AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಚ್ಚಿಯಲ್ಲಿ ಮೋದಿ ಮೆಗಾ ರೋಡ್ ಶೋ; ಜೈಕಾರ, ಹೂವಿನ ಮಳೆಗೆರೆದು ಪ್ರಧಾನಿಯನ್ನು ಸ್ವಾಗತಿಸಿದ ಕೇರಳಿಗರು

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿಗೆ ಆಗಮಿಸಿದ್ದಾರೆ. ಮೆಗಾ ರೂಡ್ ಶೋ ವೇಳೆ ಪ್ರಧಾನಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ಕೇರಳದ ಜನರು ಜೈಕಾರ ಕೂಗಿ ಹೂವಿನ ಸುರಿಮಳೆಗೈದಿದ್ದಾರೆ. ಮೋದಿ ಜನರತ್ತ ಕೈ ಬೀಸಿ ರಸ್ತೆಯಲ್ಲಿ ಸುಮಾರು 1 ಕಿಮೀ ಹೆಜ್ಜೆಹಾಕಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: Apr 24, 2023 | 7:06 PM

Share
ಎರಡು ದಿನಗಳ ಭೇಟಿಗಾಗಿ ಕೊಚ್ಚಿ ತಲುಪಿದ ಪ್ರಧಾನಿ ಕೇರಳ ಶೈಲಿಯ ಉಡುಗೆ ಧರಿಸಿದ್ದರು.

ಎರಡು ದಿನಗಳ ಭೇಟಿಗಾಗಿ ಕೊಚ್ಚಿ ತಲುಪಿದ ಪ್ರಧಾನಿ ಕೇರಳ ಶೈಲಿಯ ಉಡುಗೆ ಧರಿಸಿದ್ದರು.

1 / 6
ಜುಬ್ಬಾ ಮತ್ತು ಕಸವು ಮುಂಡು (ಚಿನ್ನದ ಬಣ್ಣದ ಅಂಚಿನ ಧೋತಿ), ಶಲ್ಯ ಧರಿಸಿ ಕೇರಳಕ್ಕೆ ಬಂದ ಮೋದಿ

ಜುಬ್ಬಾ ಮತ್ತು ಕಸವು ಮುಂಡು (ಚಿನ್ನದ ಬಣ್ಣದ ಅಂಚಿನ ಧೋತಿ), ಶಲ್ಯ ಧರಿಸಿ ಕೇರಳಕ್ಕೆ ಬಂದ ಮೋದಿ

2 / 6
ತೇವರ ಜಂಕ್ಷನ್‌ನಿಂದ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದವರೆಗೆ 1.8 ಕಿ.ಮೀ ಮೆಗಾ ರೋಡ್ ಶೋ

ತೇವರ ಜಂಕ್ಷನ್‌ನಿಂದ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದವರೆಗೆ 1.8 ಕಿ.ಮೀ ಮೆಗಾ ರೋಡ್ ಶೋ

3 / 6
ಮೋದಿಯವರು ನಾಳೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಬೆಳಗ್ಗೆ 10.30 ಕ್ಕೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ

ಮೋದಿಯವರು ನಾಳೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಬೆಳಗ್ಗೆ 10.30 ಕ್ಕೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ

4 / 6
ಕೇರಳದಲ್ಲಿ 3200 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ

ಕೇರಳದಲ್ಲಿ 3200 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ

5 / 6
ದಕ್ಷಿಣ ರೈಲ್ವೆಯ ತಿರುವನಂತಪುರಂ ಮತ್ತು ಪಾಲಕ್ಕಾಡ್ ವಿಭಾಗಗಳ ಅಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ

ದಕ್ಷಿಣ ರೈಲ್ವೆಯ ತಿರುವನಂತಪುರಂ ಮತ್ತು ಪಾಲಕ್ಕಾಡ್ ವಿಭಾಗಗಳ ಅಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ

6 / 6
Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?