AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ

ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ
ಪ್ರಧಾನಿ ಮೋದಿ
TV9 Web
| Edited By: |

Updated on: Dec 29, 2021 | 4:28 PM

Share

ನವದೆಹಲಿ; ವಿಶ್ವಾದ್ಯಂತ ಒಮಿಕ್ರಾನ್ (Omicron) ಭೀತಿ ಹೆಚ್ಚಾಗಿದ್ದು, ಕೆಲವು ದೇಶಗಳಲ್ಲಿ ಒಮಿಕ್ರಾನ್ ರೂಪಾಂತರಿ (Omicron Variant) ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) ಯುಎಇ ಮತ್ತು ಕುವೈತ್ ಪ್ರವಾಸವನ್ನು ಮುಂದೂಡಲಾಗಿದೆ. ಈ ಮೊದಲು ಜನವರಿ 6ರಂದು ಪ್ರಧಾನಿ ಮೋದಿ ಯುಎಇ ಮತ್ತು ಕುವೈತ್​ಗೆ ಭೇಟಿ ನೀಡುವುದು ನಿಗದಿಯಾಗಿತ್ತು.

ಸೌತ್ ಬ್ಲಾಕ್ ಮೂಲಗಳ ಪ್ರಕಾರ, ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ. ಕೊರೊನಾವೈರಸ್​ನ ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಉಲ್ಬಣಗೊಂಡಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಮೇಲೆ ಈ ವೈರಸ್ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಅಮೆರಿಕದಲ್ಲಿ ಒಮಿಕ್ರಾನ್ ಈಗ ಡೆಲ್ಟಾಗಿಂತಲೂ ಪ್ರಬಲ ವೈರಸ್ ಆಗಿ ಬದಲಾಗಿದೆ.

ಇಂಗ್ಲೆಂಡ್​ನಲ್ಲಿ ಒಮಿಕ್ರಾನ್‌ ಸೋಂಕಿನ ವೇಗದ ಹರಡುವಿಕೆಯಿಂದಾಗಿ ಕೊವಿಡ್-19 ಪ್ರಕರಣಗಳು ಪ್ರತಿದಿನ ಏರಿಕೆಯಾಗುತ್ತಲೇ ಇದೆ. ಭಾರತದಲ್ಲಿ ಕೊವಿಡ್ ಪರಿಸ್ಥಿತಿ ಇಲ್ಲಿಯವರೆಗೆ ನಿಯಂತ್ರಣದಲ್ಲಿದೆ. ಏಳು ಎಮಿರೇಟ್‌ಗಳ ಒಕ್ಕೂಟವಾದ ಯುಎಇಯಲ್ಲಿ ಸೋಮವಾರ 1,732 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ, ಯುಎಇಯಲ್ಲಿ 7,55,000 ಕೊವಿಡ್ ಪ್ರಕರಣಗಳು ಮತ್ತು 2,160 ಸಾವುಗಳನ್ನು ವರದಿಯಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಳ; ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ

ಹೊಸ ವರ್ಷಕ್ಕೆ ಗೋವಾದಲ್ಲಿ ಪಾರ್ಟಿ ಮಾಡೋ ಪ್ಲಾನ್ ಇದೆಯಾ?; ಹೊಸ ಕೊವಿಡ್ ನಿಯಮಗಳು ಹೀಗಿವೆ

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌