AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೇಮ್ಸ್ ಬಾಂಡ್ 007 ಮೀಮ್ ಮೂಲಕ ಮೋದಿ ವಿರುದ್ಧ ತೃಣಮೂಲ ಕಾಂಗ್ರೆಸ್ ವಾಗ್ದಾಳಿ

PM Narendra Modi "They call me 007" ಎಂದು ಶೀರ್ಷಿಕೆಯಲ್ಲಿ ಶೇರ್ ಆಗಿರುವ ಮೀಮ್ ನಲ್ಲಿ  "0 ಅಭಿವೃದ್ಧಿ, 0 ಆರ್ಥಿಕ ಬೆಳವಣಿಗೆ, 7 ವರ್ಷಗಳ ಆರ್ಥಿಕ ದುರಾಡಳಿತ" ಎಂದು ಬರೆಯಲಾಗಿದೆ.

ಜೇಮ್ಸ್ ಬಾಂಡ್ 007 ಮೀಮ್ ಮೂಲಕ ಮೋದಿ ವಿರುದ್ಧ ತೃಣಮೂಲ ಕಾಂಗ್ರೆಸ್ ವಾಗ್ದಾಳಿ
ಟಿಎಂಸಿ ಶೇರ್ ಮಾಡಿರುವ ಮೀಮ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 19, 2021 | 7:21 PM

Share

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ ತೃಣಮೂಲ ಕಾಂಗ್ರೆಸ್‌ನ ಹಿರಯ ನಾಯಕ ಡೆರೆಕ್ ಒಬ್ರೈನ್ (Derek O’Brien )ಫೇಸ್​​ಬುಕ್​ನಲ್ಲಿ ಮೀಮ್ ಶೇರ್ ಮಾಡಿದ್ದು ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು “ಬಾಂಡ್ ಪೋಸ್” ನಲ್ಲಿ ಚಿತ್ರಿಸಿದ್ದಾರೆ. “They call me 007” ಎಂದು ಶೀರ್ಷಿಕೆಯಲ್ಲಿ ಶೇರ್ ಆಗಿರುವ ಮೀಮ್ ನಲ್ಲಿ  “0 ಅಭಿವೃದ್ಧಿ, 0 ಆರ್ಥಿಕ ಬೆಳವಣಿಗೆ, 7 ವರ್ಷಗಳ ಆರ್ಥಿಕ ದುರಾಡಳಿತ” ಎಂದು ಬರೆಯಲಾಗಿದೆ. ಚಲನಚಿತ್ರಗಳಲ್ಲಿ ಜೇಮ್ಸ್ ಬಾಂಡ್ “00” ಸಂಖ್ಯೆ ಹೊಂದಿದ್ದು “ಕೊಲ್ಲಲು ಪರವಾನಗಿ” ಇರುವ ಏಜೆಂಟ್ ಆಗಿದ್ದಾರೆ. ಆದಾಗ್ಯೂ ತೃಣಮೂಲದ ಕಾಂಗ್ರೆಸ್ ಆ ಸಂಖ್ಯೆಯನ್ನು “ಏಳು ವರ್ಷಗಳಲ್ಲಿ ಶೂನ್ಯ ಅಭಿವೃದ್ಧಿ ಮತ್ತು ಬೆಳವಣಿಗೆ” ಎಂದು ಹೇಳಿ ಪ್ರಧಾನಿ ಮೋದಿಯವರನ್ನು ಟೀಕಿಸಿದೆ. ಈ ವರ್ಷದ ಆರಂಭದಲ್ಲಿ ಪ್ರಧಾನಿ ಅಧಿಕಾರದಲ್ಲಿ ಏಳು ವರ್ಷಗಳನ್ನು ಪೂರೈಸಿದರು. ತೃಣಮೂಲವು ಯಾವುದೇ ಉದಾಹರಣೆಗಳನ್ನು ನೀಡದಿದ್ದರೂ, ನೋಟುಗಳ ನಿಷೇಧ ಮತ್ತು ಸರಕು ಮತ್ತು ಸೇವಾ ತೆರಿಗೆಯನ್ನು ಈ ಹಿಂದೆ ತೀವ್ರವಾಗಿ ಟೀಕಿಸಿತ್ತು. ಪ್ರಸ್ತುತ ದೇಶವು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ಎದುರಿಸುತ್ತಿದೆ. ಬಿಜೆಪಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ.

ಇದನ್ನೂ ಓದಿ: ಪಾಕಿಸ್ತಾನದಿಂದ ನಮ್ಮ ಸೈನಿಕರು ಸತ್ತಿದ್ದಾರೆ, ನೀವು ಟಿ20 ಆಡುತ್ತೀರಾ?; ಪ್ರಧಾನಿ ಮೋದಿ ವಿರುದ್ಧ ಓವೈಸಿ ವಾಗ್ದಾಳಿ

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ