AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶದ ಜನತೆಗೆ ಪ್ರಧಾನಿ ಮೋದಿ ಆಡಿಯೋ ಸಂದೇಶ

ದೆಹಲಿ: ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಆಡಿಯೋ ಸಂದೇಶ ನೀಡಿದ್ದಾರೆ. ತಮ್ಮ ಸರ್ಕಾರದ ಮೊದಲ ವರ್ಷದ ಸಾಧನೆಗಳ ಬಗ್ಗೆ ಪ್ರಧಾನಿ ಮಾಹಿತಿ ನೀಡಿದ್ದಾರೆ. ಸಂವಿಧಾನದ 370ನೇ ವಿಧಿ ರದ್ದು ಮಾಡಿರುವುದು, ತ್ರಿವಳಿ ತಲಾಖ್ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಪ್ರಧಾನಿ ಮಾಹಿತಿ ಕೊಟ್ಟಿದ್ದಾರೆ. ಚೀಫ್ ಆಫ್​ ಡಿಫೆನ್ಸ್ ಸ್ಟಾಫ್ ಹುದ್ದೆ ಸೃಷ್ಟಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ. ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನ ಪಾಲಿಸಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸಿಗ ಕಾರ್ಮಿಕರಿಗೆ […]

ದೇಶದ ಜನತೆಗೆ ಪ್ರಧಾನಿ ಮೋದಿ ಆಡಿಯೋ ಸಂದೇಶ
ಸಾಧು ಶ್ರೀನಾಥ್​
| Updated By: |

Updated on:May 30, 2020 | 1:22 PM

Share

ದೆಹಲಿ: ದೇಶದ ಜನತೆಯನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಆಡಿಯೋ ಸಂದೇಶ ನೀಡಿದ್ದಾರೆ. ತಮ್ಮ ಸರ್ಕಾರದ ಮೊದಲ ವರ್ಷದ ಸಾಧನೆಗಳ ಬಗ್ಗೆ ಪ್ರಧಾನಿ ಮಾಹಿತಿ ನೀಡಿದ್ದಾರೆ.

ಸಂವಿಧಾನದ 370ನೇ ವಿಧಿ ರದ್ದು ಮಾಡಿರುವುದು, ತ್ರಿವಳಿ ತಲಾಖ್ ರದ್ದು, ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಪ್ರಧಾನಿ ಮಾಹಿತಿ ಕೊಟ್ಟಿದ್ದಾರೆ. ಚೀಫ್ ಆಫ್​ ಡಿಫೆನ್ಸ್ ಸ್ಟಾಫ್ ಹುದ್ದೆ ಸೃಷ್ಟಿ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ.

ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನ ಪಾಲಿಸಿ: ಕೊರೊನಾ ಸೋಂಕನ್ನು ನಾವು ಸಮರ್ಥವಾಗಿ ಎದುರಿಸಿದ್ದೇವೆ. ಆದರೆ ದೇಶದಲ್ಲಿ ವಲಸಿಗ ಕಾರ್ಮಿಕರಿಗೆ ತೊಂದರೆ ಆಗಿದೆ. ನಾವು ಎದುರಿಸುತ್ತಿರುವ ಅನಾನುಕೂಲ ದುರಂತವಾಗಬಾರದು. ದುರಂತವಾಗಿ ಪರಿವರ್ತನೆ ಆಗದಂತೆ ನೋಡಿಕೊಳ್ಳಬೇಕು. ಹೀಗಾಗಿ ಭಾರತೀಯರು ಲಾಕ್​ಡೌನ್​ ನಿಯಮ, ಮಾರ್ಗಸೂಚಿಗಳನ್ನು ಪಾಲಿಸಿ. ಬೇರೆ ದೇಶಗಳಿಗಿಂತ ಭಾರತದ ಸ್ಥಿತಿ ಉತ್ತಮವಾಗಿದೆ.

ಆತ್ಮ ನಿರ್ಭರ ಅಭಿಯಾನಕ್ಕೆ 20 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್ ಘೋಷಿಸಲಾಗಿದೆ. ಕೊರೊನಾ ವಿರುದ್ಧದ ಹೋರಾಟ ಸುದೀರ್ಘವಾಗಿರುತ್ತೆ. ಈ ಹೋರಾಟದಲ್ಲಿ ಸಂಘಟಿತರಾಗಿ ಜಯಸಾಧಿಸೋಣ ಎಂದು ಮೋದಿ ಕರೆ ನೀಡಿದರು. ಇದೇ ವೇಳೆ ಪಶ್ಚಿಮ ಬಂಗಾಳ, ಒಡಿಶಾದಲ್ಲಿ ಚಂಡಮಾರುತದಿಂದ ಭಾರೀ ಹಾನಿಯಾಗಿರುವ ಬಗ್ಗೆಯೂ ಉಲ್ಲೇಖಿಸಿದರು.

Published On - 9:45 am, Sat, 30 May 20

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ