AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಜನತೆಗೆ ಪ್ರಧಾನಿ ಮೋದಿ ಆಡಿಯೋ ಸಂದೇಶ

ದೆಹಲಿ: ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಆಡಿಯೋ ಸಂದೇಶ ನೀಡಿದ್ದಾರೆ. ತಮ್ಮ ಸರ್ಕಾರದ ಮೊದಲ ವರ್ಷದ ಸಾಧನೆಗಳ ಬಗ್ಗೆ ಪ್ರಧಾನಿ ಮಾಹಿತಿ ನೀಡಿದ್ದಾರೆ. ಸಂವಿಧಾನದ 370ನೇ ವಿಧಿ ರದ್ದು ಮಾಡಿರುವುದು, ತ್ರಿವಳಿ ತಲಾಖ್ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಪ್ರಧಾನಿ ಮಾಹಿತಿ ಕೊಟ್ಟಿದ್ದಾರೆ. ಚೀಫ್ ಆಫ್​ ಡಿಫೆನ್ಸ್ ಸ್ಟಾಫ್ ಹುದ್ದೆ ಸೃಷ್ಟಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನ ಪಾಲಿಸಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸಿಗ ಕಾರ್ಮಿಕರಿಗೆ […]

ದೇಶದ ಜನತೆಗೆ ಪ್ರಧಾನಿ ಮೋದಿ ಆಡಿಯೋ ಸಂದೇಶ
ಸಾಧು ಶ್ರೀನಾಥ್​
| Edited By: |

Updated on:May 30, 2020 | 1:22 PM

Share

ದೆಹಲಿ: ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಆಡಿಯೋ ಸಂದೇಶ ನೀಡಿದ್ದಾರೆ. ತಮ್ಮ ಸರ್ಕಾರದ ಮೊದಲ ವರ್ಷದ ಸಾಧನೆಗಳ ಬಗ್ಗೆ ಪ್ರಧಾನಿ ಮಾಹಿತಿ ನೀಡಿದ್ದಾರೆ.

ಸಂವಿಧಾನದ 370ನೇ ವಿಧಿ ರದ್ದು ಮಾಡಿರುವುದು, ತ್ರಿವಳಿ ತಲಾಖ್ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಪ್ರಧಾನಿ ಮಾಹಿತಿ ಕೊಟ್ಟಿದ್ದಾರೆ. ಚೀಫ್ ಆಫ್​ ಡಿಫೆನ್ಸ್ ಸ್ಟಾಫ್ ಹುದ್ದೆ ಸೃಷ್ಟಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನ ಪಾಲಿಸಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸಿಗ ಕಾರ್ಮಿಕರಿಗೆ ತೊಂದರೆ ಆಗಿದೆ. ನಾವು ಎದುರಿಸುತ್ತಿರುವ ಅನಾನುಕೂಲ ದುರಂತವಾಗಬಾರದು. ದುರಂತವಾಗಿ ಪರಿವರ್ತನೆ ಆಗದಂತೆ ನೋಡಿಕೊಳ್ಳಬೇಕು. ಹೀಗಾಗಿ ಭಾರತೀಯರು ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನು ಪಾಲಿಸಿ. ಬೇರೆ ದೇಶಗಳಿಗಿಂತ ಭಾರತದ ಸ್ಥಿತಿ ಉತ್ತಮವಾಗಿದೆ.

ಆತ್ಮ ನಿರ್ಭರ ಅಭಿಯಾನಕ್ಕೆ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಲಾಗಿದೆ. ಕೊರೊನಾ ವಿರುದ್ಧದ ಹೋರಾಟ ಸುದೀರ್ಘವಾಗಿರುತ್ತೆ. ಈ ಹೋರಾಟದಲ್ಲಿ ಸಂಘಟಿತರಾಗಿ ಜಯಸಾಧಿಸೋಣ ಎಂದು ಮೋದಿ ಕರೆ ನೀಡಿದರು. ಇದೇ ವೇಳೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಚಂಡಮಾರುತದಿಂದ ಭಾರೀ ಹಾನಿಯಾಗಿರುವ ಬಗ್ಗೆಯೂ ಉಲ್ಲೇಖಿಸಿದರು.

Published On - 9:45 am, Sat, 30 May 20

ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ಸಿಜೆ ರಾಯ್ ಕೇಸ್​​ ಸಂಬಂಧ ಎಸ್​ಐಟಿ ರಚನೆ: ಯಾರ ನೇತೃತ್ವದಲ್ಲಿ ತನಿಖೆ?
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರೈಬಾಕಿನಾಗೆ ಚೊಚ್ಚಲ ಆಸ್ಟ್ರೇಲಿಯನ್ ಓಪನ್ ಕಿರೀಟ
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ರಾಯ್ ಮೇಲೆ ನಟಿಯರ ಹನಿ ಟ್ರ್ಯಾಪ್ ಗಾಳ: ತಪ್ಪಿಸಿಕೊಂಡಿದ್ದು ಹೇಗೆ?
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್