AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vanijya Bhawan: ಪ್ರಧಾನಿ ನರೇಂದ್ರ ಮೋದಿಯಿಂದ ಇಂದು ವಾಣಿಜ್ಯ ಭವನ ಉದ್ಘಾಟನೆ; ನಿರ್ಯಾತ್ ಪೋರ್ಟಲ್​ಗೆ ಚಾಲನೆ

ಇಂಡಿಯಾ ಗೇಟ್ ಬಳಿ ನಿರ್ಮಿಸಲಾದ ವಾಣಿಜ್ಯ ಭವನವನ್ನು ಸ್ಮಾರ್ಟ್ ಕಟ್ಟಡವಾಗಿ ವಿನ್ಯಾಸಗೊಳಿಸಲಾಗಿದೆ.

Vanijya Bhawan: ಪ್ರಧಾನಿ ನರೇಂದ್ರ ಮೋದಿಯಿಂದ ಇಂದು ವಾಣಿಜ್ಯ ಭವನ ಉದ್ಘಾಟನೆ; ನಿರ್ಯಾತ್ ಪೋರ್ಟಲ್​ಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ
TV9 Web
| Edited By: |

Updated on: Jun 23, 2022 | 8:09 AM

Share

ನವದೆಹಲಿ: ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಹೊಸ ಆವರಣವಾದ ‘ವಾಣಿಜ್ಯ ಭವನ’ವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಬೆಳಿಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. ಇದೇ ವೇಳೆ ನಿರ್ಯಾತ್ (National Import-Export Record for Yearly Analysis of Trade) ಪೋರ್ಟಲ್​ಗೂ ಮೋದಿ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದ ಸಮಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಸ ಪೋರ್ಟಲ್ NIRYAT (ವಾರ್ಷಿಕ ವ್ಯಾಪಾರದ ವಿಶ್ಲೇಷಣೆಗಾಗಿ ರಾಷ್ಟ್ರೀಯ ಆಮದು-ರಫ್ತು ದಾಖಲೆ) ಅನ್ನು ಕೂಡ ಉದ್ಘಾಟಿಸಲಿದ್ದಾರೆ. ಇದು ಮಧ್ಯಸ್ಥಗಾರರಿಗೆ ಭಾರತದ ವಿದೇಶಿ ವ್ಯಾಪಾರಕ್ಕೆ ಸಂಬಂಧಿಸಿದ ಎಲ್ಲಾ ಅಗತ್ಯ ಮಾಹಿತಿಯನ್ನು ಪಡೆಯಲು ಸಿಂಗಲ್ ಸ್ಟಾಪ್ ವೇದಿಕೆಯಾಗಲಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಬೆಂಗಳೂರು ರಸ್ತೆಗಳು ಗುಂಡಿಮುಕ್ತವಾಗಬೇಕಾದರೆ ಪ್ರಧಾನಿ ಮೋದಿ ಅವರನ್ನು ಇಲ್ಲಿಗೆ ಅಗಾಗ್ಗೆ ಕರೆಸಿಕೊಳ್ಳುತ್ತಿರಬೇಕು: ಜಮೀರ್ ಅಹ್ಮದ್

ಇಂಡಿಯಾ ಗೇಟ್ ಬಳಿ ನಿರ್ಮಿಸಲಾದ ವಾಣಿಜ್ಯ ಭವನವನ್ನು ಸ್ಮಾರ್ಟ್ ಕಟ್ಟಡವಾಗಿ ವಿನ್ಯಾಸಗೊಳಿಸಲಾಗಿದೆ. ಇದು ಇಂಧನ ಉಳಿತಾಯದ ಬಗ್ಗೆ ವಿಶೇಷ ಗಮನವನ್ನು ಹೊಂದಿರುವ ವಾಸ್ತುಶಿಲ್ಪದಿಂದ ನಿರ್ಮಿಸಲಾದ ಕಟ್ಟಡವಾಗಿದೆ. ಇದನ್ನು ಸಚಿವಾಲಯದ ಅಡಿಯಲ್ಲಿ ಎರಡು ಇಲಾಖೆಗಳು ಅಂದರೆ ವಾಣಿಜ್ಯ ಇಲಾಖೆ ಮತ್ತು ಉದ್ಯಮ ಮತ್ತು ಆಂತರಿಕ ವ್ಯಾಪಾರ ಇಲಾಖೆಯ ಉತ್ತೇಜನಕ್ಕಾಗಿ ಬಳಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ