AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಚ್ಚಿಯಲ್ಲಿ ಮೋದಿ ಮೆಗಾ ರೋಡ್ ಶೋ; ಜೈಕಾರ, ಹೂವಿನ ಮಳೆಗೆರೆದು ಪ್ರಧಾನಿಯನ್ನು ಸ್ವಾಗತಿಸಿದ ಕೇರಳಿಗರು

ಎರಡು ದಿನಗಳ ಭೇಟಿಗಾಗಿ ಪ್ರಧಾನಿ ನರೇಂದ್ರ ಮೋದಿ ಕೊಚ್ಚಿಗೆ ಆಗಮಿಸಿದ್ದಾರೆ. ಮೆಗಾ ರೂಡ್ ಶೋ ವೇಳೆ ಪ್ರಧಾನಿಯನ್ನು ಅದ್ದೂರಿಯಾಗಿ ಸ್ವಾಗತಿಸಿದ ಕೇರಳದ ಜನರು ಜೈಕಾರ ಕೂಗಿ ಹೂವಿನ ಸುರಿಮಳೆಗೈದಿದ್ದಾರೆ. ಮೋದಿ ಜನರತ್ತ ಕೈ ಬೀಸಿ ರಸ್ತೆಯಲ್ಲಿ ಸುಮಾರು 1 ಕಿಮೀ ಹೆಜ್ಜೆಹಾಕಿದ್ದಾರೆ.

ರಶ್ಮಿ ಕಲ್ಲಕಟ್ಟ
|

Updated on: Apr 24, 2023 | 7:06 PM

ಎರಡು ದಿನಗಳ ಭೇಟಿಗಾಗಿ ಕೊಚ್ಚಿ ತಲುಪಿದ ಪ್ರಧಾನಿ ಕೇರಳ ಶೈಲಿಯ ಉಡುಗೆ ಧರಿಸಿದ್ದರು.

ಎರಡು ದಿನಗಳ ಭೇಟಿಗಾಗಿ ಕೊಚ್ಚಿ ತಲುಪಿದ ಪ್ರಧಾನಿ ಕೇರಳ ಶೈಲಿಯ ಉಡುಗೆ ಧರಿಸಿದ್ದರು.

1 / 6
ಜುಬ್ಬಾ ಮತ್ತು ಕಸವು ಮುಂಡು (ಚಿನ್ನದ ಬಣ್ಣದ ಅಂಚಿನ ಧೋತಿ), ಶಲ್ಯ ಧರಿಸಿ ಕೇರಳಕ್ಕೆ ಬಂದ ಮೋದಿ

ಜುಬ್ಬಾ ಮತ್ತು ಕಸವು ಮುಂಡು (ಚಿನ್ನದ ಬಣ್ಣದ ಅಂಚಿನ ಧೋತಿ), ಶಲ್ಯ ಧರಿಸಿ ಕೇರಳಕ್ಕೆ ಬಂದ ಮೋದಿ

2 / 6
ತೇವರ ಜಂಕ್ಷನ್‌ನಿಂದ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದವರೆಗೆ 1.8 ಕಿ.ಮೀ ಮೆಗಾ ರೋಡ್ ಶೋ

ತೇವರ ಜಂಕ್ಷನ್‌ನಿಂದ ತೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದವರೆಗೆ 1.8 ಕಿ.ಮೀ ಮೆಗಾ ರೋಡ್ ಶೋ

3 / 6
ಮೋದಿಯವರು ನಾಳೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಬೆಳಗ್ಗೆ 10.30 ಕ್ಕೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ

ಮೋದಿಯವರು ನಾಳೆ ವಂದೇಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆಗೆ ಬೆಳಗ್ಗೆ 10.30 ಕ್ಕೆ ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಿದ್ದಾರೆ

4 / 6
ಕೇರಳದಲ್ಲಿ 3200 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ

ಕೇರಳದಲ್ಲಿ 3200 ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ಮಾಡಲಿದ್ದಾರೆ

5 / 6
ದಕ್ಷಿಣ ರೈಲ್ವೆಯ ತಿರುವನಂತಪುರಂ ಮತ್ತು ಪಾಲಕ್ಕಾಡ್ ವಿಭಾಗಗಳ ಅಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ

ದಕ್ಷಿಣ ರೈಲ್ವೆಯ ತಿರುವನಂತಪುರಂ ಮತ್ತು ಪಾಲಕ್ಕಾಡ್ ವಿಭಾಗಗಳ ಅಡಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ

6 / 6
Follow us
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ