AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರೆಜಿಲ್​ನಲ್ಲಿ ಮುಂದಿನ ಜಿ20 ಶೃಂಗಸಭೆ: ಬ್ರೆಜಿಲ್ ಅಧ್ಯಕ್ಷ ಲುಲಾಗೆ ಜವಾಬ್ದಾರಿ ಹಸ್ತಾಂತರಿಸಿದ ಪ್ರಧಾನಿ ಮೋದಿ

ಜಿ20 ಶೃಂಗಸಭೆಯ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದ್ದು, ಮುಂದಿನ ಜಿ20 ಶೃಂಗಸಭೆ ಬ್ರೆಜಿಲ್​ನಲ್ಲಿ ನಡೆಯಲಿದೆ.

ಬ್ರೆಜಿಲ್​ನಲ್ಲಿ ಮುಂದಿನ ಜಿ20 ಶೃಂಗಸಭೆ: ಬ್ರೆಜಿಲ್ ಅಧ್ಯಕ್ಷ ಲುಲಾಗೆ ಜವಾಬ್ದಾರಿ ಹಸ್ತಾಂತರಿಸಿದ ಪ್ರಧಾನಿ ಮೋದಿ
ನರೇಂದ್ರ ಮೋದಿ
ನಯನಾ ರಾಜೀವ್
|

Updated on:Sep 10, 2023 | 1:25 PM

Share

ಜಿ20 ಶೃಂಗಸಭೆಯ ಜವಾಬ್ದಾರಿಯನ್ನು ಪ್ರಧಾನಿ ನರೇಂದ್ರ ಮೋದಿ(Narendra Modi) ಬ್ರೆಜಿಲ್ ಅಧ್ಯಕ್ಷ ಲುಲಾಗೆ ಹಸ್ತಾಂತರಿಸಿದ್ದು, ಮುಂದಿನ ಜಿ20 ಶೃಂಗಸಭೆ ಬ್ರೆಜಿಲ್​ನಲ್ಲಿ ನಡೆಯಲಿದೆ. ಜಿ20 ಅಧ್ಯಕ್ಷ ಸ್ಥಾನದ ಜವಾಬ್ದಾರಿಯನ್ನು ಪ್ರಧಾನಿ ಮೋದಿ ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ ಅವರಿಗೆ ಹಸ್ತಾಂತರಿಸಿದರು. ಬ್ರೆಜಿಲ್ ಅಧಿಕೃತವಾಗಿ ಈ ವರ್ಷದ ಡಿಸೆಂಬರ್ 1 ರಂದು ಜಿ20ಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಲಿದೆ.

ಈ ಸಂದರ್ಭದಲ್ಲಿ ಲುಲಾ ಅವರು ಪ್ರಧಾನಿ ಮೋದಿಯನ್ನು ಅಭಿನಂದಿಸಿದರು. ಭಾರತವು ನವೆಂಬರ್​ವರೆಗೆ ಜಿ20 ಅಧ್ಯಕ್ಷ ಸ್ಥಾನದಲ್ಲಿಯೇ ಮುಂದುವರೆಯಲಿದೆ. 2022 ರಲ್ಲಿ ಇಂಡೋನೇಷ್ಯಾ G20 ಅಧ್ಯಕ್ಷ ಸ್ಥಾನವನ್ನು ಹೊಂದಿತ್ತು. ಪ್ರಸ್ತುತ ಭಾರತವು ಅದನ್ನು ಹೊಂದಿದೆ ಮತ್ತು ಬ್ರೆಜಿಲ್ ಮುಂದಿನ ವರ್ಷಕ್ಕೆ ಅಧಿಕಾರ ವಹಿಸಿಕೊಳ್ಳಲಿದೆ. 2025ರಲ್ಲಿ ದಕ್ಷಿಣ ಆಫ್ರಿಕಾ ಜಿ20 ಅಧ್ಯಕ್ಷ ರಾಷ್ಟ್ರವಾಗಲಿದೆ.

ನಾವು ಸಂಪತ್ತು ಹೆಚ್ಚು ಕೇಂದ್ರೀಕೃತವಾಗಿರುವ ಜಗತ್ತಿನಲ್ಲಿ ವಾಸಿಸುತ್ತಿದ್ದೇವೆ, ಅದರಲ್ಲಿ ಲಕ್ಷಾಂತರ ಮಾನವರು ಇನ್ನೂ ಹಸಿವಿನಿಂದ ಬಳಲುತ್ತಿದ್ದಾರೆ, ಅಸಮಾನತೆ ಎನ್ನುವ ಸಮಸ್ಯೆಯನ್ನು ಮೊದಲು ಪರಿಹರಿಸಬೇಕು ಎಂದು ಲುಲಾ ಹೇಳಿದ್ದಾರೆ.

ಮತ್ತಷ್ಟು ಓದಿ: ಜಿ20 ಶೃಂಗಸಭೆಯು ವಿಶ್ವದ ಪ್ರಮುಖ ಸಮಸ್ಯೆಗಳನ್ನು ಪರಿಹರಿಸಬಹುದೆಂದು ಸಾಬೀತುಪಡಿಸಿದೆ: ಜೋ ಬೈಡನ್

ಆದಾಯದ ಅಸಮಾನತೆ, ಆರೋಗ್ಯ ರಕ್ಷಣೆ, ಶಿಕ್ಷಣ, ಆಹಾರ, ಲಿಂಗ ಮತ್ತು ಜನಾಂಗದ ಪ್ರವೇಶ ಮತ್ತು ಪ್ರಾತಿನಿಧ್ಯವೂ ಈ ವೈಪರೀತ್ಯಗಳ ಮೂಲವಾಗಿದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 1:15 pm, Sun, 10 September 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ