AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 26ಕ್ಕೆ 67ನೇ Mann Ki Baat, ಐಡಿಯಾ ಕೊಡಿ ಎಂದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಬಾರಿಯ ತಮ್ಮ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮಕ್ಕಾಗಿ ಜನರಿಂದ ಐಡಿಯಾಗಳನ್ನ ಕೇಳಿದ್ದಾರೆ. ಜುಲೈ 26ರಂದು ರಾಷ್ಟ್ರವನ್ನುದ್ದೇಶಿಸಿ ಮಾಡಲಿರುವ 67ನೇ Mann Ki Baat ಭಾಷಣಕ್ಕೆ ಜನರ ಮೇಲೆ ಮತ್ತು ಜನಜೀವನದಲ್ಲಿ ಪ್ರಭಾವ ಬೀರಿರುವಂಥ ವ್ಯಕ್ತಿಗಳ, ಸಂಘಗಳ ಅಥವಾ ಘಟನೆಗಳ ಕುರಿತ ಮಾಹಿತಿಯನ್ನ ತಮಗೆ ಕಳುಹಿಸಿ ಎಂದು ದೇಶವಾಸಿಗಳನ್ನ ಕೇಳಿದ್ದಾರೆ. ಈ ಸಂಬಂಧ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಕೊರೊನಾದಂಥ ಸಂಕಷ್ಟದ ಸಮಯದಲ್ಲಿದೆ. ಇಂಥ ಸಂದರ್ಭದಲ್ಲಿ […]

ಜುಲೈ 26ಕ್ಕೆ 67ನೇ Mann Ki Baat, ಐಡಿಯಾ ಕೊಡಿ ಎಂದ ಪ್ರಧಾನಿ ಮೋದಿ
Guru
| Updated By: |

Updated on:Jul 11, 2020 | 4:17 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಬಾರಿಯ ತಮ್ಮ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮಕ್ಕಾಗಿ ಜನರಿಂದ ಐಡಿಯಾಗಳನ್ನ ಕೇಳಿದ್ದಾರೆ. ಜುಲೈ 26ರಂದು ರಾಷ್ಟ್ರವನ್ನುದ್ದೇಶಿಸಿ ಮಾಡಲಿರುವ 67ನೇ Mann Ki Baat ಭಾಷಣಕ್ಕೆ ಜನರ ಮೇಲೆ ಮತ್ತು ಜನಜೀವನದಲ್ಲಿ ಪ್ರಭಾವ ಬೀರಿರುವಂಥ ವ್ಯಕ್ತಿಗಳ, ಸಂಘಗಳ ಅಥವಾ ಘಟನೆಗಳ ಕುರಿತ ಮಾಹಿತಿಯನ್ನ ತಮಗೆ ಕಳುಹಿಸಿ ಎಂದು ದೇಶವಾಸಿಗಳನ್ನ ಕೇಳಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಕೊರೊನಾದಂಥ ಸಂಕಷ್ಟದ ಸಮಯದಲ್ಲಿದೆ. ಇಂಥ ಸಂದರ್ಭದಲ್ಲಿ ಸಾಮಾನ್ಯ ಜನರ ಮೇಲೆ ಪ್ರಭಾವ ಬೀರಿರುವಂಥ, ಇತರರಿಗೆ ಮಾದರಿಯಾಗಿರುವಂಥ ವ್ಯಕ್ತಿಗಳು, ಸಂಘಗಳು ಮತ್ತು ಘಟನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಿ. ನಾನು ಇದನ್ನು ಜುಲೈ 26ರಂದು  ಮನ್​ ಕಿ  ಬಾತ್ ಕಾರ್ಯಕ್ರಮದಲ್ಲಿ ದೇಶವಾಸಿಗಳೊಂದಿಗೆ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.

ಈ ಸಂಬಂಧ ನಿಮ್ಮ ಐಡಿಯಾಗಳನ್ನು ಪ್ರಧಾನ ಮಂತ್ರಿಗಳ ಆ್ಯಪ್ MyGov ,  NaMo ಆ್ಯಪ್ ಅಥವಾ 1800-11-7800 ನಂಬರಿಗೆ ಕರೆ ಮಾಡಿ ತಿಳಿಸಿ ಎಂದು ಟ್ವೀಟ್ ಮಾಡಿದ್ದಾರೆ. ಆಸಕ್ತರು ತಮ್ಮ ನಡುವೆ ನಡೆದಂಥ ಘಟನೆಗಳನ್ನುಅಥವಾ ಇರುವಂಥ ವ್ಯಕ್ತಿಗಳ ಕುರಿತು ಈ ನಂಬರ್ ಅಥವಾ ಆ್ಯಪ್​ಗಳಲ್ಲಿ ಶೇರ್ ಮಾಡಿ ಎಂದು ಮೋದಿ ಕೇಳಿಕೊಂಡಿದ್ದಾರೆ.

Published On - 3:11 pm, Sat, 11 July 20

ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?