AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಸ್ವಾಗತಕ್ಕೆ ಪ್ರಧಾನಿ ನರೇಂದ್ರ ಮೋದಿ ಕವಿತೆ ‘ಈಗಷ್ಟೇ ಸೂರ್ಯ ಉದಯಿಸಿದ್ದಾನೆ’

ಪ್ರಧಾನಿ ನರೇಂದ್ರ ಮೋದಿಯವರ ಕವಿತೆಯನ್ನು ಟ್ವೀಟ್ ಮಾಡುವ ಮೂಲಕ ಭಾರತ ಸರ್ಕಾರವು ಹೊಸವರ್ಷಕ್ಕೆ ಸ್ವಾಗತ ಕೋರಿದೆ.

ಹೊಸ ವರ್ಷದ ಸ್ವಾಗತಕ್ಕೆ ಪ್ರಧಾನಿ ನರೇಂದ್ರ ಮೋದಿ ಕವಿತೆ 'ಈಗಷ್ಟೇ ಸೂರ್ಯ ಉದಯಿಸಿದ್ದಾನೆ'
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 01, 2021 | 5:45 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕವಿತೆಯನ್ನು ಟ್ವೀಟ್ ಮಾಡುವ ಮೂಲಕ ಭಾರತ ಸರ್ಕಾರವು ಹೊಸವರ್ಷಕ್ಕೆ ಸ್ವಾಗತ ಕೋರಿದೆ.

‘ಅಭೀ ತೋ ಸೂರಜ್ ಉಗಾ ಹೈ’ ಎಂಬ ಕವಿತೆಯನ್ನು ಕೇಂದ್ರ ಸರ್ಕಾರ ತನ್ನ ಟ್ವಿಟರ್ ಹ್ಯಾಂಡಲ್​ನಲ್ಲಿ ಶೇರ್ ಮಾಡಿದೆ. ಮೇ 22, 2019ರಂದು ಮೋದಿಯವರ ಇದೇ ಕವಿತೆಯನ್ನು ಅಮೇಥಿಯ ಬಿಜೆಪಿ ಘಟಕ ಟ್ವೀಟ್ ಮಾಡಿತ್ತು.

ಮೋದಿ ಕವನದ ಕನ್ನಡ ಅನುವಾದ ಆಕಾಶದಲ್ಲಿ ತಲೆಯೆತ್ತಿ ದಟ್ಟ ಮೋಡಗಳನ್ನು ಸೀಳಿ ಬೆಳಕಿನ ಸಂಕಲ್ಪ ಮಾಡೋಣ

ದೃಢ ನಿಶ್ಚಯದೊಂದಿಗೆ ಮುಂದೆ ಸಾಗಿ ಎಲ್ಲ ಕಷ್ಟಗಳನ್ನು ಮೀರಿ ಗಾಢ ಇರುಳನ್ನು ಇಲ್ಲವಾಗಿಸಲು ಈಗಷ್ಟೇ ಸೂರ್ಯ ಉದಯಿಸಿದ್ದಾನೆ

ವಿಶ್ವಾಸದ ಕಿಡಿಯೊಂದನ್ನು ಬೆಳಗಿ ವಿಕಾಸದ ದೀಪವನ್ನು ಹಿಡಿದು ಕನಸನ್ನು ಸಾಕಾರಗೊಳಿಸಲು ಈಗಷ್ಟೇ ಸೂರ್ಯ ಉದಯಿಸಿದ್ದಾನೆ.

ನಮ್ಮವರು ಅಥವಾ ಪರರು ಎಂಬಂತಿಲ್ಲ ನಿನ್ನದು ನನ್ನದು ಎಂಬುದಿಲ್ಲ ಎಲ್ಲರ ಬೆಳಕಾಗಲು ಈಗಷ್ಚೇ ಸೂರ್ಯ ಉದಯಿಸಿದ್ದಾನೆ

ಬೆಂಕಿಯನ್ನು ಒಗ್ಗೂಡಿಸಿ ಪ್ರಕಾಶವನ್ನು ಹರಡಿ ನಡೆಯುತ್ತಾ ಮತ್ತು ನಡೆಸುತ್ತಾ ಈಗಷ್ಟೇ ಸೂರ್ಯ ಉದಯಿಸಿದ್ದಾನೆ

Published On - 5:30 pm, Fri, 1 January 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ