AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vanijya Bhawan: ಪ್ರಧಾನಿ ನರೇಂದ್ರ ಮೋದಿಯಿಂದ ಇಂದು ವಾಣಿಜ್ಯ ಭವನ ಉದ್ಘಾಟನೆ; ನಿರ್ಯಾತ್ ಪೋರ್ಟಲ್​ಗೆ ಚಾಲನೆ

ಇಂಡಿಯಾ ಗೇಟ್ ಬಳಿ ನಿರ್ಮಿಸಲಾದ ವಾಣಿಜ್ಯ ಭವನವನ್ನು ಸ್ಮಾರ್ಟ್ ಕಟ್ಟಡವಾಗಿ ವಿನ್ಯಾಸಗೊಳಿಸಲಾಗಿದೆ.

Vanijya Bhawan: ಪ್ರಧಾನಿ ನರೇಂದ್ರ ಮೋದಿಯಿಂದ ಇಂದು ವಾಣಿಜ್ಯ ಭವನ ಉದ್ಘಾಟನೆ; ನಿರ್ಯಾತ್ ಪೋರ್ಟಲ್​ಗೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Jun 23, 2022 | 8:09 AM

ನವದೆಹಲಿ: ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಹೊಸ ಆವರಣವಾದ ‘ವಾಣಿಜ್ಯ ಭವನ’ವನ್ನು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ಬೆಳಿಗ್ಗೆ 10.30ಕ್ಕೆ ಉದ್ಘಾಟಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ತಿಳಿಸಿದೆ. ಇದೇ ವೇಳೆ ನಿರ್ಯಾತ್ (National Import-Export Record for Yearly Analysis of Trade) ಪೋರ್ಟಲ್​ಗೂ ಮೋದಿ ಚಾಲನೆ ನೀಡಲಿದ್ದಾರೆ.

ಈ ಕಾರ್ಯಕ್ರಮದ ಸಮಯದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೊಸ ಪೋರ್ಟಲ್ NIRYAT (ವಾರ್ಷಿಕ ವ್ಯಾಪಾರದ ವಿಶ್ಲೇಷಣೆಗಾಗಿ ರಾಷ್ಟ್ರೀಯ ಆಮದು-ರಫ್ತು ದಾಖಲೆ) ಅನ್ನು ಕೂಡ ಉದ್ಘಾಟಿಸಲಿದ್ದಾರೆ. ಇದು ಮಧ್ಯಸ್ಥಗಾರರಿಗೆ ಭಾರತದ ವಿದೇಶಿ ವ್ಯಾಪಾರಕ್ಕೆ ಸಂಬಂಧಿಸಿದ ಎಲ್ಲಾ ಅಗತ್ಯ ಮಾಹಿತಿಯನ್ನು ಪಡೆಯಲು ಸಿಂಗಲ್ ಸ್ಟಾಪ್ ವೇದಿಕೆಯಾಗಲಿದೆ. ಈ ಸಂದರ್ಭದಲ್ಲಿ ಪ್ರಧಾನ ಮಂತ್ರಿಗಳು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಇದನ್ನೂ ಓದಿ: ಬೆಂಗಳೂರು ರಸ್ತೆಗಳು ಗುಂಡಿಮುಕ್ತವಾಗಬೇಕಾದರೆ ಪ್ರಧಾನಿ ಮೋದಿ ಅವರನ್ನು ಇಲ್ಲಿಗೆ ಅಗಾಗ್ಗೆ ಕರೆಸಿಕೊಳ್ಳುತ್ತಿರಬೇಕು: ಜಮೀರ್ ಅಹ್ಮದ್

ಇಂಡಿಯಾ ಗೇಟ್ ಬಳಿ ನಿರ್ಮಿಸಲಾದ ವಾಣಿಜ್ಯ ಭವನವನ್ನು ಸ್ಮಾರ್ಟ್ ಕಟ್ಟಡವಾಗಿ ವಿನ್ಯಾಸಗೊಳಿಸಲಾಗಿದೆ. ಇದು ಇಂಧನ ಉಳಿತಾಯದ ಬಗ್ಗೆ ವಿಶೇಷ ಗಮನವನ್ನು ಹೊಂದಿರುವ ವಾಸ್ತುಶಿಲ್ಪದಿಂದ ನಿರ್ಮಿಸಲಾದ ಕಟ್ಟಡವಾಗಿದೆ. ಇದನ್ನು ಸಚಿವಾಲಯದ ಅಡಿಯಲ್ಲಿ ಎರಡು ಇಲಾಖೆಗಳು ಅಂದರೆ ವಾಣಿಜ್ಯ ಇಲಾಖೆ ಮತ್ತು ಉದ್ಯಮ ಮತ್ತು ಆಂತರಿಕ ವ್ಯಾಪಾರ ಇಲಾಖೆಯ ಉತ್ತೇಜನಕ್ಕಾಗಿ ಬಳಸಲಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
ಮಂಗಳೂರು: ಅಬ್ಬರಿಸುತ್ತಿದೆ ಅರಬ್ಬೀ ಸಮುದ್ರ, ಕಡಲ್ಕೊರೆತ ಭೀತಿ ಹೆಚ್ಚಳ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
VIDEO: ಕ್ಯಾಚ್ ಕೈಬಿಟ್ಟ ಬೆನ್ನಲ್ಲೇ ರೋಹಿತ್ ಶರ್ಮಾನ ಹೊರಗೆ ಕಳಿಸಿದ ಪಾಂಡ್ಯ
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ಅವನ ನಟನೆ ನೋಡೋದೇ ಆನಂದ’; ರಾಕೇಶ್ ನೆನೆದು ಸೆಲೆಬ್ರಿಟಿಗಳ ಕಣ್ಣೀರು
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily Devotional: ಪಂಚಮುಖಿ ಹನುಮನ ಉಪಾಸನೆಯ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
Daily horoscope: ಕುಜ ಕರ್ಕಾಟಕ ರಾಶಿ, ಚಂದ್ರ ಮೀನ ರಾಶಿಯಲ್ಲಿ ಸಂಚಾರ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ