AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷದ ಸ್ವಾಗತಕ್ಕೆ ಪ್ರಧಾನಿ ನರೇಂದ್ರ ಮೋದಿ ಕವಿತೆ ‘ಈಗಷ್ಟೇ ಸೂರ್ಯ ಉದಯಿಸಿದ್ದಾನೆ’

ಪ್ರಧಾನಿ ನರೇಂದ್ರ ಮೋದಿಯವರ ಕವಿತೆಯನ್ನು ಟ್ವೀಟ್ ಮಾಡುವ ಮೂಲಕ ಭಾರತ ಸರ್ಕಾರವು ಹೊಸವರ್ಷಕ್ಕೆ ಸ್ವಾಗತ ಕೋರಿದೆ.

ಹೊಸ ವರ್ಷದ ಸ್ವಾಗತಕ್ಕೆ ಪ್ರಧಾನಿ ನರೇಂದ್ರ ಮೋದಿ ಕವಿತೆ 'ಈಗಷ್ಟೇ ಸೂರ್ಯ ಉದಯಿಸಿದ್ದಾನೆ'
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ| Edited By: |

Updated on:Jan 01, 2021 | 5:45 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕವಿತೆಯನ್ನು ಟ್ವೀಟ್ ಮಾಡುವ ಮೂಲಕ ಭಾರತ ಸರ್ಕಾರವು ಹೊಸವರ್ಷಕ್ಕೆ ಸ್ವಾಗತ ಕೋರಿದೆ.

‘ಅಭೀ ತೋ ಸೂರಜ್ ಉಗಾ ಹೈ’ ಎಂಬ ಕವಿತೆಯನ್ನು ಕೇಂದ್ರ ಸರ್ಕಾರ ತನ್ನ ಟ್ವಿಟರ್ ಹ್ಯಾಂಡಲ್​ನಲ್ಲಿ ಶೇರ್ ಮಾಡಿದೆ. ಮೇ 22, 2019ರಂದು ಮೋದಿಯವರ ಇದೇ ಕವಿತೆಯನ್ನು ಅಮೇಥಿಯ ಬಿಜೆಪಿ ಘಟಕ ಟ್ವೀಟ್ ಮಾಡಿತ್ತು.

ಮೋದಿ ಕವನದ ಕನ್ನಡ ಅನುವಾದ ಆಕಾಶದಲ್ಲಿ ತಲೆಯೆತ್ತಿ ದಟ್ಟ ಮೋಡಗಳನ್ನು ಸೀಳಿ ಬೆಳಕಿನ ಸಂಕಲ್ಪ ಮಾಡೋಣ

ದೃಢ ನಿಶ್ಚಯದೊಂದಿಗೆ ಮುಂದೆ ಸಾಗಿ ಎಲ್ಲ ಕಷ್ಟಗಳನ್ನು ಮೀರಿ ಗಾಢ ಇರುಳನ್ನು ಇಲ್ಲವಾಗಿಸಲು ಈಗಷ್ಟೇ ಸೂರ್ಯ ಉದಯಿಸಿದ್ದಾನೆ

ವಿಶ್ವಾಸದ ಕಿಡಿಯೊಂದನ್ನು ಬೆಳಗಿ ವಿಕಾಸದ ದೀಪವನ್ನು ಹಿಡಿದು ಕನಸನ್ನು ಸಾಕಾರಗೊಳಿಸಲು ಈಗಷ್ಟೇ ಸೂರ್ಯ ಉದಯಿಸಿದ್ದಾನೆ.

ನಮ್ಮವರು ಅಥವಾ ಪರರು ಎಂಬಂತಿಲ್ಲ ನಿನ್ನದು ನನ್ನದು ಎಂಬುದಿಲ್ಲ ಎಲ್ಲರ ಬೆಳಕಾಗಲು ಈಗಷ್ಚೇ ಸೂರ್ಯ ಉದಯಿಸಿದ್ದಾನೆ

ಬೆಂಕಿಯನ್ನು ಒಗ್ಗೂಡಿಸಿ ಪ್ರಕಾಶವನ್ನು ಹರಡಿ ನಡೆಯುತ್ತಾ ಮತ್ತು ನಡೆಸುತ್ತಾ ಈಗಷ್ಟೇ ಸೂರ್ಯ ಉದಯಿಸಿದ್ದಾನೆ

Published On - 5:30 pm, Fri, 1 January 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ