AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತ್ರಿವಳಿ ತಲಾಖ್ ಅನ್ನು ಬೆಂಬಲಿಸುವವರು ಮುಸ್ಲಿಂ ಹೆಣ್ಣು ಮಕ್ಕಳಿಗೆ ಅನ್ಯಾಯ ಮಾಡುತ್ತಿದ್ದಾರೆ: ಮೋದಿ

ತ್ರಿವಳಿ ತಲಾಖ್ ಅನ್ನು ಇಸ್ಲಾಂಗೆ ಸಂಬಂಧಿಸಿದ್ದು ಆಗಿದ್ದರೆ, ಯಾವುದೇ ಮುಸ್ಲಿಂ ಬಹುಸಂಖ್ಯಾತ ದೇಶವು ಅದನ್ನು ರದ್ದುಗೊಳಿಸುವುದಿಲ್ಲ. ಏಕರೂಪ ನಾಗರಿಕ ಸಂಹಿತೆ (UCC) ಕುರಿತು ಮಾತನಾಡಿದ ಅವರು, ಯುಸಿಸಿ ಹೆಸರಿನಲ್ಲಿ ಜನರನ್ನು ಪ್ರಚೋದಿಸಲಾಗುತ್ತಿದೆ ಎಂದು ಮೋದಿ ಹೇಳಿದ್ದಾರೆ.

ತ್ರಿವಳಿ ತಲಾಖ್ ಅನ್ನು ಬೆಂಬಲಿಸುವವರು ಮುಸ್ಲಿಂ ಹೆಣ್ಣು ಮಕ್ಕಳಿಗೆ ಅನ್ಯಾಯ ಮಾಡುತ್ತಿದ್ದಾರೆ: ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Jun 27, 2023 | 3:29 PM

Share

ಭೋಪಾಲ್: ತ್ರಿವಳಿ ತಲಾಖ್ (triple talaq) ಅನ್ನು ಪ್ರತಿಪಾದಿಸುವವರ ವಿರುದ್ಧ ಪ್ರಧಾನಿ ನರೇಂದ್ರ ಮೋದಿ (Narendra Modi)ಅವರು ಮಂಗಳವಾರ ವಾಗ್ದಾಳಿ ನಡೆಸಿದ್ದು ವೋಟ್ ಬ್ಯಾಂಕ್​​ಗಾಗಿ ಜನರು ಮುಸ್ಲಿಂ ಹೆಣ್ಣು ಮಕ್ಕಳಿಗೆ ಅನ್ಯಾಯ ಮಾಡುತ್ತಿದ್ದಾರೆ. ಈ ಪದ್ಧತಿಯು ಇಡೀ ಕುಟುಂಬವನ್ನು ನಾಶಪಡಿಸುತ್ತದೆ ಎಂದು ಹೇಳಿದ್ದಾರೆ. ಭೋಪಾಲ್‌ನಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಪ್ರಶ್ನೋತ್ತರ ವೇಳೆ ಮಾತನಾಡಿದ ಮೋದಿ, ಮುಸ್ಲಿಂ ಬಹುಸಂಖ್ಯಾತ ದೇಶಗಳು ತ್ರಿವಳಿ ತಲಾಖ್ ಅನ್ನು ನಿಷೇಧಿಸಿವೆ. ನಾನು ಈಜಿಪ್ಟ್‌ನಲ್ಲಿದ್ದೆ, ಅಲ್ಲಿ ಅವರು ಸುಮಾರು 80-90 ವರ್ಷಗಳ ಹಿಂದೆ ಅದನ್ನು ರದ್ದುಗೊಳಿಸಿದರು.

ತ್ರಿವಳಿ ತಲಾಖ್ ಅನ್ನು ಇಸ್ಲಾಂಗೆ ಸಂಬಂಧಿಸಿದ್ದು ಆಗಿದ್ದರೆ, ಯಾವುದೇ ಮುಸ್ಲಿಂ ಬಹುಸಂಖ್ಯಾತ ದೇಶವು ಅದನ್ನು ರದ್ದುಗೊಳಿಸುವುದಿಲ್ಲ. ಏಕರೂಪ ನಾಗರಿಕ ಸಂಹಿತೆ (UCC) ಕುರಿತು ಮಾತನಾಡಿದ ಅವರು, ಯುಸಿಸಿ ಹೆಸರಿನಲ್ಲಿ ಜನರನ್ನು ಪ್ರಚೋದಿಸಲಾಗುತ್ತಿದೆ.

ಎರಡು ಕಾನೂನು ಮೇಲೆ ದೇಶವನ್ನು ಹೇಗೆ ನಡೆಸಬಹುದು? ಸಂವಿಧಾನವು ಸಮಾನ ಹಕ್ಕುಗಳ ಬಗ್ಗೆಯೂ ಮಾತನಾಡುತ್ತದೆ, ಸುಪ್ರೀಂಕೋರ್ಟ್ ಕೂಡಾ ಯುಸಿಸಿಯನ್ನು ಜಾರಿಗೆ ತರಲು ಕೇಳಿದೆ. ವಿರೋಧ ಪಕ್ಷದ ಜನರು ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು