AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rozgar Mela 2023: 71 ಸಾವಿರ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ ಮೋದಿ

ಹೊಸದಾಗಿ ನೇಮಕಗೊಂಡ ನೌಕರರು ಕೇಂದ್ರ ಸರ್ಕಾರದಲ್ಲಿ ರೈಲು ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್, ಶಿಕ್ಷಕರು, ಗ್ರಂಥಪಾಲಕರು ಮತ್ತು ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿರಲಿದ್ದಾರೆ.

Rozgar Mela 2023: 71 ಸಾವಿರ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Apr 13, 2023 | 7:00 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು(ಏಪ್ರಿಲ್ 13ರಂದು) ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ನೇಮಕಗೊಂಡ ಸುಮಾರು 71,000 ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು(Appointment letters) ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿಯವರು ಹೊಸತಾಗಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ‘ರೋಜ್‌ಗಾರ್ ಮೇಳ’ (Rozgar Mela) ಉಪಕ್ರಮದ ಭಾಗವಾಗಿದೆ, ಇದು ಸುಮಾರು 10 ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈ ಉಪಕ್ರಮದ ಮೂಲಕ ಈಡೇರಿಸಲಾಗುತ್ತಿದೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ.

‘ರೋಜ್‌ಗಾರ್ ಮೇಳ’ ಅಭಿಯಾನವು ಮತ್ತಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಇದು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಯುವಕರನ್ನು ಸಶಕ್ತಗೊಳಿಸುತ್ತದೆ.

ಹೊಸದಾಗಿ ನೇಮಕಗೊಂಡ ನೌಕರರು ಕೇಂದ್ರ ಸರ್ಕಾರದಲ್ಲಿ ರೈಲು ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್, ಶಿಕ್ಷಕರು, ಗ್ರಂಥಪಾಲಕರು ಮತ್ತು ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿರಲಿದ್ದಾರೆ.

ಇದನ್ನೂ ಓದಿ: ಏಪ್ರಿಲ್ 14ರಂದು ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಹೊಸತಾಗಿ ನೇಮಕಗೊಂಡವರು ಸರ್ಕಾರಿ ಇಲಾಖೆಗಳಲ್ಲಿ ಅವರ ಪಾತ್ರಗಳಿಗೆ ತರಬೇತಿ ನೀಡಲು ವಿನ್ಯಾಸಗೊಳಿಸಲಾದ ಆನ್‌ಲೈನ್ ಓರಿಯಂಟೇಶನ್ ಕಾರ್ಯಕ್ರಮವಾದ ‘ಕರ್ಮಯೋಗಿ ಪ್ರಾರಂಭ’ಕ್ಕೆ ಪ್ರವೇಶವನ್ನು ಹೊಂದಿರುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?