AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಚ್ಚಿಯಲ್ಲಿ ಮೋದಿ ಮೆಗಾ ರೋಡ್ ಶೋ; ಜೈಕಾರ, ಹೂವಿನ ಮಳೆಗೆರೆದು ಪ್ರಧಾನಿಯನ್ನು ಸ್ವಾಗತಿಸಿದ ಕೇರಳಿಗರು

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿಗೆ ಆಗಮಿಸಿದ್ದಾರೆ. ಮೆಗಾ ರೂಡ್ ಶೋ ವೇಳೆ ಪ್ರಧಾನಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ಕೇರಳದ ಜನರು ಜೈಕಾರ ಕೂಗಿ ಹೂವಿನ ಸುರಿಮಳೆಗೈದಿದ್ದಾರೆ. ಮೋದಿ ಜನರತ್ತ ಕೈ ಬೀಸಿ ರಸ್ತೆಯಲ್ಲಿ ಸುಮಾರು 1 ಕಿಮೀ ಹೆಜ್ಜೆಹಾಕಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: Apr 24, 2023 | 7:06 PM

Share
ಎರಡು ದಿನಗಳ ಭೇಟಿಗಾಗಿ ಕೊಚ್ಚಿ ತಲುಪಿದ ಪ್ರಧಾನಿ ಕೇರಳ ಶೈಲಿಯ ಉಡುಗೆ ಧರಿಸಿದ್ದರು.

ಎರಡು ದಿನಗಳ ಭೇಟಿಗಾಗಿ ಕೊಚ್ಚಿ ತಲುಪಿದ ಪ್ರಧಾನಿ ಕೇರಳ ಶೈಲಿಯ ಉಡುಗೆ ಧರಿಸಿದ್ದರು.

1 / 6
ಜುಬ್ಬಾ ಮತ್ತು ಕಸವು ಮುಂಡು (ಚಿನ್ನದ ಬಣ್ಣದ ಅಂಚಿನ ಧೋತಿ), ಶಲ್ಯ ಧರಿಸಿ ಕೇರಳಕ್ಕೆ ಬಂದ ಮೋದಿ

ಜುಬ್ಬಾ ಮತ್ತು ಕಸವು ಮುಂಡು (ಚಿನ್ನದ ಬಣ್ಣದ ಅಂಚಿನ ಧೋತಿ), ಶಲ್ಯ ಧರಿಸಿ ಕೇರಳಕ್ಕೆ ಬಂದ ಮೋದಿ

2 / 6
ತೇವರ ಜಂಕ್ಷನ್‌ನಿಂದ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದವರೆಗೆ 1.8 ಕಿ.ಮೀ ಮೆಗಾ ರೋಡ್ ಶೋ

ತೇವರ ಜಂಕ್ಷನ್‌ನಿಂದ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದವರೆಗೆ 1.8 ಕಿ.ಮೀ ಮೆಗಾ ರೋಡ್ ಶೋ

3 / 6
ಮೋದಿಯವರು ನಾಳೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಬೆಳಗ್ಗೆ 10.30 ಕ್ಕೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ

ಮೋದಿಯವರು ನಾಳೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಬೆಳಗ್ಗೆ 10.30 ಕ್ಕೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ

4 / 6
ಕೇರಳದಲ್ಲಿ 3200 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ

ಕೇರಳದಲ್ಲಿ 3200 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ

5 / 6
ದಕ್ಷಿಣ ರೈಲ್ವೆಯ ತಿರುವನಂತಪುರಂ ಮತ್ತು ಪಾಲಕ್ಕಾಡ್ ವಿಭಾಗಗಳ ಅಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ

ದಕ್ಷಿಣ ರೈಲ್ವೆಯ ತಿರುವನಂತಪುರಂ ಮತ್ತು ಪಾಲಕ್ಕಾಡ್ ವಿಭಾಗಗಳ ಅಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ

6 / 6
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಏಕಪತ್ನಿ ವ್ರತಸ್ಥನಂತೆ ಪೋಸ್​​ ಕೊಟ್ಟವ ಸಿಕ್ಕಿಬಿದ್ದಿದ್ದು ಮತ್ತೊಬ್ಬಳ ಜೊತೆ
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮೀನ ರಾಶಿಯವರ ಮೇಲೆ ವರ್ಷದ ಮೊದಲ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಕುಂಭ ರಾಶಿಯ ಮೇಲೆ ಹೇಗಿರಲಿದೆ?
ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಕುಂಭ ರಾಶಿಯ ಮೇಲೆ ಹೇಗಿರಲಿದೆ?
ಮಕರ ರಾಶಿಯ ಮೇಲೆ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಕರ ರಾಶಿಯ ಮೇಲೆ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?