AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

P20 Summit: ಭಯೋತ್ಪಾದನೆಯು ಜಗತ್ತಿಗೆ ದೊಡ್ಡ ಸವಾಲಾಗಿದೆ, ನಾವು ಒಟ್ಟಾಗಿ ಹೋರಾಡಬೇಕಿದೆ: ಪ್ರಧಾನಿ ಮೋದಿ

ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಸ್ರೇಲ್​-ಹಮಾಸ್ ಸಂಘರ್ಷದ ಕುರಿತು ಮಾತನಾಡಿರುವ ಅವರು, ಭಯೋತ್ಪಾದನೆಯು ಜಗತ್ತಿಗೆ ದೊಡ್ಡ ಸವಾಲಾಗಿದೆ, ನಾವು ಒಟ್ಟಾಗಿ ಹೋರಾಡಬೇಕಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಇಂದು ಜಿ20 ಸಂಸದೀಯ ಸ್ಪೀಕರ್​ಗಳ ಶೃಂಗಸಭೆಯನ್ನು ಉದ್ಘಾಟಿಸಿದ್ದಾರೆ. ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ ಪಿ20 ಸಮ್ಮೇಳನ ಆರಂಭವಾಗಿದೆ.

P20 Summit: ಭಯೋತ್ಪಾದನೆಯು ಜಗತ್ತಿಗೆ ದೊಡ್ಡ ಸವಾಲಾಗಿದೆ, ನಾವು ಒಟ್ಟಾಗಿ ಹೋರಾಡಬೇಕಿದೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
Follow us
ನಯನಾ ರಾಜೀವ್
|

Updated on:Oct 13, 2023 | 3:28 PM

ಭಯೋತ್ಪಾದನೆ ವಿರುದ್ಧ ಹೋರಾಡುವಂತೆ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಇಸ್ರೇಲ್​-ಹಮಾಸ್ ಸಂಘರ್ಷದ ಕುರಿತು ಮಾತನಾಡಿರುವ ಅವರು, ಭಯೋತ್ಪಾದನೆಯು ಜಗತ್ತಿಗೆ ದೊಡ್ಡ ಸವಾಲಾಗಿದೆ, ನಾವು ಒಟ್ಟಾಗಿ ಹೋರಾಡಬೇಕಿದೆ ಎಂದರು. ಪ್ರಧಾನಿ ನರೇಂದ್ರ ಮೋದಿ ಇಂದು ಜಿ20 ಸಂಸದೀಯ ಸ್ಪೀಕರ್​ಗಳ ಶೃಂಗಸಭೆಯನ್ನು ಉದ್ಘಾಟಿಸಿದ್ದಾರೆ. ದೆಹಲಿಯ ಯಶೋಭೂಮಿ ಕನ್ವೆನ್ಷನ್ ಸೆಂಟರ್‌ನಲ್ಲಿ ಪಿ20 ಸಮ್ಮೇಳನ ಆರಂಭವಾಗಿದೆ.

ಭಾರತದಲ್ಲಿ ಸಾರ್ವತ್ರಿಕ ಚುನಾವಣೆಗಳನ್ನು ಅತಿ ದೊಡ್ಡ ಹಬ್ಬವೆಂದು ಪರಿಗಣಿಸಲಾಗಿದೆ, ಸ್ವಾತಂತ್ರ್ಯದ ನಂತರ, ಭಾರತವು 17 ಸಾರ್ವತ್ರಿಕ ಚುನಾವಣೆಗಳನ್ನು ಮತ್ತು 300 ಕ್ಕೂ ಹೆಚ್ಚು ರಾಜ್ಯ ವಿಧಾನಸಭಾ ಚುನಾವಣೆಗಳನ್ನು ಕಂಡಿದೆ.

ಮತ್ತಷ್ಟು ಓದಿ: ಪಂಜಾಬ್​ಗಾಗಿ ಹಮಾಸ್ ರೀತಿಯಲ್ಲೇ ದಾಳಿ ಮಾಡುತ್ತೇವೆ: ಖಲಿಸ್ತಾನಿ ಉಗ್ರ ಪನ್ನು ಬೆದರಿಕೆ

P20 ಶೃಂಗಸಭೆಯು ಭಾರತದಲ್ಲಿ ನಡೆಯುತ್ತಿದೆ, ಇದು ಪ್ರಜಾಪ್ರಭುತ್ವದ ಜನನಿ ಮತ್ತು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿದೆ. ಇದು ಚರ್ಚೆಗೆ ಪ್ರಮುಖ ಸ್ಥಳವಾಗಿದೆ ಎಂದು ಹೇಳಿದರು. ಇಂಡೋನೇಷ್ಯಾ, ಮೆಕ್ಸಿಕೋ, ಸೌದಿ ಅರೇಬಿಯಾ, ಓಮನ್, ಸ್ಪೇನ್, ಯುರೋಪಿಯನ್ ಪಾರ್ಲಿಮೆಂಟ್, ಇಟಲಿ, ದಕ್ಷಿಣ ಆಫ್ರಿಕಾ, ರಷ್ಯಾ, ಟರ್ಕಿಯೆ, ನೈಜೀರಿಯಾ, ಆಸ್ಟ್ರೇಲಿಯಾ, ಬ್ರೆಜಿಲ್, ಯುಎಇ, ಸಿಂಗಾಪುರ್, ಜಪಾನ್, ಈಜಿಪ್ಟ್ ಮತ್ತು ಬಾಂಗ್ಲಾದೇಶದ ಸ್ಪೀಕರ್‌ಗಳು ಮತ್ತು ನಿಯೋಗದ ಮುಖ್ಯಸ್ಥರು ಉಪಸ್ಥಿತರಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಿ20 ಥೀಮ್, ಒಂದು ಭೂಮಿ ಒಂದು ಕುಟುಂಬ ಒಂದು ಭವಿಷ್ಯಕ್ಕಾಗಿ ಸಂಸತ್ತು, ಮಾಹಿತಿ ಪ್ರಕಾರ ಕೆನಡಾದ ಸೆನೆಟ್ ಸ್ಪೀಕ್ ಇದರಲ್ಲಿ ಪಾಲ್ಗೊಳ್ಳುತ್ತಿಲ್ಲ.

ಇತ್ತೀಚಿನ ದಿನಗಳಲ್ಲಿ ಭಾರತ ಹಾಗೂ ಕೆನಡಾ ನಡುವಿನ ರಾಜತಾಂತ್ರಿಕ ವಿವಾದದ ಹಿನ್ನೆಲೆಯಲ್ಲಿ ಕೆನಡಾದ ಸೆನೆಟ್ ಸ್ಪೀಕರ್ ರೇಮೊಂಡೆ ಗಾಗ್ನಿ ಪಿ20 ಸಭೆಯಿಂದ ದೂರ ಉಳಿದಿದ್ದಾರೆ.

ಪಿ20 ಶೃಂಗಸಭೆಗೂ ಮೊದಲು ಸೆಪ್ಟೆಂಬರ್​ನಲ್ಲಿ ಭಾರತವು ಜಿ20 ಶೃಂಗಸಭೆಯನ್ನು ಆಯೋಜಿಸಿತ್ತು, ಸೆಪ್ಟೆಂಬರ್ 9-10ರಂದು ಶೃಂಗಸಭೆ ನಡೆದಿತ್ತು. ವಿಶ್ವದ ಅನೇಕ ನಾಯಕರು ಭೇಟಿಯಾಗಿ ಹಲವು ಪ್ರಮುಖ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:34 pm, Fri, 13 October 23

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ