ಕೊಚ್ಚಿಯಲ್ಲಿ ಮೋದಿ ಮೆಗಾ ರೋಡ್ ಶೋ; ಜೈಕಾರ, ಹೂವಿನ ಮಳೆಗೆರೆದು ಪ್ರಧಾನಿಯನ್ನು ಸ್ವಾಗತಿಸಿದ ಕೇರಳಿಗರು

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿಗೆ ಆಗಮಿಸಿದ್ದಾರೆ. ಮೆಗಾ ರೂಡ್ ಶೋ ವೇಳೆ ಪ್ರಧಾನಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ಕೇರಳದ ಜನರು ಜೈಕಾರ ಕೂಗಿ ಹೂವಿನ ಸುರಿಮಳೆಗೈದಿದ್ದಾರೆ. ಮೋದಿ ಜನರತ್ತ ಕೈ ಬೀಸಿ ರಸ್ತೆಯಲ್ಲಿ ಸುಮಾರು 1 ಕಿಮೀ ಹೆಜ್ಜೆಹಾಕಿದ್ದಾರೆ.

|

Updated on: Apr 24, 2023 | 7:06 PM

ಎರಡು ದಿನಗಳ ಭೇಟಿಗಾಗಿ ಕೊಚ್ಚಿ ತಲುಪಿದ ಪ್ರಧಾನಿ ಕೇರಳ ಶೈಲಿಯ ಉಡುಗೆ ಧರಿಸಿದ್ದರು.

ಎರಡು ದಿನಗಳ ಭೇಟಿಗಾಗಿ ಕೊಚ್ಚಿ ತಲುಪಿದ ಪ್ರಧಾನಿ ಕೇರಳ ಶೈಲಿಯ ಉಡುಗೆ ಧರಿಸಿದ್ದರು.

1 / 6
ಜುಬ್ಬಾ ಮತ್ತು ಕಸವು ಮುಂಡು (ಚಿನ್ನದ ಬಣ್ಣದ ಅಂಚಿನ ಧೋತಿ), ಶಲ್ಯ ಧರಿಸಿ ಕೇರಳಕ್ಕೆ ಬಂದ ಮೋದಿ

ಜುಬ್ಬಾ ಮತ್ತು ಕಸವು ಮುಂಡು (ಚಿನ್ನದ ಬಣ್ಣದ ಅಂಚಿನ ಧೋತಿ), ಶಲ್ಯ ಧರಿಸಿ ಕೇರಳಕ್ಕೆ ಬಂದ ಮೋದಿ

2 / 6
ತೇವರ ಜಂಕ್ಷನ್‌ನಿಂದ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದವರೆಗೆ 1.8 ಕಿ.ಮೀ ಮೆಗಾ ರೋಡ್ ಶೋ

ತೇವರ ಜಂಕ್ಷನ್‌ನಿಂದ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದವರೆಗೆ 1.8 ಕಿ.ಮೀ ಮೆಗಾ ರೋಡ್ ಶೋ

3 / 6
ಮೋದಿಯವರು ನಾಳೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಬೆಳಗ್ಗೆ 10.30 ಕ್ಕೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ

ಮೋದಿಯವರು ನಾಳೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಬೆಳಗ್ಗೆ 10.30 ಕ್ಕೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ

4 / 6
ಕೇರಳದಲ್ಲಿ 3200 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ

ಕೇರಳದಲ್ಲಿ 3200 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ

5 / 6
ದಕ್ಷಿಣ ರೈಲ್ವೆಯ ತಿರುವನಂತಪುರಂ ಮತ್ತು ಪಾಲಕ್ಕಾಡ್ ವಿಭಾಗಗಳ ಅಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ

ದಕ್ಷಿಣ ರೈಲ್ವೆಯ ತಿರುವನಂತಪುರಂ ಮತ್ತು ಪಾಲಕ್ಕಾಡ್ ವಿಭಾಗಗಳ ಅಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ

6 / 6
Follow us
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ