Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ

ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ
ಪ್ರಧಾನಿ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Dec 29, 2021 | 4:28 PM

ನವದೆಹಲಿ; ವಿಶ್ವಾದ್ಯಂತ ಒಮಿಕ್ರಾನ್ (Omicron) ಭೀತಿ ಹೆಚ್ಚಾಗಿದ್ದು, ಕೆಲವು ದೇಶಗಳಲ್ಲಿ ಒಮಿಕ್ರಾನ್ ರೂಪಾಂತರಿ (Omicron Variant) ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) ಯುಎಇ ಮತ್ತು ಕುವೈತ್ ಪ್ರವಾಸವನ್ನು ಮುಂದೂಡಲಾಗಿದೆ. ಈ ಮೊದಲು ಜನವರಿ 6ರಂದು ಪ್ರಧಾನಿ ಮೋದಿ ಯುಎಇ ಮತ್ತು ಕುವೈತ್​ಗೆ ಭೇಟಿ ನೀಡುವುದು ನಿಗದಿಯಾಗಿತ್ತು.

ಸೌತ್ ಬ್ಲಾಕ್ ಮೂಲಗಳ ಪ್ರಕಾರ, ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ. ಕೊರೊನಾವೈರಸ್​ನ ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಉಲ್ಬಣಗೊಂಡಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಮೇಲೆ ಈ ವೈರಸ್ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಅಮೆರಿಕದಲ್ಲಿ ಒಮಿಕ್ರಾನ್ ಈಗ ಡೆಲ್ಟಾಗಿಂತಲೂ ಪ್ರಬಲ ವೈರಸ್ ಆಗಿ ಬದಲಾಗಿದೆ.

ಇಂಗ್ಲೆಂಡ್​ನಲ್ಲಿ ಒಮಿಕ್ರಾನ್‌ ಸೋಂಕಿನ ವೇಗದ ಹರಡುವಿಕೆಯಿಂದಾಗಿ ಕೊವಿಡ್-19 ಪ್ರಕರಣಗಳು ಪ್ರತಿದಿನ ಏರಿಕೆಯಾಗುತ್ತಲೇ ಇದೆ. ಭಾರತದಲ್ಲಿ ಕೊವಿಡ್ ಪರಿಸ್ಥಿತಿ ಇಲ್ಲಿಯವರೆಗೆ ನಿಯಂತ್ರಣದಲ್ಲಿದೆ. ಏಳು ಎಮಿರೇಟ್‌ಗಳ ಒಕ್ಕೂಟವಾದ ಯುಎಇಯಲ್ಲಿ ಸೋಮವಾರ 1,732 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ, ಯುಎಇಯಲ್ಲಿ 7,55,000 ಕೊವಿಡ್ ಪ್ರಕರಣಗಳು ಮತ್ತು 2,160 ಸಾವುಗಳನ್ನು ವರದಿಯಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಳ; ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ

ಹೊಸ ವರ್ಷಕ್ಕೆ ಗೋವಾದಲ್ಲಿ ಪಾರ್ಟಿ ಮಾಡೋ ಪ್ಲಾನ್ ಇದೆಯಾ?; ಹೊಸ ಕೊವಿಡ್ ನಿಯಮಗಳು ಹೀಗಿವೆ

Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
Video: ಗಾಳಿ ಮಳೆಗೆ ಧರೆಗುರಳಿದ ಹುಸ್ಕೂರು ಮದ್ದೂರಮ್ಮ ಜಾತ್ರೆ ತೇರು
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಬಂದಷ್ಟೇ ವೇಗವಾಗಿ ಪೆವಿಲಿಯನ್ ಸೇರಿಕೊಂಡ ರಸೆಲ್; ವಿಡಿಯೋ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಐಪಿಎಲ್ 2025 ರ ಮೊದಲ ಅರ್ಧಶತಕ ಬಾರಿಸಿದ ರಹಾನೆ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ಸಿಎಂ ದೂರು ಸಲ್ಲಿಸಲು ಹೇಳಿದರೆ ಸಲ್ಲಿಸುತ್ತೇನೆ, ಬೇಡವೆಂದರೆ ಇಲ್ಲ:ರಾಜೇಂದ್ರ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ರವಿಶಂಕರ್ ಗುರೂಜಿ ಜೊತೆ ಟಿವಿ9 ನೆಟ್‌ವರ್ಕ್‌ ಎಂಡಿ ಬರುಣ್ ದಾಸ್ ಸಂವಾದ
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಮಳೆಗಾಲ ಶುರುವಾಗುವ ಮೊದಲು ರಸ್ತೆಗುಂಡಿಗಳು ಮುಚ್ಚಿದರೆ ಸಾಕಿದೆ!
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಕೇರಳದ ಪ್ರಸಿದ್ಧ ದೇವಾಲಯದಲ್ಲಿ ದರ್ಶನ್ ಶತ್ರು ಸಂಹಾರ ಪೂಜೆ? ವಿಡಿಯೋ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಧರ್ಮಾಧಾರಿತ ಮೀಸಲಾತಿ ಕಾನೂನು ಮತ್ತು ಸಂವಿಧಾನಬಾಹಿರ: ವಿಜಯೇಂದ್ರ
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಹನಿ ಟ್ರ್ಯಾಪಿಂಗ್ ಸಂಬಂಧಿಸಿದಂತೆ ಹೆಚ್​ಎಂ ಹೇಳಿಕೆ ನೀಡಿದ್ದಾರೆ: ಖಾದರ್
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ
ಕರ್ನಾಟಕ ಬಂದ್: ಪ್ರತಿಭಟನೆ ವೇಳೆ ಜನದಟ್ಟಣೆಗೆ ಬೆದರಿ ಓಡಿದ ಎಮ್ಮೆ