AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PM Modi in Chennai: ಇಂದು ಚೆನ್ನೈ ವಿಮಾನ ನಿಲ್ದಾಣದ ನೂತನ ಟರ್ಮಿನಲ್​​ನ್ನು​ ಉದ್ಘಾಟಿಸಲಿರುವ ಪ್ರಧಾನಿ ಮೋದಿ

ಪ್ರಧಾನಿ ನರೇಂದ್ರ ಮೋದಿಯವರು ಇಂದು (ಏಪ್ರಿಲ್​ 8) ತೆಲಂಗಾಣ ಮತ್ತು ತಮೀಳನಾಡು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ತಮಿಳುನಾಡಿನ ಚೈನ್ನೈನಲ್ಲಿ, ಚೆನ್ನೈ-ಕೊಯಮತ್ತೂರು ದಕ್ಷಿಣ ಭಾರತದ ಎರಡನೇ ವಂದೇ ಭಾರತ ರೈಲಿಗೆ ಚಾಲನೆ ನೀಡಲಿದ್ದಾರೆ.

PM Modi in Chennai: ಇಂದು ಚೆನ್ನೈ ವಿಮಾನ ನಿಲ್ದಾಣದ ನೂತನ ಟರ್ಮಿನಲ್​​ನ್ನು​ ಉದ್ಘಾಟಿಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on: Apr 08, 2023 | 9:53 AM

Share

ಮುಖ್ಯಾಂಶಗಳು

  • ಪ್ರಧಾನಿ ನರೇಂದ್ರ ಮೋದಿಯವರು ಇಂದು (ಏಪ್ರಿಲ್​ 8) ತೆಲಂಗಾಣ ಮತ್ತು ತಮೀಳನಾಡು ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ.
  • ಚೈನ್ನೈನಲ್ಲಿ, ಚೆನ್ನೈ-ಕೊಯಮತ್ತೂರು ದಕ್ಷಿಣ ಭಾರತದ ಎರಡನೇ ವಂದೇ ಭಾರತ ರೈಲಿಗೆ ಚಾಲನೆ ನೀಡಲಿದ್ದಾರೆ.
  • ಚೆನ್ನೈ ವಿಮಾನ ನಿಲ್ದಾಣದಲ್ಲಿ 1,260 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟರ್ಮಿನಲ್​ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಚೆನ್ನೈ​: ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ಇಂದು (ಏಪ್ರಿಲ್​ 8) ತೆಲಂಗಾಣ (Telangana) ಮತ್ತು ತಮೀಳನಾಡು (Tamilnadu) ರಾಜ್ಯಗಳಿಗೆ ಭೇಟಿ ನೀಡಲಿದ್ದಾರೆ. ತಮಿಳುನಾಡಿನ ಚೈನ್ನೈನಲ್ಲಿ, ಚೆನ್ನೈ-ಕೊಯಮತ್ತೂರು ದಕ್ಷಿಣ ಭಾರತದ ಎರಡನೇ ವಂದೇ ಭಾರತ ರೈಲಿಗೆ ಚಾಲನೆ ನೀಡಲಿದ್ದಾರೆ. ಈ ಹೊಸ ರೈಲು ಭಾರತದ ಸುಧಾರಿತ ರೈಲುಗಳ 12 ಮತ್ತು 13ನೇ ಯೂನಿಟ್​ ಆಗಿದೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ 1,260 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಟರ್ಮಿನಲ್​ ಕಟ್ಟಡವನ್ನು ಉದ್ಘಾಟಿಸಲಿದ್ದಾರೆ.

ಸುಮಾರು 2,20,972 ಚ.ಮೀ ವಿಸ್ತೀರ್ಣ ಹೊಂದಿರುವ ಈ ಟರ್ಮಿನಲ್‌ ಚೆನ್ನೈ ವಿಮಾನನಿಲ್ದಾಣದ ಪ್ರಯಾಣಿಕ ದಟ್ಟಣೆ ಮತ್ತು ಏರ್‌ ಟ್ರಾಫಿಕ್‌ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ. ಈಗ ನಿರ್ಮಾಣವಾದ ಟಿ-2 ಮೂಲಕ ಚೆನ್ನೈ ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರ ಸಂಖ್ಯೆಯನ್ನು ವರ್ಷಕ್ಕೆ 23 ಮಿಲಿಯನ್‌ನಿಂದ 30 ಮಿಲಿಯನ್‌ಗೆ ಹೆಚ್ಚಿಸಬಹುದಾಗಿದೆ.

ಇದನ್ನೂ ಓದಿ: ಏ.9 ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ: ಕಾರ್ಯಕ್ರಮದ ವಿವರ, ಹೆದ್ದಾರಿ ಬಂದ್; ಇಲ್ಲಿದೆ ವಿವರ ​

ಟರ್ಮಿನಲ್ 100 ಅತ್ಯಾಧುನಿಕ ಚೆಕ್-ಇನ್ ಕೌಂಟರ್‌ಗಳನ್ನು ಹೊಂದಿದೆ. ಈ ಕೌಂಟರ್‌ಗಳನ್ನು ಘನ ಅಕ್ರಿಲಿಕ್‌ನಿಂದ ತಯಾರಿಸಲಾಗಿದೆ. ಚೆನ್ನೈ ವಿಮಾನ ನಿಲ್ದಾಣದಲ್ಲಿನ ಹೊಸ ಟರ್ಮಿನಲ್ ಪ್ರಯಾಣಿಕರ ನಿರ್ವಹಣೆ ಸಾಮರ್ಥ್ಯವನ್ನು ವಾರ್ಷಿಕ 2.3 ಕೋಟಿಯಿಂದ 3.5 ಕೋಟಿಗೆ ಹೆಚ್ಚಿಸಲಿದೆ. ಹೊಸ ವಿಮಾನ ನಿಲ್ದಾಣದ ನೆಲ ಮಹಡಿಯಲ್ಲಿ ರಂಗೋಲಿಯಂಥ ವಿನ್ಯಾಸಗಳನ್ನು ನೆಲದ ಮೇಲೆ ಬಹಳ ದೊಡ್ಡ ಪ್ರಮಾಣದಲ್ಲಿ ಬಿಡಿಸಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ