AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇಮ್ಸ್ ಬಾಂಡ್ 007 ಮೀಮ್ ಮೂಲಕ ಮೋದಿ ವಿರುದ್ಧ ತೃಣಮೂಲ ಕಾಂಗ್ರೆಸ್ ವಾಗ್ದಾಳಿ

PM Narendra Modi "They call me 007" ಎಂದು ಶೀರ್ಷಿಕೆಯಲ್ಲಿ ಶೇರ್ ಆಗಿರುವ ಮೀಮ್ ನಲ್ಲಿ  "0 ಅಭಿವೃದ್ಧಿ, 0 ಆರ್ಥಿಕ ಬೆಳವಣಿಗೆ, 7 ವರ್ಷಗಳ ಆರ್ಥಿಕ ದುರಾಡಳಿತ" ಎಂದು ಬರೆಯಲಾಗಿದೆ.

ಜೇಮ್ಸ್ ಬಾಂಡ್ 007 ಮೀಮ್ ಮೂಲಕ ಮೋದಿ ವಿರುದ್ಧ ತೃಣಮೂಲ ಕಾಂಗ್ರೆಸ್ ವಾಗ್ದಾಳಿ
ಟಿಎಂಸಿ ಶೇರ್ ಮಾಡಿರುವ ಮೀಮ್
TV9 Web
| Edited By: |

Updated on: Oct 19, 2021 | 7:21 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಕಾಂಗ್ರೆಸ್‌ನ ಹಿರಯ ನಾಯಕ ಡೆರೆಕ್ ಒಬ್ರೈನ್ (Derek O’Brien )ಫೇಸ್​​ಬುಕ್​ನಲ್ಲಿ ಮೀಮ್ ಶೇರ್ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು “ಬಾಂಡ್ ಪೋಸ್” ನಲ್ಲಿ ಚಿತ್ರಿಸಿದ್ದಾರೆ. “They call me 007” ಎಂದು ಶೀರ್ಷಿಕೆಯಲ್ಲಿ ಶೇರ್ ಆಗಿರುವ ಮೀಮ್ ನಲ್ಲಿ  “0 ಅಭಿವೃದ್ಧಿ, 0 ಆರ್ಥಿಕ ಬೆಳವಣಿಗೆ, 7 ವರ್ಷಗಳ ಆರ್ಥಿಕ ದುರಾಡಳಿತ” ಎಂದು ಬರೆಯಲಾಗಿದೆ. ಚಲನಚಿತ್ರಗಳಲ್ಲಿ ಜೇಮ್ಸ್ ಬಾಂಡ್ “00” ಸಂಖ್ಯೆ ಹೊಂದಿದ್ದು “ಕೊಲ್ಲಲು ಪರವಾನಗಿ” ಇರುವ ಏಜೆಂಟ್ ಆಗಿದ್ದಾರೆ. ಆದಾಗ್ಯೂ ತೃಣಮೂಲದ ಕಾಂಗ್ರೆಸ್ ಆ ಸಂಖ್ಯೆಯನ್ನು “ಏಳು ವರ್ಷಗಳಲ್ಲಿ ಶೂನ್ಯ ಅಭಿವೃದ್ಧಿ ಮತ್ತು ಬೆಳವಣಿಗೆ” ಎಂದು ಹೇಳಿ ಪ್ರಧಾನಿ ಮೋದಿಯವರನ್ನು ಟೀಕಿಸಿದೆ. ಈ ವರ್ಷದ ಆರಂಭದಲ್ಲಿ ಪ್ರಧಾನಿ ಅಧಿಕಾರದಲ್ಲಿ ಏಳು ವರ್ಷಗಳನ್ನು ಪೂರೈಸಿದರು. ತೃಣಮೂಲವು ಯಾವುದೇ ಉದಾಹರಣೆಗಳನ್ನು ನೀಡದಿದ್ದರೂ, ನೋಟುಗಳ ನಿಷೇಧ ಮತ್ತು ಸರಕು ಮತ್ತು ಸೇವಾ ತೆರಿಗೆಯನ್ನು ಈ ಹಿಂದೆ ತೀವ್ರವಾಗಿ ಟೀಕಿಸಿತ್ತು. ಪ್ರಸ್ತುತ ದೇಶವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಎದುರಿಸುತ್ತಿದೆ. ಬಿಜೆಪಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ: ಪಾಕಿಸ್ತಾನದಿಂದ ನಮ್ಮ ಸೈನಿಕರು ಸತ್ತಿದ್ದಾರೆ, ನೀವು ಟಿ20 ಆಡುತ್ತೀರಾ?; ಪ್ರಧಾನಿ ಮೋದಿ ವಿರುದ್ಧ ಓವೈಸಿ ವಾಗ್ದಾಳಿ

ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಟಿಕೆಟ್ ದರ ಹೆಚ್ಚಿಸಲು ಪ್ರಭಾಸ್, ಚಿರಂಜೀವಿ ಸಿನಿಮಾಗಳಿಗೆ ಸಿಕ್ತು ಅವಕಾಶ
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಮಾಡಿದ್ದುಣ್ಣೋ ಮಾರಾಯ; ದರೋಡೆಗೆ ಬಂದ ಕಳ್ಳನ ಅವಸ್ಥೆ ನೋಡಿ!
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ
ಫ್ಯಾನ್ಸ್ ಮಧ್ಯ ಸಿಲುಕಿ ಹೊರಬರಲಾಗದೆ ಒದ್ದಾಡಿದ ವಿರಾಟ್ ಕೊಹ್ಲಿ