AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viksit Bharat Sankalp Yatra: ಸರ್ಕಾರದ ಯೋಜನೆಗಳಿಂದ ವಂಚಿತರಾಗಿರುವವರ ಬಳಿ ತಲುಪುವುದೇ ನಮ್ಮ ಉದ್ದೇಶ: ಮೋದಿ

ಸರ್ಕಾರದ ಯೋಜನೆಗಳಿಂದ ವಂಚಿತರಾಗಿರುವವರ ಬಳಿ ತಲುಪುವುದೇ ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಮೂಲ ಉದ್ದೇಶವೆಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

Viksit Bharat Sankalp Yatra: ಸರ್ಕಾರದ ಯೋಜನೆಗಳಿಂದ ವಂಚಿತರಾಗಿರುವವರ ಬಳಿ ತಲುಪುವುದೇ ನಮ್ಮ ಉದ್ದೇಶ: ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on: Dec 27, 2023 | 1:38 PM

Share

ಸರ್ಕಾರದ ಯೋಜನೆಗಳಿಂದ ವಂಚಿತರಾಗಿರುವವರ ಬಳಿ ತಲುಪುವುದೇ ವಿಕಸಿತ ಭಾರತ ಸಂಕಲ್ಪ ಯಾತ್ರೆ(Viksit Bharat Sankalp Yatra)ಯ ಮೂಲ ಉದ್ದೇಶವೆಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರು ವಿಕಸಿತ ಭಾರತ ಸಂಕಲ್ಪ ಯಾತ್ರೆಯ ಫಲಾನುಭವಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದರು.

ಲಂಚ ಕೊಟ್ಟು ಯೋಜನೆಯ ಲಾಭ ಪಡೆಯುವ ಅಗತ್ಯವಿಲ್ಲ, ಪ್ರತಿಯೊಬ್ಬರೂ ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು, ನಿಷ್ಠೆ ಇರಬೇಕು. ಯಾರ್ಯಾರು ಯೋಜನೆಯ ಲಾಭ ಪಡೆದಿಲ್ಲವೋ ಅವರನ್ನು ಆದಷ್ಟು ಬೇಗ ತಲುಪುತ್ತೇನೆ ಎಂದು ಮೋದಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರು, ಸಂಸದರು, ಶಾಸಕರು, ಸ್ಥಳೀಯ ಮಟ್ಟದ ಪ್ರತಿನಿಧಿಗಳು ಭಾಗವಹಿಸಿದ್ದರು. ವಿಕಸಿತ ಭಾರತ ಭಾರತ ಸರ್ಕಾರದ ವಂಚಿತರು ಯಾರಿದ್ದಾರೆ ಅವರಿಗೆ ತಲುಪಿಸುವುದೇ ವಿಕಸಿತ ಭಾರತದ ಗುರಿ.

ಮತ್ತಷ್ಟು ಓದಿ: ರಾಜ್ಯದಲ್ಲಿ ಮುಂದುವರೆದ ವಿಕಸಿತ ಭಾರತ ಸಂಕಲ್ಪ ಯಾತ್ರೆ; ಇಲ್ಲಿದೆ ವಿವರ

ಲಂಚ ಕೊಟ್ಟು ಯೋಜನೆಯ ಲಾಭ ಪಡೆಯುವ ಅಗತ್ಯವಿಲ್ಲ, ಪ್ರತಿಯೊಬ್ಬರೂ ಸಮರ್ಪಣಾ ಭಾವದಿಂದ ಕೆಲಸ ಮಾಡಬೇಕು, ನಿಷ್ಠೆ ಇರಬೇಕು. ಯಾರ್ಯಾರು ಯೋಜನೆಯ ಲಾಭ ಪಡೆದಿಲ್ಲವೋ ಅವರನ್ನು ಆದಷ್ಟು ಬೇಗ ತಲುಪುತ್ತೇನೆ ಎಂದು ಮೋದಿ ಭರವಸೆ ನೀಡಿದರು.

ಯಾತ್ರೆ ಆರಂಭವಾಗಿ 50 ದಿನಗಳು ಕೂಡ ಕಳೆದಿಲ್ಲ, ದೇಶದ ಬಡವರು, ರೈತರು, ಮಹಿಳೆಯರು ಆತ್ಮವಿಶ್ವಾಸದಿಂದ ಮಾತನಾಡುತ್ತಿದ್ದಾರೆ ಅದನ್ನು ಕೇಳಿ ನನ್ನ ಆತ್ಮವಿಶ್ವಾಸವೂ ಹೆಚ್ಚಿದೆ ಎಂದರು. ಯೋಜನೆಗಳ ಫಲಾನುಭವಿಗಳಾದ ತ್ರಿಪುರದ ಅರ್ಜುನ್ ಸಿಂಗ್, ಮಧ್ಯಪ್ರದೇಶದ ರುಬೀನಾ, ಉತ್ತರಾಖಂಡದ ಭೂದೇವ್​ಸಿಂಗ್, ತಮಿಳುನಾಡಿನ ಹರಿಕೃಷ್ಣ, ಕೋಟಾದ ಸ್ವಪ್ನ ಅವರ ಬಳಿ ಸಂವಾದ ನಡೆಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?