AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rozgar Mela 2023: 71 ಸಾವಿರ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ ಮೋದಿ

ಹೊಸದಾಗಿ ನೇಮಕಗೊಂಡ ನೌಕರರು ಕೇಂದ್ರ ಸರ್ಕಾರದಲ್ಲಿ ರೈಲು ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್, ಶಿಕ್ಷಕರು, ಗ್ರಂಥಪಾಲಕರು ಮತ್ತು ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿರಲಿದ್ದಾರೆ.

Rozgar Mela 2023: 71 ಸಾವಿರ ಹೊಸ ಉದ್ಯೋಗಿಗಳಿಗೆ ನೇಮಕಾತಿ ಪತ್ರ ವಿತರಿಸಲಿದ್ದಾರೆ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Apr 13, 2023 | 7:00 AM

Share

ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು(ಏಪ್ರಿಲ್ 13ರಂದು) ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಹೊಸದಾಗಿ ನೇಮಕಗೊಂಡ ಸುಮಾರು 71,000 ಉದ್ಯೋಗಿಗಳಿಗೆ ನೇಮಕಾತಿ ಪತ್ರಗಳನ್ನು(Appointment letters) ವಿತರಿಸಲಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿಯವರು ಹೊಸತಾಗಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ‘ರೋಜ್‌ಗಾರ್ ಮೇಳ’ (Rozgar Mela) ಉಪಕ್ರಮದ ಭಾಗವಾಗಿದೆ, ಇದು ಸುಮಾರು 10 ಲಕ್ಷ ಜನರಿಗೆ ಉದ್ಯೋಗವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನಮಂತ್ರಿಯವರ ಬದ್ಧತೆಯನ್ನು ಈ ಉಪಕ್ರಮದ ಮೂಲಕ ಈಡೇರಿಸಲಾಗುತ್ತಿದೆ ಎಂದು ಪ್ರಧಾನಿ ಕಚೇರಿಯ ಹೇಳಿಕೆ ತಿಳಿಸಿದೆ.

‘ರೋಜ್‌ಗಾರ್ ಮೇಳ’ ಅಭಿಯಾನವು ಮತ್ತಷ್ಟು ಉದ್ಯೋಗಾವಕಾಶಗಳನ್ನು ಸೃಷ್ಟಿಸುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಇದು ರಾಷ್ಟ್ರೀಯ ಅಭಿವೃದ್ಧಿಯಲ್ಲಿ ಭಾಗವಹಿಸಲು ಯುವಕರನ್ನು ಸಶಕ್ತಗೊಳಿಸುತ್ತದೆ.

ಹೊಸದಾಗಿ ನೇಮಕಗೊಂಡ ನೌಕರರು ಕೇಂದ್ರ ಸರ್ಕಾರದಲ್ಲಿ ರೈಲು ಮ್ಯಾನೇಜರ್, ಸ್ಟೇಷನ್ ಮಾಸ್ಟರ್, ಇನ್ಸ್‌ಪೆಕ್ಟರ್, ಸಬ್-ಇನ್‌ಸ್ಪೆಕ್ಟರ್, ಕಾನ್‌ಸ್ಟೆಬಲ್, ಶಿಕ್ಷಕರು, ಗ್ರಂಥಪಾಲಕರು ಮತ್ತು ನರ್ಸ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿರಲಿದ್ದಾರೆ.

ಇದನ್ನೂ ಓದಿ: ಏಪ್ರಿಲ್ 14ರಂದು ಅಸ್ಸಾಂಗೆ ಪ್ರಧಾನಿ ಮೋದಿ ಭೇಟಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಹೊಸತಾಗಿ ನೇಮಕಗೊಂಡವರು ಸರ್ಕಾರಿ ಇಲಾಖೆಗಳಲ್ಲಿ ಅವರ ಪಾತ್ರಗಳಿಗೆ ತರಬೇತಿ ನೀಡಲು ವಿನ್ಯಾಸಗೊಳಿಸಲಾದ ಆನ್‌ಲೈನ್ ಓರಿಯಂಟೇಶನ್ ಕಾರ್ಯಕ್ರಮವಾದ ‘ಕರ್ಮಯೋಗಿ ಪ್ರಾರಂಭ’ಕ್ಕೆ ಪ್ರವೇಶವನ್ನು ಹೊಂದಿರುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್