ಟಿಕಲ್ ಫೈಬರ್ ಕೇಬಲ್ ಸಂಪರ್ಕ ಯೋಜನೆಗೆ 2018 ರ ಡಿಸೆಂಬರ್ 30 ರಂದು ಮೋದಿ ಶಂಕುಸ್ಥಾಪನೆ ಮಾಡಿದ್ದರು. ಈಗ 2,300 ಕಿ.ಮೀ. ಸಮುದ್ರ ಮಾರ್ಗದಲ್ಲಿ 1,224 ಕೋಟಿ ರೂ ವೆಚ್ಚದಲ್ಲಿ OFC ಸಂಪರ್ಕ ಯೋಜನೆಯನ್ನು ಮೋದಿ ಲೋಕಾರ್ಪಣೆ ಮಾಡಿದ್ದಾರೆ.

ಟೂರಿಸಂಗೆ ಉತ್ತೇಜನ ಈ ಟೆಲಿಕಾಂ, ಬ್ರಾಡ್ ಬ್ಯಾಂಡ್ ಸಂಪರ್ಕದಿಂದ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಹೈ ಸ್ಪೀಡ್ ಇಂಟರ್ ನೆಟ್ ಸಂಪರ್ಕ ಸಿಗಲಿದೆ. ದ್ವೀಪಗಳ ಟೂರಿಸಂಗೆ ಉತ್ತೇಜನ ಸಿಗಲಿದೆ. ಹಾಗೇನೆ ಉದ್ಯೋಗ ಸೃಷ್ಟಿಗೆ ಕೂಡಾ ಅವಕಾಶವಾಗಲಿದೆ. ಆರ್ಥಿಕಾಭಿವೃದ್ಧಿ , ಜನರ ಜೀವನಮಟ್ಟ ಸುಧಾರಣೆ ಸಾಧ್ಯವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.

Follow Us
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಸುದ್ದಿಗೋಷ್ಠಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ