AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ

ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ.

ಒಮಿಕ್ರಾನ್ ಸೋಂಕಿನ ಹೆಚ್ಚಳ; ಪ್ರಧಾನಿ ನರೇಂದ್ರ ಮೋದಿ ಯುಎಇ, ಕುವೈತ್ ಪ್ರವಾಸ ಮುಂದೂಡಿಕೆ
ಪ್ರಧಾನಿ ಮೋದಿ
TV9 Web
| Edited By: |

Updated on: Dec 29, 2021 | 4:28 PM

Share

ನವದೆಹಲಿ; ವಿಶ್ವಾದ್ಯಂತ ಒಮಿಕ್ರಾನ್ (Omicron) ಭೀತಿ ಹೆಚ್ಚಾಗಿದ್ದು, ಕೆಲವು ದೇಶಗಳಲ್ಲಿ ಒಮಿಕ್ರಾನ್ ರೂಪಾಂತರಿ (Omicron Variant) ಪ್ರಕರಣಗಳ ಸಂಖ್ಯೆಯಲ್ಲಿ ತೀವ್ರ ಏರಿಕೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ (Narendra Modi) ಯುಎಇ ಮತ್ತು ಕುವೈತ್ ಪ್ರವಾಸವನ್ನು ಮುಂದೂಡಲಾಗಿದೆ. ಈ ಮೊದಲು ಜನವರಿ 6ರಂದು ಪ್ರಧಾನಿ ಮೋದಿ ಯುಎಇ ಮತ್ತು ಕುವೈತ್​ಗೆ ಭೇಟಿ ನೀಡುವುದು ನಿಗದಿಯಾಗಿತ್ತು.

ಸೌತ್ ಬ್ಲಾಕ್ ಮೂಲಗಳ ಪ್ರಕಾರ, ಹೆಚ್ಚುತ್ತಿರುವ ಒಮಿಕ್ರಾನ್ ಪ್ರಕರಣಗಳ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಯುಎಇ ಭೇಟಿಯನ್ನು ಮುಂದೂಡಲಾಗಿದ್ದು, ಫೆಬ್ರವರಿಯಲ್ಲಿ ಪ್ರವಾಸ ನಡೆಸಲಿದ್ದಾರೆ. ಕೊರೊನಾವೈರಸ್​ನ ಒಮಿಕ್ರಾನ್ ರೂಪಾಂತರವು ಪ್ರಪಂಚದಾದ್ಯಂತ ಉಲ್ಬಣಗೊಂಡಿದೆ. ಯುನೈಟೆಡ್ ಸ್ಟೇಟ್ಸ್ ಮತ್ತು ಯುರೋಪ್ ಮೇಲೆ ಈ ವೈರಸ್ ತೀವ್ರವಾಗಿ ಪರಿಣಾಮ ಬೀರುತ್ತಿದೆ. ಅಮೆರಿಕದಲ್ಲಿ ಒಮಿಕ್ರಾನ್ ಈಗ ಡೆಲ್ಟಾಗಿಂತಲೂ ಪ್ರಬಲ ವೈರಸ್ ಆಗಿ ಬದಲಾಗಿದೆ.

ಇಂಗ್ಲೆಂಡ್​ನಲ್ಲಿ ಒಮಿಕ್ರಾನ್‌ ಸೋಂಕಿನ ವೇಗದ ಹರಡುವಿಕೆಯಿಂದಾಗಿ ಕೊವಿಡ್-19 ಪ್ರಕರಣಗಳು ಪ್ರತಿದಿನ ಏರಿಕೆಯಾಗುತ್ತಲೇ ಇದೆ. ಭಾರತದಲ್ಲಿ ಕೊವಿಡ್ ಪರಿಸ್ಥಿತಿ ಇಲ್ಲಿಯವರೆಗೆ ನಿಯಂತ್ರಣದಲ್ಲಿದೆ. ಏಳು ಎಮಿರೇಟ್‌ಗಳ ಒಕ್ಕೂಟವಾದ ಯುಎಇಯಲ್ಲಿ ಸೋಮವಾರ 1,732 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿವೆ. ಇಲ್ಲಿಯವರೆಗೆ, ಯುಎಇಯಲ್ಲಿ 7,55,000 ಕೊವಿಡ್ ಪ್ರಕರಣಗಳು ಮತ್ತು 2,160 ಸಾವುಗಳನ್ನು ವರದಿಯಾಗಿವೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಒಮಿಕ್ರಾನ್​ ಪ್ರಕರಣಗಳ ಸಂಖ್ಯೆ ಹೆಚ್ಚಳ; ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ

ಹೊಸ ವರ್ಷಕ್ಕೆ ಗೋವಾದಲ್ಲಿ ಪಾರ್ಟಿ ಮಾಡೋ ಪ್ಲಾನ್ ಇದೆಯಾ?; ಹೊಸ ಕೊವಿಡ್ ನಿಯಮಗಳು ಹೀಗಿವೆ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?