AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಉಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದಾರೆ.

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ
ನಯನಾ ರಾಜೀವ್
|

Updated on: May 29, 2023 | 10:33 AM

Share

ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಭಾರತೀಯ ಜನತಾ ಪಕ್ಷದ (ಬಿಜೆಪಿ) ಉತ್ತಮ ಆಡಳಿತದ ಕಾರ್ಯಸೂಚಿಯ ಭಾಗವಾಗಿತ್ತು, ಇದರಲ್ಲಿ ಮುಖ್ಯಮಂತ್ರಿಗಳು ಆಡಳಿತ ಮತ್ತು ಹಲವಾರು ಕಲ್ಯಾಣ ಯೋಜನೆಗಳ ಅನುಷ್ಠಾನಗಳ ಕುರಿತು ಮಾತನಾಡಿದರು. ಇಂದು ನಾವು ಬಿಜೆಪಿ ಮುಖ್ಯಮಂತ್ರಿಗಳ ಮತ್ತು ಉಪಮುಖ್ಯಮಂತ್ರಿಗಳ ಸಭೆ ನಡೆಸಿದ್ದೇವೆ, ನಾವು ಅಭಿವೃದ್ಧಿಯನ್ನು ವೇಗಗೊಳಿಸಲು ಕೈಗೊಳ್ಳಬೇಕಾದ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ ಎಂದು ಪ್ರಧಾನಿ ಮೋದಿ ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಕೂಡ ಉಪಸ್ಥಿತರಿದ್ದರು, ಮುಖ್ಯಮಂತ್ರಿಗಳಲ್ಲಿ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಅಸ್ಸಾಂನ ಹಿಮಂತ ಬಿಸ್ವಾ ಶರ್ಮಾ, ಮಧ್ಯಪ್ರದೇಶದ ಶಿವರಾಜ್ ಸಿಂಗ್ ಚೌಹಾಣ್, ಉತ್ತರಾಖಂಡದ ಪುಷ್ಕರ್ ಸಿಂಗ್ ಧಾಮಿ, ತ್ರಿಪುರಾದ ಮಾಣಿಕ್ ಸಹಾ ಹಾಗೂ ಅರುಣಾಚಲಪ್ರದೇಶದ ಪೆಮಾ ಖಂಡು ಸೇರಿದ್ದಾರೆ.

ಮತ್ತಷ್ಟು ಓದಿ: New Parliament Building: ಭಾರತ ಮುಂದೆ ಸಾಗಿದರೆ ವಿಶ್ವವೂ ಮುಂದೆ ಹೋಗುವುದು, ಭಾರತ ಪ್ರಜಾತಂತ್ರ ರಾಷ್ಟ್ರ ಮಾತ್ರವಲ್ಲ ಪ್ರಜಾತಂತ್ರದ ಜನನಿ ಕೂಡ: ಮೋದಿ

ಸಭೆಯಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್​ ಪ್ರಸಾದ್ ಮೌರ್ಯ ಹಾಗೂ ಬ್ರಜೇಶ್​ ಪಾಠಕ್ ಕೂಡ ಉಪಸ್ಥಿತರಿದ್ದರು. ಅದಕ್ಕೂ ಮೊದಲು ಪ್ರಧಾನಿ ನರೇಂದ್ರ ಮೋದಿ ನೂತನ ಸಂಸತ್ ಭವನವನ್ನು ಉದ್ಘಾಟಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ