AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಜನತೆಗೆ ಪ್ರಧಾನಿ ಮೋದಿ ಆಡಿಯೋ ಸಂದೇಶ

ದೆಹಲಿ: ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಆಡಿಯೋ ಸಂದೇಶ ನೀಡಿದ್ದಾರೆ. ತಮ್ಮ ಸರ್ಕಾರದ ಮೊದಲ ವರ್ಷದ ಸಾಧನೆಗಳ ಬಗ್ಗೆ ಪ್ರಧಾನಿ ಮಾಹಿತಿ ನೀಡಿದ್ದಾರೆ. ಸಂವಿಧಾನದ 370ನೇ ವಿಧಿ ರದ್ದು ಮಾಡಿರುವುದು, ತ್ರಿವಳಿ ತಲಾಖ್ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಪ್ರಧಾನಿ ಮಾಹಿತಿ ಕೊಟ್ಟಿದ್ದಾರೆ. ಚೀಫ್ ಆಫ್​ ಡಿಫೆನ್ಸ್ ಸ್ಟಾಫ್ ಹುದ್ದೆ ಸೃಷ್ಟಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನ ಪಾಲಿಸಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸಿಗ ಕಾರ್ಮಿಕರಿಗೆ […]

ದೇಶದ ಜನತೆಗೆ ಪ್ರಧಾನಿ ಮೋದಿ ಆಡಿಯೋ ಸಂದೇಶ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​| Edited By: |

Updated on:May 30, 2020 | 1:22 PM

Share

ದೆಹಲಿ: ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಆಡಿಯೋ ಸಂದೇಶ ನೀಡಿದ್ದಾರೆ. ತಮ್ಮ ಸರ್ಕಾರದ ಮೊದಲ ವರ್ಷದ ಸಾಧನೆಗಳ ಬಗ್ಗೆ ಪ್ರಧಾನಿ ಮಾಹಿತಿ ನೀಡಿದ್ದಾರೆ.

ಸಂವಿಧಾನದ 370ನೇ ವಿಧಿ ರದ್ದು ಮಾಡಿರುವುದು, ತ್ರಿವಳಿ ತಲಾಖ್ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಪ್ರಧಾನಿ ಮಾಹಿತಿ ಕೊಟ್ಟಿದ್ದಾರೆ. ಚೀಫ್ ಆಫ್​ ಡಿಫೆನ್ಸ್ ಸ್ಟಾಫ್ ಹುದ್ದೆ ಸೃಷ್ಟಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನ ಪಾಲಿಸಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸಿಗ ಕಾರ್ಮಿಕರಿಗೆ ತೊಂದರೆ ಆಗಿದೆ. ನಾವು ಎದುರಿಸುತ್ತಿರುವ ಅನಾನುಕೂಲ ದುರಂತವಾಗಬಾರದು. ದುರಂತವಾಗಿ ಪರಿವರ್ತನೆ ಆಗದಂತೆ ನೋಡಿಕೊಳ್ಳಬೇಕು. ಹೀಗಾಗಿ ಭಾರತೀಯರು ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನು ಪಾಲಿಸಿ. ಬೇರೆ ದೇಶಗಳಿಗಿಂತ ಭಾರತದ ಸ್ಥಿತಿ ಉತ್ತಮವಾಗಿದೆ.

ಆತ್ಮ ನಿರ್ಭರ ಅಭಿಯಾನಕ್ಕೆ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಲಾಗಿದೆ. ಕೊರೊನಾ ವಿರುದ್ಧದ ಹೋರಾಟ ಸುದೀರ್ಘವಾಗಿರುತ್ತೆ. ಈ ಹೋರಾಟದಲ್ಲಿ ಸಂಘಟಿತರಾಗಿ ಜಯಸಾಧಿಸೋಣ ಎಂದು ಮೋದಿ ಕರೆ ನೀಡಿದರು. ಇದೇ ವೇಳೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಚಂಡಮಾರುತದಿಂದ ಭಾರೀ ಹಾನಿಯಾಗಿರುವ ಬಗ್ಗೆಯೂ ಉಲ್ಲೇಖಿಸಿದರು.

Published On - 9:45 am, Sat, 30 May 20

Follow Us
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಲಾಲ್‌ಬಾಗ್​​ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ಅನಧಿಕೃತ ಬೈಕ್ ಟ್ಯಾಕ್ಸಿಗಳ ವಿರುದ್ಧ RTO ಕಾರ್ಯಾಚರಣೆ ಮುಂದುವರಿಕೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ರಾಯಚೂರು: ಕೊಳೆತ ತರಕಾರಿ ಅಡುಗೆ, ಸ್ಯಾನಿಟರಿ ಪ್ಯಾಡ್ ಕೊರತೆ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಸಿದ್ದರಾಮಯ್ಯ ಪಟ್ಟಿಯಲ್ಲಿ ಮಹದೇವಪ್ಪ ಹೆಸರಿದ್ದರೂ ಸ್ಥಾನ ತಪ್ಪಿದೆ: ಯತೀಂದ್ರ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
ಮಕ್ಕಳಲ್ಲಿ ಹೃದಯಾಘಾತದ ಅಪಾಯ ಹೆಚ್ಚಳ: ಶಾಕಿಂಗ್​​ ಮಾಹಿತಿ ಬಹಿರಂಗ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
‘ನಮ್ಮ ಕೈಲಾದ ಸಹಾಯ ಮಾಡೋಣ ಅಂತ ದರ್ಶನ್ ಹೇಳಿದ್ರು’; ತನುಷ್ ಶಿವಣ್ಣ
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಬ್ಯಾಂಕ್ ಸಿಬ್ಬಂದಿಯಿಂದಲೇ ನಕಲಿ ಚಿನ್ನ ಅಡವಿಟ್ಟು 1.5 ಕೋಟಿ ರೂ. ವಂಚನೆ!
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ಸಿದ್ದರಾಮಯ್ಯ ಮೇಲೆ ಮುನಿಸುಕೊಂಡ ಅಹಿಂದ ಶಾಸಕರು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ತೋಟದ ಮನೆಗೆ ನುಗ್ಗಿದ ವಿಷಕಾರಿ ಕೊಳಕು ಮಂಡಲ ಹಾವು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು
ಕಲಬುರಗಿ ಕೇಂದ್ರಿಯ ವಿವಿ ಕ್ವಾರ್ಟರ್ಸ್‌ಗೆ ಚಾಕು ಹಿಡಿದು ನುಗ್ಗಿದ ಆಗಂತುಕರು