PM Narendra Modi: ವಿಶೇಷ ವ್ಯಕ್ತಿಗಳ ಬಗ್ಗೆ ಸದಾ ಅಕ್ಕರೆ ತೋರುವ ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿಯವರಿಗೆ ಸಮಾಜದ ಎಲ್ಲ ವರ್ಗದ ವ್ಯಕ್ತಿಗಳ ಬಗ್ಗೆಯೂ ವಿಶೇಷ ಅಕ್ಕರೆ, ಪ್ರೀತಿ. ಅವರು ಯಾವುದೇ ಕಾರ್ಯಕ್ರಮ, ಸಮಾವೇಶಕ್ಕೆ ಹೋದರೂ, ಅಲ್ಲಿ ವಿಶೇಷ ಚೇತನರ ಬಗ್ಗೆ ಹೆಚ್ಚಿನ ಅಕ್ಕರೆ ತೋರುತ್ತಾರೆ. ಕಾಳಜಿ ವಹಿಸುತ್ತಾರೆ.
ಪ್ರಧಾನಿ ನರೇಂದ್ರ ಮೋದಿಯವರಿಗೆ ಸಮಾಜದ ಎಲ್ಲ ವರ್ಗದ ವ್ಯಕ್ತಿಗಳ ಬಗ್ಗೆಯೂ ವಿಶೇಷ ಅಕ್ಕರೆ, ಪ್ರೀತಿ. ಅವರು ಯಾವುದೇ ಕಾರ್ಯಕ್ರಮ, ಸಮಾವೇಶಕ್ಕೆ ಹೋದರೂ, ಅಲ್ಲಿ ವಿಶೇಷ ಚೇತನರ ಬಗ್ಗೆ ಹೆಚ್ಚಿನ ಅಕ್ಕರೆ ತೋರುತ್ತಾರೆ. ಕಾಳಜಿ ವಹಿಸುತ್ತಾರೆ. ಅವರ ಪ್ರೀತಿ ಪಾತ್ರರಾದ ವಿಶೇಷ ವ್ಯಕ್ತಿಗಳು ಈ ಬಗ್ಗೆ ಹಲವು ಸಂದರ್ಭಗಳಲ್ಲಿ ತಮ್ಮ ಅನುಭವ ಹೇಳಿಕೊಂಡಿದ್ದು, ಸ್ವತಃ ಪ್ರಧಾನಿಯೇ ವಿಶೇಷ ಆಸ್ಥೆ ವಹಿಸಿ ನಮ್ಮಲ್ಲಿ ಮಾತನಾಡಿದರು, ಫೋಟೊ ತೆಗೆಸಿಕೊಂಡರು ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಮೊನ್ನೆ ಕೂಡ ತಮಿಳುನಾಡು ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ವಿಶೇಷ ಚೇತನ ವ್ಯಕ್ತಿಯೊಬ್ಬರನ್ನು ಭೇಟಿಯಾಗಿ, ಉಭಯ ಕುಶಲೋಪರಿ ನಡೆಸಿದ್ದಾರೆ. ಜತೆಗೆ ಸೆಲ್ಫಿಯನ್ನೂ ತೆಗೆದುಕೊಂಡು ಪೋಸ್ಟ್ ಮಾಡಿದ್ದಾರೆ. ಮೋದಿಯವರ ಈ ನಡೆ, ಜನಮೆಚ್ಚುಗೆ ಗಳಿಸಿದೆ.
Published on: Apr 16, 2023 06:35 PM
Latest Videos
![ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ](https://images.tv9kannada.com/wp-content/uploads/2025/02/pm-modi-receives-qatar-amir.jpg?w=280&ar=16:9)
ದೆಹಲಿ ವಿಮಾನ ನಿಲ್ದಾಣಕ್ಕೆ ತೆರಳಿ ಕತಾರ್ ರಾಜನನ್ನು ಬರಮಾಡಿಕೊಂಡ ಮೋದಿ
![ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ](https://images.tv9kannada.com/wp-content/uploads/2025/02/vinay-kulkarni.jpg?w=280&ar=16:9)
ದಿನಕ್ಕೊಂದು ಸಾವಿರ ದುಡಿಯುವವನಿಗೆ ₹12,000 ದಂಡ ಹಾಕಿದರೆ ಹೇಗೆ? ಕುಲಕರ್ಣಿ
![ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ](https://images.tv9kannada.com/wp-content/uploads/2025/02/aishwarya-gowda.jpg?w=280&ar=16:9)
ನಾನು ಸುದ್ದಿಯಲ್ಲಿ ಇರೋದ್ರಿಂದ ಟಾರ್ಗೆಟ್ ಮಾಡಲಾಗುತ್ತಿದೆ: ಐಶ್ವರ್ಯ ಗೌಡ
![ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ](https://images.tv9kannada.com/wp-content/uploads/2025/02/kulakrnionpolice.jpg?w=280&ar=16:9)
ಪೊಲೀಸರಿಗೆ ಉದ್ಯೋಗವೇ ಇಲ್ಲ, ಬರೀ ವಸೂಲಿ ಮಾಡೋದು: ಶಾಸಕ ವಿನಯ್ ಕುಲಕರ್ಣಿ
![ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ ಕೇವಲ ಎರಡು ತಿಂಗಳ ಅಕ್ಕಿ ಹಣ ಮಾತ್ರ ಟ್ರಾನ್ಸ್ಫರ್ ಮಾಡೋದು ಬಾಕಿ: ಸಚಿವ](https://images.tv9kannada.com/wp-content/uploads/2025/02/kh-muniyappa.jpg?w=280&ar=16:9)