AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 26ಕ್ಕೆ 67ನೇ Mann Ki Baat, ಐಡಿಯಾ ಕೊಡಿ ಎಂದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಬಾರಿಯ ತಮ್ಮ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮಕ್ಕಾಗಿ ಜನರಿಂದ ಐಡಿಯಾಗಳನ್ನ ಕೇಳಿದ್ದಾರೆ. ಜುಲೈ 26ರಂದು ರಾಷ್ಟ್ರವನ್ನುದ್ದೇಶಿಸಿ ಮಾಡಲಿರುವ 67ನೇ Mann Ki Baat ಭಾಷಣಕ್ಕೆ ಜನರ ಮೇಲೆ ಮತ್ತು ಜನಜೀವನದಲ್ಲಿ ಪ್ರಭಾವ ಬೀರಿರುವಂಥ ವ್ಯಕ್ತಿಗಳ, ಸಂಘಗಳ ಅಥವಾ ಘಟನೆಗಳ ಕುರಿತ ಮಾಹಿತಿಯನ್ನ ತಮಗೆ ಕಳುಹಿಸಿ ಎಂದು ದೇಶವಾಸಿಗಳನ್ನ ಕೇಳಿದ್ದಾರೆ. ಈ ಸಂಬಂಧ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಕೊರೊನಾದಂಥ ಸಂಕಷ್ಟದ ಸಮಯದಲ್ಲಿದೆ. ಇಂಥ ಸಂದರ್ಭದಲ್ಲಿ […]

ಜುಲೈ 26ಕ್ಕೆ 67ನೇ Mann Ki Baat, ಐಡಿಯಾ ಕೊಡಿ ಎಂದ ಪ್ರಧಾನಿ ಮೋದಿ
Guru
| Edited By: |

Updated on:Jul 11, 2020 | 4:17 PM

Share

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಈ ಬಾರಿಯ ತಮ್ಮ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮಕ್ಕಾಗಿ ಜನರಿಂದ ಐಡಿಯಾಗಳನ್ನ ಕೇಳಿದ್ದಾರೆ. ಜುಲೈ 26ರಂದು ರಾಷ್ಟ್ರವನ್ನುದ್ದೇಶಿಸಿ ಮಾಡಲಿರುವ 67ನೇ Mann Ki Baat ಭಾಷಣಕ್ಕೆ ಜನರ ಮೇಲೆ ಮತ್ತು ಜನಜೀವನದಲ್ಲಿ ಪ್ರಭಾವ ಬೀರಿರುವಂಥ ವ್ಯಕ್ತಿಗಳ, ಸಂಘಗಳ ಅಥವಾ ಘಟನೆಗಳ ಕುರಿತ ಮಾಹಿತಿಯನ್ನ ತಮಗೆ ಕಳುಹಿಸಿ ಎಂದು ದೇಶವಾಸಿಗಳನ್ನ ಕೇಳಿದ್ದಾರೆ.

ಈ ಸಂಬಂಧ ಟ್ವಿಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ದೇಶ ಕೊರೊನಾದಂಥ ಸಂಕಷ್ಟದ ಸಮಯದಲ್ಲಿದೆ. ಇಂಥ ಸಂದರ್ಭದಲ್ಲಿ ಸಾಮಾನ್ಯ ಜನರ ಮೇಲೆ ಪ್ರಭಾವ ಬೀರಿರುವಂಥ, ಇತರರಿಗೆ ಮಾದರಿಯಾಗಿರುವಂಥ ವ್ಯಕ್ತಿಗಳು, ಸಂಘಗಳು ಮತ್ತು ಘಟನೆಗಳನ್ನು ನನ್ನೊಂದಿಗೆ ಹಂಚಿಕೊಳ್ಳಿ. ನಾನು ಇದನ್ನು ಜುಲೈ 26ರಂದು  ಮನ್​ ಕಿ  ಬಾತ್ ಕಾರ್ಯಕ್ರಮದಲ್ಲಿ ದೇಶವಾಸಿಗಳೊಂದಿಗೆ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.

ಈ ಸಂಬಂಧ ನಿಮ್ಮ ಐಡಿಯಾಗಳನ್ನು ಪ್ರಧಾನ ಮಂತ್ರಿಗಳ ಆ್ಯಪ್ MyGov ,  NaMo ಆ್ಯಪ್ ಅಥವಾ 1800-11-7800 ನಂಬರಿಗೆ ಕರೆ ಮಾಡಿ ತಿಳಿಸಿ ಎಂದು ಟ್ವೀಟ್ ಮಾಡಿದ್ದಾರೆ. ಆಸಕ್ತರು ತಮ್ಮ ನಡುವೆ ನಡೆದಂಥ ಘಟನೆಗಳನ್ನುಅಥವಾ ಇರುವಂಥ ವ್ಯಕ್ತಿಗಳ ಕುರಿತು ಈ ನಂಬರ್ ಅಥವಾ ಆ್ಯಪ್​ಗಳಲ್ಲಿ ಶೇರ್ ಮಾಡಿ ಎಂದು ಮೋದಿ ಕೇಳಿಕೊಂಡಿದ್ದಾರೆ.

Published On - 3:11 pm, Sat, 11 July 20

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ