ಬಿಹಾರ ವಿಧಾನಸಭೆಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ ಮೋದಿ

ಮೋದಿ ಭೇಟಿ ಬಗ್ಗೆ ಸಂತೋಷ ವ್ಯಕ್ತಪಡಿಸಿದ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ಬಿಹಾರ ವಿಧಾನಸಭೆಗೆ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ.

ಬಿಹಾರ ವಿಧಾನಸಭೆಗೆ ಭೇಟಿ ನೀಡಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ ಮೋದಿ
ನರೇಂದ್ರ ಮೋದಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Jul 06, 2022 | 4:28 PM

ಪ್ರಧಾನಿ ನರೇಂದ್ರ ಮೋದಿ (Narendra Modi) ಮುಂದಿನ ವಾರ ಬಿಹಾರ ವಿಧಾನಸಭೆಗೆ (Bihar Assembly) ಭೇಟಿ ನೀಡಲಿದ್ದು, ವಿಧಾನಸೌಧದ ನೂರನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ವಿಧಾನಸಭೆಯ ಹೇಳಿಕೆ ಪ್ರಕಾರ ಜುಲೈ12ರಂದು ಮೋದಿ ಬಿಹಾರ ವಿಧಾನಸಭೆಗೆ ಭೇಟಿ ನೀಡಲಿದ್ದಾರೆ. ಮೋದಿ ಭೇಟಿ ಬಗ್ಗೆ ಸಂತೋಷ ವ್ಯಕ್ತಪಡಿಸಿದ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ (Vijay Kumar Sinha), ಬಿಹಾರ ವಿಧಾನಸಭೆಗೆ ಪ್ರಧಾನಿಯೊಬ್ಬರು ಭೇಟಿ ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ. ಸಿನ್ಹಾ ಅವರು ಮಂಗಳವಾರ ಸಂಜೆ ಮುಖ್ಯ ಕಾರ್ಯದರ್ಶಿ ಅಮೀರ್ ಸುಭಾನಿ ಮತ್ತು ಡಿಜಿಪಿ ಎಸ್.ಕೆ.ಸೈಗಲ್ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿನ್ಹಾ, ಈ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಯಾಗಿಸಲು ಎಲ್ಲರ ಭಾಗವಹಿಸುವಿಕೆ ಮುಖ್ಯ ಎಂದು ಹೇಳಿದ್ದಾರೆ.

ಈ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಮ್ಯೂಸಿಯಂ ಮತ್ತು ಅತಿಥಿಗೃಹಕ್ಕೆ ಶಂಕುಸ್ಥಾಪನೆ ಮಾಡಲಿದ್ದು, ನೂರನೇ ವರ್ಷದ ಸ್ಮಾರಕ ಉದ್ಯಾನವನ್ನು ಉದ್ಘಾಟಿಸಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಮೋದಿಯವರು ಶತಾಬ್ದಿ ಸ್ಮೃತಿ ಸ್ಥಂಭವನ್ನೂ ಉದ್ಘಾಟಿಸಲಿದ್ದು ಕಲ್ಪತರು ನೆಡಲಿದ್ದಾರೆ.

ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್