- TV9 Kannada National PM Narendra Modi receives rousing welcome in kerala's Kochi holds mega road show
ಕೊಚ್ಚಿಯಲ್ಲಿ ಮೋದಿ ಮೆಗಾ ರೋಡ್ ಶೋ; ಜೈಕಾರ, ಹೂವಿನ ಮಳೆಗೆರೆದು ಪ್ರಧಾನಿಯನ್ನು ಸ್ವಾಗತಿಸಿದ ಕೇರಳಿಗರು
ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿಗೆ ಆಗಮಿಸಿದ್ದಾರೆ. ಮೆಗಾ ರೂಡ್ ಶೋ ವೇಳೆ ಪ್ರಧಾನಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ಕೇರಳದ ಜನರು ಜೈಕಾರ ಕೂಗಿ ಹೂವಿನ ಸುರಿಮಳೆಗೈದಿದ್ದಾರೆ. ಮೋದಿ ಜನರತ್ತ ಕೈ ಬೀಸಿ ರಸ್ತೆಯಲ್ಲಿ ಸುಮಾರು 1 ಕಿಮೀ ಹೆಜ್ಜೆಹಾಕಿದ್ದಾರೆ.
Updated on: Apr 24, 2023 | 7:06 PM
Share

ಎರಡು ದಿನಗಳ ಭೇಟಿಗಾಗಿ ಕೊಚ್ಚಿ ತಲುಪಿದ ಪ್ರಧಾನಿ ಕೇರಳ ಶೈಲಿಯ ಉಡುಗೆ ಧರಿಸಿದ್ದರು.

ಜುಬ್ಬಾ ಮತ್ತು ಕಸವು ಮುಂಡು (ಚಿನ್ನದ ಬಣ್ಣದ ಅಂಚಿನ ಧೋತಿ), ಶಲ್ಯ ಧರಿಸಿ ಕೇರಳಕ್ಕೆ ಬಂದ ಮೋದಿ

ತೇವರ ಜಂಕ್ಷನ್ನಿಂದ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದವರೆಗೆ 1.8 ಕಿ.ಮೀ ಮೆಗಾ ರೋಡ್ ಶೋ

ಮೋದಿಯವರು ನಾಳೆ ವಂದೇಭಾರತ್ ಎಕ್ಸ್ಪ್ರೆಸ್ ರೈಲು ಸೇವೆಗೆ ಬೆಳಗ್ಗೆ 10.30 ಕ್ಕೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ

ಕೇರಳದಲ್ಲಿ 3200 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ

ದಕ್ಷಿಣ ರೈಲ್ವೆಯ ತಿರುವನಂತಪುರಂ ಮತ್ತು ಪಾಲಕ್ಕಾಡ್ ವಿಭಾಗಗಳ ಅಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ
Related Photo Gallery
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಭಾರತ- ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಹೇಗಿರಲಿದೆ ಹವಾಮಾನ?
ಭೈರತಿ ಸುರೇಶ್ ರಿಯಾಲಿಟಿ ಚೆಕ್: ಬಿಎಂಟಿಸಿ ಬಸ್ ಕಂಡಕ್ಟರ್ ಅಮಾನತು
ಸುಪ್ರೀಂ ಕೋರ್ಟ್ನಲ್ಲಿ ಅರ್ಜಿದಾರ ಪೇಪರ್ ಎಸೆದ ಘಟನೆಗೆ ಸಿಜೆಐ ಪ್ರತಿಕ್ರಿಯೆ
ಜಪಾನ್ನಲ್ಲಿ ಮೋಡಿ ಮಾಡಲು ಧುರಂಧರ್ ವಿಫಲ; ಮೊದಲ ದಿನವೇ ಮುಗ್ಗರಿಸಿದ ಚಿತ್ರ
ಮೈದುಂಬಿದ ದೂದ್ಸಾಗರ ಜಲಪಾತ: ಫಾಲ್ಸ್ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್. ಅಶೋಕ್ಗೆ ರೈತರಿಂದ ಘೇರಾವ್
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ



